Related Articles
ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ
ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನವು 2016-17ರಲ್ಲಿ ಪ್ರಕಟವಾದ ಕಥೆ,ಕಾದಂಬರಿ,ಕವನ ಸಂಕಲನ,ವಿಮರ್ಶೆ ಮತ್ತು ಅನುವಾದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ಆಹ್ವಾನಿಸಿದೆ. ಕನ್ನಡದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸಾಹಿತ್ಯದ ಎರಡು ಪ್ರಕಾರದ ಉತ್ತಮ ಕೃತಿಗಳಿಗೆ ಈ ಪ್ರಶಸ್ತಿ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ. 2500 ನಗದು ಮತ್ತು ಫಲಕವನ್ನು ಒಳಗೊಂಡಿರುವುದೆಂದು ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಭೀಮಣ್ಣ ಭಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಲೇಖಕರು ಕೃತಿಗಳನ್ನು 28 ಜನವರಿ 2018ರ ಒಳಗಾಗಿ ಈ ವಿಳಾಸಕ್ಕೆ ಕಳಿಸಬಹುದು. ತಿರುಪತಿ ಭಂಗಿ ಕಾರ್ಯದರ್ಶಿಗಳು “ಮಾತೋಶ್ರೀ ಗೌರಮ್ಮ ಸಾಹಿತ್ಯ […]
ಹೆಸರಿನಲ್ಲೇನಿದೆ: ಡಾ. ವೃಂದಾ. ಸಂಗಮ್
ಎಂದಿನಂತೆ ಆಫೀಸಿಗೆ ಹೋಗಿ, ಕಂಪ್ಯೂಟರ್ ತೆಗೆಯುತ್ತಿದ್ದೆ, ನಮ್ಮ ದತ್ತಾಂಶ ನಮೂದಕಿ (ಟೈಪಿಸ್ಟ್) ಒಬ್ಬರು ಬಂದವರೇ, ” ಮೇಡಂ, ನಿನ್ನೆ ಪತ್ರಗಳಲ್ಲಿ ಇದೊಂದು ಬಾಕಿ ಇದೆ, ಟೈಪ್ ಆಗಿಲ್ಲ.” ಎಂದರು. “ಯಾಕೆ” ಎಂದೆ. “ಮೇಡಂ, ಅವರ ಹೆಸರು ಚಿಂತಾಮಣಿ ಎಂದಿದೆ, ಶ್ರೀ ಅಂತ ಬರೀಬೇಕೋ, ಶ್ರೀಮತಿ ಅಂತ ಬರೀಬೇಕೋ ತಿಳೀಲಿಲ್ಲ. ಅದು ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಪತ್ರ. ಇಂದೇ ಕೊನೆಯ ದಿನ. ಕಳಿಸಲೇ ಬೇಕು ಇವೊತ್ತು. ಏನು ಬರೀಲಿ, ಶ್ರೀ ಅಥವಾ ಶ್ರೀಮತಿ” ಎಂದು ಕೇಳಿದರು. ಅವರ […]
ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು: ಅಶ್ಫಾಕ್ ಪೀರಜಾದೆ
ಸಾಹಿತಿ ಪತ್ರಕರ್ತ ಸಾಮಾಜಿಕ ಕಾರ್ಯಕರ್ತ ಹೋರಾಟಗಾರ ನಮ್ಮನ್ನು ಅಗಲಿ ಇದೇ ಜೂನ ೨೧ಕ್ಕೆ ಒಂದು ವರ್ಷವಾಯಿತು. ಈ ಪ್ರಯುಕ್ತ ಒಂದು ಲೇಖನ. ಪ್ರಿಯ ಈಶ್ವರ…..ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು. ಹೀಗಂತಾ ನೆನಪಿಸಿದವನು ನಿನ್ನ ಮಗ ರಾಜಶೇಖರ. ಅಪ್ಪನ ಪುಣ್ಯಸ್ಮರಣೆ ಲೇಖನ ಬರೆಯಿರಿ ಅಂಕಲ್ ಅಂತಾ ಮೆಸೇಜ ಮಾಡಿದ್ದ. ನೀನು ಹೋಗಿ ಇಷ್ಟು ಬೇಗ ಒಂದು ವರ್ಷವಾಯಿತೇ? ನಂಬಲಾಗುತ್ತಿಲ್ಲ. ನೀನು ಅಲ್ಲಿ-ಇಲ್ಲಿ, ಹಿಂದೆ-ಮುಂದೆ ಸದಾ ನಮ್ಮೊಂದಿಗೆ ಇರುವಂತೆ ಭಾಸವಾಗುತ್ತದೆ. ಆದರೂ ನಿನ್ನ ನೆನಪುಗಳೆಂದರೆ ಕೊನೆಯಿಲ್ಲದ ಒರತೆ. ಈ […]