Related Articles
ರೋಮಾಂಚಕ ಗಣಿತ ! ಶಾಲೆಯಲ್ಲಿ ಇದನ್ನು ಕಲಿಸುವುದಿಲ್ಲ: ಪ್ರವೀಣ್ ಕೆ.
ಗಣಿತವನ್ನು ಎಷ್ಟೊಂದು ಎಂಜಾಯ್ ಮಾಡಬಹುದು ಎಂಬುದಕ್ಕೆ ಈ ವಿಡಿಯೋ ನೋಡಿ. ಇದರಲ್ಲಿ ಒಂದೇ ವಿಧಾನದಿಂದ ಹಲವು ರೀತಿಯ ಗಣಿತದ ಸಮಸ್ಯೆಗಳನ್ನು ಹೇಗೆ ಬಿಡಿಸಬಹುದು ಎಂಬುದನ್ನು ತೋರಿಸಿದ್ದೇನೆ ಅದೂ ಕೂಡ 100% ಸರಿಯಾಗಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸಾಗಬೇಕೆಂದರೆ ಇಂಥ ಸುಲಭ, ತ್ವರಿತ ವಿಧಾನಗಳು ಅವಶ್ಯಕ. ನನ್ನ ಚಾನೆಲ್ ಇರುವುದೇ ನಿಮ್ಮನ್ನು ಯಶಸ್ಸಿನತ್ತ ಒಯ್ಯುವುದಕ್ಕಾಗಿ. ಇನ್ನೂ ಇಂಥ ಹಲವಾರು ಅದ್ಭುತ ವಿಧಾನ, ತಂತ್ರಗಳನ್ನು ಮುಂದಿನ ವಿಡಿಯೋಗಳಲ್ಲಿ ಕಾಣಬಹುದು. ನೀವು ಊಹಿಸದಷ್ಟು ಸುಲಭ ವಿಧಾನಗಳಿವು. ವಿಡಿಯೋ ನೋಡಿ, ಆನಂದಿಸಿ, ಇಷ್ಟವಾದರೆ ಚಂದಾದಾರರಾಗಿ, […]
ಸಾಮಾನ್ಯ ಜ್ಞಾನ (ವಾರ 5): ಮಹಾಂತೇಶ್ ಯರಗಟ್ಟಿ
೧. ಕರ್ನಾಟಕದಲ್ಲಿ ರೈಲು ಸಂಪರ್ಕವಿಲ್ಲದ ಜಿಲ್ಲೆ ಯಾವುದು? ೨. ಕನ್ನಡದಲ್ಲಿ ಭಾವಗೀತೆ ಎಂಬ ಮಹಾಪ್ರಬಂಧ ಬರೆದು ಕನ್ನಡದ ಪ್ರಪ್ರಥಮ ಪಿ.ಎಚ್.ಡಿ ಪದವಿ ಪಡೆದ ಹಿರಿಮೆಗೆ ಪಾತ್ರರಾಗಿರುವವರು ಯಾರು? ೩. ಕರ್ನಾಟಕದ ಉದ್ದವಾದ ನದಿ ಯಾವುದು? ೪. ಕರ್ನಾಟಕದಲ್ಲಿ ದೊಡ್ಡ ಆಲದ ಮರವಿರುವ ಊರು ಯಾವುದು? ೫. ಕನ್ನಡದಲ್ಲಿ ಅತೀ ಹೆಚ್ಚು ಪತ್ತೆದಾರಿ ಕಾದಂಬರಿಗಳನ್ನು ಬರೆದವರು ಯಾರು? ೬. ಭಾರತದ ಮೊದಲ ಆಕಾಶವಾಣಿ ಕೇಂದ್ರವು ಯಾವ ವರ್ಷ ಮತ್ತು ಯಾವ ಊರಿನಲ್ಲಿ ಸ್ಥಾಪಿಸಲಾಯಿತು? ೭. ರೈಡರ್ ಕಫ್ ಯಾವ […]
ಸಾಮಾನ್ಯಜ್ಞಾನ ಪ್ರಶ್ನೋತ್ತರಗಳು: ಮಹಂತೇಶ್ ಯರಗಟ್ಟಿ
ಪ್ರಶ್ನೆಗಳು : ೧. ನಡೆದಾಡುವ ವಿಶ್ವಕೋಶ ಎಂದು ಕರೆಸಿಕೊಳ್ಳುವ ಕನ್ನಡದ ಲೇಖಕರು ಯಾರು? ೨. ಅತೀ ಹೆಚ್ಚು ತೆಂಗು ಉತ್ಪಾದಿಸುವ ರಾಜ್ಯ ಯಾವುದು? ೩. ಉಪಲಬ್ಧವಿರುವ ಕನ್ನಡದ ಮೊದಲ ಶಾಸನ ಯಾವುದು? ೪. ೧೯೮೩ರಲ್ಲಿ ಯಶವಂತ ಚಿತ್ತಾಲರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೫. ಪಾರ್ಸಿ ಧರ್ಮದ ಸಂಸ್ಥಾಪಕರು ಯಾರು? ೬. ಕನ್ನಡದ ಜಾನಪದ ಕ್ಷೇತ್ರದಲ್ಲಿ ಪ್ರಥಮ ಡಾಕ್ಟರೇಟ್ ಪದವಿ ಪಡೆದವರು ಯಾರು? ೭. ಮೊಟ್ಟ ಮೊದಲು ಕಂಡು ಹಿಡಿದ ಕೃತಕ ದಾರ […]