ಪ್ರಥಮ್ ಬುಕ್ಸ್ ಸ್ಟೋರಿವೀವರ್ ನ (https://storyweaver.org.in) ಮತ್ತೆ ಹೇಳಿ, ಮರು ಜೋಡಿಸಿ, ನಲಿದಾಡಿ ಅಭಿಯಾನ ವು (Retell, Remix, Rejoice) ಮಾ.20 ರಿಂದ ಶುರುವಾಗಲಿದೆ. ಈ ಮೂಲಕ ಪ್ರಥಮ್ ಬುಕ್ಸ್ ನ ವಾರ್ಷಿಕ ಕತೆ ಹೇಳುವ ಸ್ಪರ್ಧೆಗೆ ಚಾಲನೆ ಸಿಗಲಿದೆ. ಪ್ರತಿ ವರ್ಷ ಮಾ.20ಕ್ಕೆ ನಮಗಾಗಿ ಕತೆಗಳನ್ನು ಬರೆದ ಲೇಖಕರು, ಓದುಗರಿಂದ ಆಯ್ದ ಕೆಲವು ವಿಷಯಗಳ ಮೂಲ ಎಳೆಯೊಂದಿಗೆ ಕತೆಗಳನ್ನು ಬರೆಯಲು ಆಹ್ವಾನಿಸುತ್ತೇವೆ. ಈ ಎಲ್ಲಾ ವಿಷಯಗಳು ಪ್ರಥಮ್ ಬುಕ್ಸ್ ಸಂಪಾದಕೀಯ ಬಳಗದ ಆಯ್ಕೆಯೇ ಆಗಿರುತ್ತದೆ. 2019ರ ಅಭಿಯಾನದ ಮುಖ್ಯ ಉದ್ದೇಶ […]
ನಾಟಕದ ಹೆಸರು : ಮಾನಸಪುತ್ರ. ಆಧಾರ : ಬೀಚಿಯವರ ‘ ನನ್ನ ಭಯಾಗ್ರಫಿ’ ಮತ್ತು ಇತರೆ ಅನುಭವಗಳು ರಚನೆ – ನಿರ್ದೇಶನ : ಬಸವರಾಜ ಎಮ್ಮಿಯವರ ಅಭಿನಯಿಸುವ ತಂಡ : ಕಲಾವಿಲಾಸಿ ದಿನಾಂಕ ಮತ್ತು ಸಮಯ : 13 ಏಪ್ರಿಲ್ 2019, ಶನಿವಾರ. ಸಂಜೆ 7.00 ಕ್ಕೆ ಸ್ಥಳ :ಸೇವಾಸದನ. 14ನೆ ಅಡ್ಡ ರಸ್ತೆ, ಮಲ್ಲೇಶ್ವರ ಬೆಂಗಳೂರು ನಾಟಕದ ಅವಧಿ : 80 ನಿಮಿಶಗಳು. ಪ್ರವೇಶ ದರ : 100/- ಹೆಚ್ಚಿನ ಮಾಹಿತಿಗೆ : 9663523904 ನಾಟಕದ […]
ತಮ್ಮ ಕಾವ್ಯದ ಮೂಲಕ ನಮ್ಮ ಪತ್ರಿಕೆಯನ್ನು ಶ್ರೀಮಂತಗೊಳಿಸಿದ ಸಹೃದಯರಾದ ಶ್ರೀಯುತ ರಮೇಶ್ ಹೆಗಡೆಯವರಿಗೆ ಪಂಜು ಬಳಗ ಅಂತಿಮ ನಮನಗಳನ್ನು ಸಲ್ಲಿಸುತ್ತದೆ. ರಮೇಶ್ ಹೆಗಡೆಯವರು ಕಳುಹಿಸಿಕೊಟ್ಟಿದ್ದ ಮೊದಲ ಗಝಲ್ ಇದು. ಪತ್ರಿಕೆಯೆಡೆಗಿನ ಅವರ ಪ್ರೀತಿಗೆ ಗೌರವಾರ್ಥವಾಗಿ ತಮ್ಮ ಮುಂದಿಡುತ್ತಿದ್ದೇವೆ. ಮಾತುಗಳ ಸೇತು . . . : ಮಾತುಗಳ ಸೇತುವೆಯ ಬೆಸೆದುಬಿಡು ಚೂರು/ ಕುಪಿತ ಭಾವದ ಬಸಿರ ಎಸೆದುಬಿಡು ಚೂರು// ಕವಿದ ಮೋಡದ ಕೆಳಗೆ ಒಣ ಮೊಗವು ಏಕೆ/ ಸಸುನಗೆಯ ಮಳೆಯ ಹನಿ ಬಸಿದುಬಿಡು ಚೂರು// ನದಿಯ ದಡದಲಿ […]