Related Articles
ಫ್ರಾನ್ಜ್ ಕಾಫ್ಕನ ತಪೋಸ್ಥಲ: ಕೀರ್ತಿ. ಪಿ
ಜಗತ್ತಿನ ಪ್ರತಿಯೊಂದು ಕತೆ, ಕಾದಂಬರಿಯೂ ಏನೋ ಒಂದು ಸಾರಾಂಶವ ಹೇಳಲು ಹೊರಟಿರುತ್ತದೆ. ತನ್ನ ಕಾವ್ಯಾನುಶಕ್ತಿಯ ಮೀರಿ ಕವಿ ಬರೆಯಲು ಹೋದಾಗ ಕವಿಗೆ ಕಾವ್ಯ ಹೊಸತು, ನಿರ್ಧಾರ ಸ್ಪಷ್ಟವಾಗುತಾ ಹೋಗುತ್ತದೆ. ಕವಿ ಹೀಗೆಯಿರಬೇಕೆಂಬ ಇರಾದೆ, ತಗಾದೆಯೂ ಇಲ್ಲ, ತನ್ನ ಅರ್ಥಪೂರ್ಣ ಕತೆಯ ಚಿತ್ರಿಸಲು ಕವಿಗೆ ಹೊಳೆದದ್ದನ್ನು ಹೇಳಿ ಮುಗಿಸಿ ಬಿಡುತ್ತಾನೆ. ಕಾವ್ಯ ತಪಸ್ಸು, ತಪಸ್ಸಿಲ್ಲದ ವ್ಯಕ್ತಿಗೆ ಕಾವ್ಯ ದಕ್ಕುವುದು ಕಷ್ಟ. ಓದು, ಜ್ಞಾನ, ತಾಳ್ಮೆ, ಪ್ರೀತಿ, ಸಹನೆ, ತಪಸ್ಸು, ಏಕಾಂತ, ಧ್ಯಾನ, ವಿಭೂತಿಯ ವಿಭಾವ, ಭಾವನಾತ್ಮಕ ಮನೋಭಾವ ಬಹುಮುಖ್ಯ! […]
ಕರಾವಳಿಯ ಸೆಖೆಯೂ ಕುಚ್ಚಲು ಗಂಜಿಯೂಟವೂ: ಕೃಷ್ಣವೇಣಿ ಕಿದೂರ್
ಈ ವರ್ಷ ಕಾಡುಮಾವಿನಮರಗಳ ತುಂಬ ಜೋತಾಡುವ ಗೊಂಚಲು ಗೊಂಚಲು ಹಣ್ಣುಗಳು ಬಾಯಲ್ಲಿ ನೀರೂರಿಸುತ್ತವೆ. ಮನೆಯಂಗಳದಲ್ಲಿ ನಿಂತು ಸುತ್ತ ತಿರುಗಿದಾಗ ಆಕಾಶ ಮುಟ್ಟುವ ಹಾಗೆ ಬೆಳೆದ ಕಾಡುಮಾವಿನ ಮರದ ತುಂಬ ಗಾಳಿಗೆ ತೊನೆಯುವ ಅರೆಹಣ್ಣು, ಕಾಯಿಗಳು . ಬಲವಾಗಿ ಬೀಸುವ ಗಾಳಿ ಉದುರಿಸುವ ಹಣ್ಣು ಹೆಕ್ಕಲು ಮಕ್ಕಳ ಸ್ಪರ್ಧೆ.ಈ ದುರ್ಮುಖ ಸಂವತ್ಸರವನ್ನೇ ಅಪರಾಧಿ ಮಾಡಬೇಕೋ ಅಲ್ಲ ವರುಷ ವರುಷಕ್ಕೂ ಬರಡಾಗುವ ಪ್ರಕೃತಿಗೆ ವಿಷಾದಿಸಬೇಕೋ ಅರಿಯದು. ಹೇಳಿ ಕೇಳಿ ನಮ್ಮದು ಅರಬ್ಬಿ ಸಮುದ್ರದ ಪಕ್ಕದ ಊರು. ಕೇರ ನಾಡಿನ ತುಂಬ […]
ಎಂದೂ ಬಾಡದ ಮಂದಾರ: ಸುಂದರಿ ಡಿ,
ಮುಳುಗಿ ಉಸಿರುಕಟ್ಟುವ ಅತಿಯಲಿ ಬದುಕಲೋಸುಗವೇ ನಗೆಗಡಲ ಆಳದಿಂದ ಮೇಲೆದ್ದು ಬಂದು ಅದರಲಿ ತೇಲಿದ ಆ ದಿನಗಳ ಅದೆಂತು ಮರೆಯಲು ಸಾಧ್ಯ! ಆ ಸವಿದಿನಗಳ ಮರೆಯುವುದಾದರೂ ಏತಕ್ಕೇ.. ಮರೆಯಬಾರದು. ಏಕೆಂದರವು ಲಾಡುವಿನಲಿ ಸಿಗುವ ಕರ್ಬೂಜದ ಬೀಜಗಳಂತೆ, ಛಳಿಯಲಿ ಆಗ ತಾನೇ ಹದವಾಗಿ ಹುರಿದು ಬೆಲ್ಲದೊಡನೆ ಮೆಲ್ಲಲೆಂದೇ ಕೊಟ್ಟ ಕಡಲೇ ಬೀಜದಂತೆ, ಬಿರಬಿಸಿಲ ದಾರಿಯಲಿ ಹೊಂಗೆಯ ನೆರಳೊಂದು ಸಿಕ್ಕಂತೆ, ದಣಿದ ಜೀವಕೆ ನೀರುಮಜ್ಜಿಗೆಯ ನಿರಾಳವಾಗಿ ಕುಡಿಯಲು ಅವಕಾಶ ಸಿಕ್ಕಂತೆ ಇವುಗಳ ಅನುಭವಿಸದ ಭವಿ ಯಾರಿದ್ದಾರು!. ಬಿದ್ದು ಬಿದ್ದು, ಎದ್ದು ಬಿದ್ದು […]