Related Articles
ಮರೆಯಾಗದಿರಲಿ ನೋವು ಮರೆಸುವ ನಗು!: ಜಯಶ್ರೀ.ಜೆ. ಅಬ್ಬಿಗೇರಿ
ಬಹುತೇಕ ನಮ್ಮೆಲ್ಲರ ಇತ್ತೀಚಿನ ದೈನಂದಿನ ಜೀವನ ಒತ್ತಡದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದೆ. ಒತ್ತಡ ಹಾಗೂ ಬದ್ಧತೆಗಳ ಆರ್ಭಟಕ್ಕೆ ಮಣದಿರುವ ನಾವು ಅಕ್ಷರಶಃ ನಗುವುದನ್ನೇ ಮರೆತಿದ್ದೇವೆ. ಅಲ್ಲೊಮ್ಮೆ ಇಲ್ಲೊಮ್ಮೆ ಆಗೊಮ್ಮೆ ಈಗೊಮ್ಮೆ ನಕ್ಕರೂ ಅದು ಗೊಂಬೆ ನಗುವಿನಂತಿರುತ್ತದೆ. ಹೃದಯ ತುಂಬಿದ ನಗು ಅದೆಲ್ಲಿ ಮಾಯವಾಗಿದೆಯೋ ಹುಡುಕ ಬೇಕಿದೆ. ಕಿವಿಯಿಂದ ಕಿವಿಯವರೆಗಿನ ನಗು ಮರೆತು ಅದೆಷ್ಟೋ ವರ್ಷಗಳು ಕಳೆದವು ಅನಿಸುತ್ತಿದೆ ಅಲ್ಲವೇ? ನಗು ಮಾನವನ ಸಹಜ ಪ್ರಕ್ರಿಯೆ ಅದನ್ನೇ ಮರೆತು ಬಾಳುತ್ತಿರುವುದು ನಿಜಕ್ಕೂ ಖೇದಕರ ಸಂಗತಿಯೇ ಸರಿ. ಒಂದು ಅಧ್ಯಯನದ […]
ಅಸಹಾಯಕತೆ: ನಾವೆ
ಅದೊಂದು ದಿನ ಮಟ ಮಟ ಮಧ್ಯಾಹ್ನ. ಸೂರ್ಯ ನೆತ್ತಿಯ ಮೇಲೆ ಪ್ರಖರ ಕಿರಣಗಳಿಂದ ಸುಡುತ್ತಿದ್ದ. ಗ್ರಾಮೀಣ ಪ್ರದೇಶವಾದ್ದರಿಂದ ಅದಾಗಲೇ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳ ಹೊರಬಾಗಿಲುಗಳೆಲ್ಲ ಮುಚ್ಚಲ್ಪಟ್ಟಿದ್ದವು. ಅಂಗಡಿ ಮಾಲಿಕರು, ಕಾರ್ಮಿಕರೆಲ್ಲ ಹಸಿವೆಂಬ ರಕ್ಕಸನ ಅಬ್ಬರ ತಣಿಸಲು ಅವರವರ ಮನೆಯತ್ತ ಪಯಣಿಸಿಯಾಗಿತ್ತು. ಹಾಗಾಗಿ ಆ ಸಮಯದಲ್ಲಿ ಮನೆಗೆ ಹೋಗದೇ ಊಟ ಹೊತ್ತು ತರುವ ನನ್ನ ಅಂಗಡಿಯೊಂದೇ ತೆರೆದಿತ್ತು.ಊಟದ ಸಮಯದಲ್ಲಿಯೂ ಅಂಗಡಿಯು ತೆರೆದೇ ಇರುತ್ತಾದ್ದರಿಂದ ಅದರ ಗೋಜಿಗೆ ಹೋಗದೆ ನಾನೂ ಕೂಡ ಊಟದ ತಯಾರಿ ನಡೆಸುತ್ತಿದ್ದೆ. ಹಸಿವೆಂಬ ಬ್ರಹ್ಮರಾಕ್ಷಸನ ತೃಪ್ತಿ […]
ನಿಸರ್ಗದೊಡೆಯನ ನಿತ್ಯದರ್ಶನದ ವಿಶ್ವರೂಪ: ಜಹಾನ್ ಆರಾ ಕೋಳೂರು, ಕುಷ್ಟಗಿ
“ಪ್ರಯತ್ನಂ ಸರ್ವಸಿದ್ದಿ ಸಾಧನಂ ದೈರ್ಯಂ ಸರ್ವೇಕ್ಷಣ ಆಯುಧ “ಎಂಬ ಭಗವದ್ಗೀತೆಯ ಮಾತುಗಳನ್ನು ನೆನಪಿಸಿಕೊಳ್ಳುತ್ತಾ ಸೂರ್ಯನನ್ನೇ ಒಲಿಸಿಕೊಳ್ಳುವ ಪ್ರಯತ್ನದಲ್ಲಿರುವ ಬೆಳಗು ಕವಿತೆಗಳನ್ನು ಬರೆದ ಕವಿಗೆ ಅಭಿನಂದನೆಗಳು. ದಿನನಿತ್ಯ ಫೇಸ್ಬುಕ್ನಲ್ಲಿ ವಾಟ್ಸಪ್ ನಲ್ಲಿ ಬರುತ್ತಿದ್ದಂತಹ ಬೆಳಗು ಕವಿತೆಗಳು ಇಂದು ಸಂಕಲನವಾಗಿ ‘ವಿಶ್ವಾಸದ ಹೆಜ್ಜೆಗಳು’ ಎಂಬ ಶಿರೋನಾಮೆಯಲ್ಲಿ ಬಿಡುಗಡೆಗೊಂಡಿದೆ. ಅಂತಹ ಸುಂದರ ಕವಿತೆಗಳನ್ನು ಓದುವುದೇ ಒಂದು ಹರ್ಷ. ಹಾಗೂ ಅವುಗಳ ಬಗ್ಗೆ ಹೇಳುವುದು ಅಥವಾ ನಾಲ್ಕು ಜನರ ಮುಂದೆ ತೆರೆದಿಡುವುದು ನಿಜಕ್ಕೂ ಒಂದು ಖುಷಿಯೇ ಹೌದು. ಸೂರ್ಯನ ಹೃದಯಸ್ಪರ್ಶಿ ಬೆಳಗು, ಮಿಹಿರನ […]