Related Articles
ಕಿರುಲೇಖನಗಳು: ವೆಂಕಟೇಶ್ ಚಾಗಿ, ಪ್ರವೀಣ ಶೆಟ್ಟಿ, ಕುಪ್ಕೊಡು, ಕೆಂದೆಲೆ ವನಜ
ತಪ್ಪು ಮಾಡದವ್ರು ಯಾರವ್ರೆ ? ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬರೂ ಒಂದಲ್ಲಾ ಒಂದು ತಪ್ಪು ಮಾಡೇ ಮಾಡಿರ್ತಾರೆ ಅಲ್ಲವೇ? ನಾನು ತಪ್ಪೇ ಮಾಡಿಲ್ಲ ಎಂದು ಘಂಟಾಘೋಷವಾಗಿ ಹೇಳುವವರು ಯಾರಾದರೂ ಇದ್ದಾರೆಯೇ ? ಇಲ್ಲ . ತಪ್ಪು ಮಾಡುವುದು ಮಾಡುವುದು ಮನುಷ್ಯನ ಸಹಜಧರ್ಮ . ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ತಪ್ಪುಗಳನ್ನು ಮಾಡಿರುತ್ತೇವೆ. ಅವು ತಪ್ಪುಗಳಲ್ಲ. ಸ್ವ ಕಲಿಕೆಯ ಹಂತಗಳು. ತಪ್ಪುಗಳು ಒಂದೊಂದೇ ಕಲಿಕೆಯನ್ನು ತಿಳಿಸುತ್ತಾ ಹೋಗುತ್ತವೆ. ಮಗು ಆಟವಾಡುವಾಗ, ಮಾತನಾಡುವಾಗ, ಬರೆಯುವಾಗ ಹೀಗೆ ಹಲವಾರು ಸನ್ನಿವೇಶಗಳಲ್ಲಿ ತನಗೆ ಅರಿವಿಲ್ಲದೆ […]
ಕುಡಿತದ ದಾಸರೇ ನಿಮಗಾಗಿ: ಪ್ರೇಮ್
ಕುಡಿತದ ದುಷ್ಪರಿಣಾಮವನ್ನು ನಾನು ಹಲವು ಕುಟುಂಬಗಳ, ಸಂಬಂಧಿಕರನ್ನು ನೋಡಿ ಕಣ್ಣಾರೆ ಕಂಡವಳು. ಅದೇ ಬೇಸರದಲ್ಲಿ, ಒಟ್ಟಿಗೆ ಭಯ, ಗಾಬರಿ, ಹತಾಶೆ, ನೋವು, ಬೇಸರ, ಕೊಳಕು, ನರಕ ಎಲ್ಲಾ ಭಾವಗಳೂ ಮನದಲ್ಲಿ ಒತ್ತರಿಸಿ ಬರುವುವು. ಯಾರೇ ಆಗಲಿ ಯಾವುದಕ್ಕೂ ದಾಸರಾಗಬಾರದು. ನಮ್ಮ ಮನಸ್ಸು, ನಮ್ಮ ಕೆಲಸ, ನಮ್ಮ ಭಾವನೆಗಳು ನಮ್ಮ ಹಿಡಿತದಲ್ಲಿ ಇರಬೇಕು. ಕುಡಿತ ಸುಳ್ಳನ್ನು ಪ್ರೋತ್ಸಾಹಿಸುತ್ತದೆ. ಯಾಕೋ ಆ ಸುಳ್ಳು ತುಂಬಾ ನೋವು ಕೊಡುತ್ತದೆ. ಹಲವಾರು ಬಾರಿ ಜೀವನದಲ್ಲಿ ಸುಳ್ಳುಗಳಿಂದ ಹತಾಶಳಾಗಿರುವೆವು ನಾವು. ಅದು ಮತ್ತೆ ಜೀವನದಲ್ಲಿ […]
ಹೆಸರಿನಲ್ಲೇನಿದೆ: ಡಾ. ವೃಂದಾ. ಸಂಗಮ್
ಎಂದಿನಂತೆ ಆಫೀಸಿಗೆ ಹೋಗಿ, ಕಂಪ್ಯೂಟರ್ ತೆಗೆಯುತ್ತಿದ್ದೆ, ನಮ್ಮ ದತ್ತಾಂಶ ನಮೂದಕಿ (ಟೈಪಿಸ್ಟ್) ಒಬ್ಬರು ಬಂದವರೇ, ” ಮೇಡಂ, ನಿನ್ನೆ ಪತ್ರಗಳಲ್ಲಿ ಇದೊಂದು ಬಾಕಿ ಇದೆ, ಟೈಪ್ ಆಗಿಲ್ಲ.” ಎಂದರು. “ಯಾಕೆ” ಎಂದೆ. “ಮೇಡಂ, ಅವರ ಹೆಸರು ಚಿಂತಾಮಣಿ ಎಂದಿದೆ, ಶ್ರೀ ಅಂತ ಬರೀಬೇಕೋ, ಶ್ರೀಮತಿ ಅಂತ ಬರೀಬೇಕೋ ತಿಳೀಲಿಲ್ಲ. ಅದು ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಪತ್ರ. ಇಂದೇ ಕೊನೆಯ ದಿನ. ಕಳಿಸಲೇ ಬೇಕು ಇವೊತ್ತು. ಏನು ಬರೀಲಿ, ಶ್ರೀ ಅಥವಾ ಶ್ರೀಮತಿ” ಎಂದು ಕೇಳಿದರು. ಅವರ […]