Related Articles
ಸಾಮಾನ್ಯ ಜ್ಞಾನ (ವಾರ 56): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ವಿಶ್ವದ ಪ್ರಥಮ ಔದ್ಯೋಗಿಕ ರಾಷ್ಟ್ರ ಯಾವುದು? 2. ಭಾರತದಲ್ಲಿ ಆಡಳಿತ ಸುಧಾರಣಾ ಆಯೋಗದ ಪ್ರಥಮ ಅಧ್ಯಕ್ಷರು ಯಾರಾಗಿದ್ದರು? 3. ಕರ್ನಾಟಕ ರಾಜ್ಯ ಡಾ||ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಎಲ್ಲಿದೆ? 4. ಅಮುಗೇಶ್ವರ ಇದು ಯಾರ ಅಂಕಿತ ನಾಮವಾಗಿದೆ? 5. ನಮ್ಮ ಕಣ್ಣಿನಲ್ಲಿ ಪರದೆಯಂತೆ ಕಾರ್ಯ ನಿರ್ವಹಿಸುವ ಭಾಗ ಯಾವುದು? 6. ಕುವೆಂಪು ರವರ ಮೊದಲ ಕಾವ್ಯನಾಮ ಯಾವುದು? 7. ಕಳರಿಪಟ್ ಎನ್ನುವುದು ಯಾವ ರಾಜ್ಯಕ್ಕೆ ಸಂಬಂಧಿಸಿದ ಯುದ್ಧ ಕಲೆಯಾಗಿದೆ? 8. […]
ಸಾಮಾನ್ಯ ಜ್ಞಾನ (ವಾರ 26): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು:- ೧. ಜವಹರ್ಲಾಲ್ ನೆಹರು ಅವರು ರಾಜಸ್ಥಾನದ ನಾಗೂರ್ನಲ್ಲಿ ಮೊಟ್ಟ ಮೊದಲ ಪಂಚಾಯತಿಯನ್ನು ಉದ್ಘಾಟಿಸಿದ ದಿನ ಯಾವುದು? ೨. ತೆಲುಗು ಸಾಹಿತ್ಯದ ಪ್ರಥಮ ಕಾದಂಬರಿ ಯಾವುದು? ೩. ಗಾಂಧೀ ಸಾಹಿತ್ಯವನ್ನು ಕನ್ನಡಕ್ಕೆ ತಂದವರಲ್ಲಿ ಅಗ್ರಗಣ್ಯರು ಯಾರು? ೪. ಮೊದಲ ಲೋಕಸೇವಾ ಆಯೋಗವು ಭಾರತದಲ್ಲಿ ಸ್ಥಾಪನೆಯಾದ ವರ್ಷ ಯಾವುದು? ೫. ರಾಜ್ಯ ವಿಧಾನ ಸಭೆಯಲ್ಲಿ ೧೯೮೦-೮೧ರಲ್ಲಿ ಆಯವ್ಯಯ ಪತ್ರವನ್ನು ಸಂಪೂರ್ಣವಾಗಿ ಕನ್ನಡದಲ್ಲಿ ಮಂಡಿಸಿದ ಸಚಿವರು ಯಾರು? ೬. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದ ಭಾರತದ ಎರಡನೇಯ ರಾಜ್ಯ […]
ಸಾಮಾನ್ಯ ಜ್ಞಾನ (ವಾರ 16): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. π(ಪೈ) ಇದರ ಬೆಲೆಯನ್ನು ತೋರಿಸಿಕೊಟ್ಟ ಭಾರತೀಯ ಗಣಿತಜ್ಞ ಯಾರು? ೨. ಇಂದಿನ ಸಸ್ಯಶಾಸ್ತ್ರ (Botany) ಹಿಂದೆ ಯಾವ ಹೆಸರಿನಿಂದ ಪ್ರಸಿದ್ಧವಾಗಿತ್ತು? ೩. ಅಂಧರಿಗಾಗಿ ಲಿಪಿ ಕಂಡು ಹಿಡಿದವರು ಯಾರು? ೪. ಭಾರತ ದೇಶದವರು ತಯಾರಿಸಿದ ಪ್ರಥಮ ಕಂಪ್ಯೂಟರಿನ ಹೆಸರೇನು? ೫. ಭಾರತದ ಮಾನವ ಮಸ್ತಿಷ್ಕ ಯಂತ್ರ (Man Computer) ಎಂದು ಪ್ರಸಿದ್ಧಳಾದ ಮಹಿಳೆ ಯಾರು? ೬. ಭಾರತದ ರಾಷ್ಟ್ರಗೀತೆ ’ಜನಗಣಮನ’ ವನ್ನು ಪ್ರಥಮ ಬಾರಿಗೆ ರಾಷ್ಟ್ರಗೀತೆಯಾಗಿ ಹಾಡಿದ ವರ್ಷ ಮತ್ತು ಸ್ಥಳ ಯಾವುದು? […]