Related Articles
ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 31. ವಿ.ಸೂ; ಯಾವುದೇ […]
ಮರೆಲಾಗದ ಮಹಾನುಭಾವರು ತಲ್ಲೂರ ರಾಯನಗೌಡರು: ವೈ. ಬಿ. ಕಡಕೋಳ
“ನಿಮಗೇಕೆ ಕೊಡಬೇಕು ಕಪ್ಪ. ನೀವೇನು ನಮ್ಮ ನೆಂಟರೋ ಬಂಧುಗಳೋ. ನಮ್ಮ ಭೂಮಿಯನ್ನು ಉತ್ತಿ ಬಿತ್ತಿ ಬೆಳೆದವರೋ. ನಿಮಗೇಕೆ ಕೊಡಬೇಕು ಕಪ್ಪ. ” ಎಂಬ ಈ ಸಾಲುಗಳನ್ನು ಬಿ. ಸರೋಜಾದೇವಿ ಹೇಲುವ ಕಿತ್ತೂರು ಚನ್ನಮ್ಮ ಚಲನಚಿತ್ರದ ಈ ಸಂಭಾಷಣೆ ಇಂದಿಗೂ ಕಿತ್ತೂರು ಚನ್ನಮ್ಮ ಚಲನಚಿತ್ರ ವೀಕ್ಷಿಸಿದವರಿಗೆ ರೋಮಾಂಚನೆ ಉಂಟು ಮಾಡುತ್ತವೆ ಅಲ್ಲವೇ. ? ದೇಶಭಕ್ತಿಯ ಕಿಚ್ಚನ್ನು ಹಚ್ಚುವ ಸಾಲುಗಳ ಕತೆಯಾಧಾರಿತ ಕಿತ್ತೂರು ಚನ್ನಮ್ಮ ಚಲನಚಿತ್ರವಾಗಲು ಒಂದು ವ್ಯಕ್ತಿಯ ಶಕ್ತಿ ಬಹಳ ಶ್ರಮಿಸಿದ್ದು. ಕಿತ್ತೂರ ಚನ್ನಮ್ಮ ಚಲನಚಿತ್ರ ನಿರ್ದೇಶಕ ಬಿ. […]
ಹೆಸರಿಲ್ಲ: ಸಖ್ಯಮೇಧ (ವಿಶ್ವನಾಥ ಗಾಂವ್ಕರ್)
ಸಾಲು ಅಡಿಕೆ ಮರಗಳು ಮುರಿದು ಬೀಳುತ್ತವೇನೋ ಎಂಬಂತೆ ತೂಗುತ್ತಿದ್ದವು ಬೀಸುಗಾಳಿಗೆ… ಹುಚ್ಚುಗಾಳಿಯು ತರಗೆಲೆಗಳನ್ನು ಧೂಳನ್ನು ಹೊತ್ತು ತರುತ್ತಿತ್ತು… ತೋಟದಾಚೆ ಬಹುದೂರ ಕಾಣುವ ಬೆಟ್ಟದಲ್ಲಿ ಮಳೆ ಸುರಿಯುವುದು ಅಸ್ಪಷ್ಟವಾಗಿ ಕಾಣುತ್ತಿತ್ತು… ಇನ್ನೇನು ಇಲ್ಲೂ ಮಳೆಯಾಗುತ್ತದೆ.. ತಂಪು ಗಾಳಿ ಬೀಸತೊಡಗಿದೆ.. ಮೋಡ ಕವಿದ ಮಲೆನಾಡ ಕತ್ತಲು… ಅವಳೂ ಮಳೆಗಾಗಿಯೇ ಕಾದಿದ್ದಾಳೆ… ಮಳೆಗಾಗಿ ಎನ್ನುವುದಕ್ಕಿಂತ ಮಳೆಯೊಡನೇ ಒತ್ತಿ ಬರುವ ಅವನ ನೆನಪುಗಳಿಗಾಗಿ…ಕಳೆದ ಮಳೆಗಾಲದಲ್ಲಿ ಅವನ ಜೊತೆಯಾಗಿ ಸವಿದ ಮಲೆನಾಡ ಮಳೆಯ ಸವಿನೆನಪು ಮಾತ್ರ ಅವಳ ಪಾಲಿಗೆ ಉಳಿದಿರುವುದು.. ಅವಳ ಹಾಗೂ ಅವನ ಅಭಿರುಚಿಗಳಲ್ಲಿ […]