ಮಕ್ಕಳ ಕಥೆಗಳ ಆಹ್ವಾನ ರಾಯಚೂರು ತಾಲೂಕು ಘಟಕ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ “ಮಕ್ಕಳ ಕಥೆಗಳ” ಪುಸ್ತಕ ಹೊರತರಬೇಕೆಂದು ನಿರ್ಧರಿಸಿದ್ದು, ಇದೆ ನವೆಂಬರ್ ೧೪ ಮಕ್ಕಳ ದಿನಾಚರಣೆಯ ಸುಸಂದರ್ಭದಲ್ಲಿ ಮಕ್ಕಳ ಪ್ರಪಂಚಕ್ಕೆ ಒಂದು ಉತ್ತಮ ಪುಸ್ತಕವನ್ನು ನವೆಂಬರ್ ೧೪ ರಂದೆ ಒಂದು ಪುಸ್ತಕ ಮಕ್ಕಳ ಕೈ ಸೇರಬೇಕಿದೆ ಕಾರಣ ಆಸಕ್ತ ಕಥಾ ಬರಹಗಾರರು ನೀವು ಬರೆಯುವ ಮಕ್ಕಳ ಕಥೆಯನ್ನು ನವೆಂಬರ್ 4 ರ ಮಧ್ಯೆ ರಾತ್ರಿ ಒಳಗೆ ತಲುಪಿಸಬೇಕು. ▪ಸೂಚನೆಗಳು:- =>ಮಕ್ಕಳ ಕಥೆಯೆ ಆಗಿರಬೇಕು ೫೦೦-600 ಪದಗಳು […]
ಬಡಮಕ್ಕಳ ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ಥಾಪನೆಗೊಂಡಿರುವ ‘ಕುವೆಂಪು ಪುಸ್ತಕ ಮನೆ’ ಗೆ ನಿಮ್ಮಲ್ಲಿರುವ ಯಾವುದೇ ಬಗೆಯ ಪುಸ್ತಕಗಳನ್ನು ದೇಣಿಗೆಯಾಗಿ, ದಾನವಾಗಿ ನೀಡಬಹುದಾಗಿದೆ.ನೀವು ನೀಡುವ ಒಂದು ಪುಸ್ತಕ ಒಂದು ಕೋಟಿಗೂ ಮಿಗಿಲು.ಮಕ್ಕಳಿಗೆ ಪುಸ್ತಕಗಳನ್ನು ಓದಲು ನೀಡಿ; ಸಹಕರಿಸಿ.ಪ್ರಕಟಣೆ : ಕುವೆಂಪು ಪುಸ್ತಕ ಮನೆಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿದೂ ಸಂ : 8549957444 ಅಂಚೆ ಮೂಲಕ ಪುಸ್ತಕ ತಲುಪಿಸಲುಕುವೆಂಪು ಪುಸ್ತಕ ಮನೆನಂ ೯೬/ಎ, ಪರಿಣಾಮಿಪುರ, ಕಾವೇರಿಪುರ ಅಂಚೆತಲಕಾಡು ಹೋಬಳಿ, ತಿ ನರಸೀಪುರ ತಾಲ್ಲೂಕು,ಮೈಸೂರು – ೫೭೧೧೨೩ ಕನ್ನಡದ ಬರಹಗಳನ್ನು ಹಂಚಿ […]
ಕನ್ನಡ ಕಲರವ – ಆನ್ಲೈನ್ ಸಾಹಿತ್ಯಕೂಟ“ಇದು ಕನ್ನಡ ಸಾಹಿತ್ಯಾಸಕ್ತರ ಜೀವಾಳ” 23 ಏಪ್ರಿಲ್ 2020 ರಲ್ಲಿ ರಚಿತವಾದ ಈ ತಂಡವು ಈವರೆಗೆ ಯಶಸ್ವಿಯಾಗಿ ಸಾಹಿತ್ಯ ಸೇವೆಯಲ್ಲಿ ಒಂದು ವರ್ಷವನ್ನು ಪೂರೈಸಲಿದೆ. ಆ ನಿಟ್ಟಿನಲ್ಲಿ ಮೂರು ದಿನಗಳ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. 20-ಏಪ್ರಿಲ್-2021 : ನ್ಯಾನೋ ಕಥಾ ಸ್ಪರ್ಧೆ*) 150 ಪದಮಿತಿಯ ಸ್ವತಂತ್ರ ವಿಷಯದ ಮೇಲೆ ಕಥೆ ರಚಿಸಿ (mobileನಲ್ಲಿ unicode fontನಲ್ಲಿ ಟೈಪ್ ಮಾಡಿದ ಕಥೆ) ಏಪ್ರಿಲ್ 20 ರಂದು avvapustakaalaya@gmail.com ಗೆ ಕಳಿಸಿಕೊಡಬೇಕು. 21-ಏಪ್ರಿಲ್-2021 : ಸ್ವರಚಿತ ಕವನ […]