Related Articles
ಲಡಾಯಿ ಪ್ರಕಾಶನದಿಂದ ಶೂದ್ರ ಶ್ರೀನಿವಾಸ್ ಅವರ ಮೂರು ಪುಸ್ತಕಗಳ ಬಿಡುಗಡೆ
ಲಡಾಯಿ ಪ್ರಕಾಶನದಿಂದ ಶೂದ್ರ ಶ್ರೀನಿವಾಸ್ ಅವರ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3 ರಂದು ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.15 ಗಂಟೆಗೆ ನಡೆಯುವುದು. ಆಸಕ್ತರು ಭಾಗವಹಿಸಬಹುದು… ಕನ್ನಡದ ಬರಹಗಳನ್ನು ಹಂಚಿ ಹರಡಿ
ಜೀವನದ ಸಂತೆಯಲಿ ಮಂದವಾಗಿದೆ ಬೀದಿದೀಪ: ಸಿಂಧು ಭಾರ್ಗವ್.
ಪ್ರತಿ ಸಂಜೆಯಾಯಿತೆಂದರೆ ಹಬ್ಬದ ವಾತಾವರಣವಿರುವ ಮಲ್ಲೇಶ್ವರಂ ಎಂಟನೇ ತಿರುವಿನಲ್ಲಿ ಸುತ್ತಾಡುವುದೇ ಕಣ್ಣಿಗೆ ಹಬ್ಬ… ಹದಿನೈದನೇ ತಿರುವಿನವರೆಗೂ ಸಣ್ಣಸಣ್ಣ ವ್ಯಾಪಾರದಂಗಡಿಗಳು ರಸ್ತೆ ಬದಿಯಲ್ಲಿ ತುಂಬಾ ಕಾಣಸಿಗುತ್ತವೆ. ಹೂವಿನ ರಾಶಿ, ಹಣ್ಣು-ಹಂಪಲು, ಆಟಿಕೆಗಳು, ಬಟ್ಟೆ ವ್ಯಾಪಾರಿಗಳು, ಚಪ್ಪಲ್ ಅಂಗಡಿ, ಬ್ಯಾಂಗಲ್ಸ್ ,ಬ್ಯಾಗ್ ಗಳು, ತಿನ್ನಲು ಸ್ವೀಟ್ ಕಾರ್ನ್,ಕತ್ತರಿಸಿ ಅಲಂಕರಿಸಿಟ್ಟ ಮಾವು , ಚರುಮುರಿ, ಸಮೋಸ, ಕಚೋರಿ, ಕುಡಿಯಲು ಕಾಫಿ, ಟೀ, ಜ್ಯೂಸ್ ಏನಿದೆ ?ಏನಿಲ್ಲ ? ಕೇಳುವುದೇ ಬೇಡ. ಅಪರೂಪಕ್ಕಾದರೂ ಬೇಟಿ ನೀಡುವುದೆಂದರೆ ನಮಗೂ ಖುಷಿ. ತುಂಬಿದ ಜೇಬಿನೊಂದಿಗೆ ಹೋದರೆ […]
ರಾಮಾಯಣದಲ್ಲಿ ಕಾಡುವ ಪಾತ್ರ ಉರ್ಮೀಳಾ: ಶ್ರೇಯ ಕೆ ಎಂ ಶಿವಮೊಗ್ಗ
ನಾವು ಹುಟ್ಟಿದಾಗಿನಿಂದಾನು ರಾಮಾಯಣ ಮಹಾಭಾರತಗಳೆರಡನ್ನು ನೋಡಿಕೊಂಡು ಕೇಳಿಕೊಂಡು ಓದಿಕೊಂಡು ಬೆಳೆದವರು.. ನಮ್ಮ ಅಜ್ಜಿ ದೊಡ್ಡಮ್ಮನ ಬಾಯಲ್ಲಿ ಎಲ್ಲಾ ಪಾತ್ರಗಳು ಕರತಲಾಮಲಕ ಆಗಿದ್ದವು, ಯಾವುದೇ ಸನ್ನಿವೇಶವನ್ನಾದರೂ ಲೀಲಾಜಾಲವಾಗಿ ಹೇಳುತ್ತಿದ್ದ ಪರಿ ಎಂಥವರನ್ನು ಭಾವಪರವಶ ಮಾಡುತ್ತಿತ್ತು. ಹಾಗೆಯೆ ನಾವೇನು ಇದರಿಂದ ಹೊರತಲ್ಲ, ಹೀಗೆ ಕೇಳುತ್ತ ಬೆಳೆದ ನಾವು ಅವರ ಬಾಯಲ್ಲಿ ರಾಮ ಲಕ್ಷ್ಮಣ ಸೀತೆ ಎಲ್ಲರೂ ದೇವರೇ, ಆದರೆ ಅ ಚಿಕ್ಕ ವಯಸ್ಸಲ್ಲೇ ನಂಗೆ ಕಾಡುತ್ತಿದ್ದ ಪಾತ್ರ ಊರ್ಮಿಳೆ, ದೊಡ್ಡವರು ಹೇಳುವ ಪ್ರಕಾರ ಊರ್ಮಿಳೆ ಆರಾಮಾಗಿ ರಾಜ್ಯದಲ್ಲಿ ಇದ್ದು ರಜಾ […]