ಲಡಾಯಿ ಪ್ರಕಾಶನದಿಂದ ಶೂದ್ರ ಶ್ರೀನಿವಾಸ್ ಅವರ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3 ರಂದು ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.15 ಗಂಟೆಗೆ ನಡೆಯುವುದು. ಆಸಕ್ತರು ಭಾಗವಹಿಸಬಹುದು…
Related Articles
ಮೂಢನಂಬಿಕೆ: ಕೆ.ಟಿ.ರಘು
ಈ ಪ್ರಶ್ನೆಗೆ ಉತ್ತರ ನೀಡುವುದು ತುಸು ಶ್ರಮದಾಯಕ ಎನ್ನಿಸುವ ನಿಜ. ಮೂಢನಂಬಿಕೆ ಎನ್ನುವುದು ಮನುಷ್ಯನ ಹುಟ್ಟಿನೊಂದಿಗೆ ಬೆಳೆದು ಬಂದಿದೆ. ಇದು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ತನ್ನ ಸ್ವರೂಪವನ್ನು ಬದಲಿಸುತ್ತಾ ಸಾಗುತ್ತಿದೆ. ಒಂದು ಕಾಲದ ನಂಬಿಕೆಗಳು ಇನ್ನೊಂದು ಕಾಲಕ್ಕೆ ಸುಳ್ಳೆಂಬುದು ಈ ವೈಜ್ಞಾನಿಕ ಯುಗದ ಜಗತ್ತು ಸಾಬೀತುಪಡಿಸಿದೆ. ಇಂದಿನ ಯುಗದಲ್ಲಿಯೂ ಸಹ ಹಿಂದಿನ ಕಾಲದ ಕೆಲವು ನಂಬಿಕೆಗಳನ್ನು ಅನುಸರಿಸುವುದನ್ನು ಮೂಢನಂಬಿಕೆ ಎನ್ನಬಹುದು. ಮೂಢನಂಬಿಕೆಗಳು ಸಾಮಾಜಿಕವಾಗಿ ಬೆಳೆದುಬಂದ ಅನಿಷ್ಟ ಪಿಡುಗುಗಳು. ದೇವರ ಮೇಲೆ ನಂಬಿಕೆ ಇಟ್ಟುಕೊಳ್ಳಿ, ಅವನ ಮುಂದೆ ಎಲ್ಲರೂ […]
ಹೊಟ್ಟೆಪಾಡಾ..? ಸಾಧನೆಯಾ..?: ಮಧುಕರ್ ಬಳ್ಕೂರು
“ಯಾಕೋ ನನ್ ಟೈಮೇ ಚೆನ್ನಾಗಿಲ್ಲ. ಹಾಳಾದ್ದು ಈ ಟೈಮಲ್ಲೆ ಒಳ್ಳೊಳ್ಳೆ ಯೋಚನೆಗಳು ಬರ್ತವೆ. ಆದರೂ ಏನು ಮಾಡೋಕೆ ಆಗ್ತಾ ಇಲ್ಲ. ಥತ್…” ಹೀಗೆ ನಿಮಗೆನೆ ಗೊತ್ತಿಲ್ಲದಂತೆ ದಿಢೀರ್ ಅಂತ ಒಂದು ಅಸಹನೆ ಸ್ಪೋಟಗೊಳ್ಳುತ್ತೆ. ಖಂಡಿತ ನಿಮ್ಮ ಸಮಸ್ಯೆ ಇರೋದು ಟೈಮ್ ಚೆನ್ನಾಗಿಲ್ಲ ಅಂತಲ್ಲ. ನಿಜ ಹೇಳಬೇಕಂದ್ರೆ ಟೈಮು ಚೆನ್ನಾಗಿರೋದಕ್ಕೆನೆ ನಿಮ್ಮಲ್ಲಿ ಒಳ್ಳೆಯ ಯೋಚನೆಗಳು ಬರ್ತಿರೋದು. ಇನ್ನು ಹೇಳಬೇಕಂದ್ರೆ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮೂಡುತ್ತಿವೆ ಅಂದ್ರೆ ಅದನ್ನ ಕಾರ್ಯರೂಪಕ್ಕೆ ಇಳಿಸುವುದಕ್ಕೆ ಇದಕ್ಕಿಂತ ಒಳ್ಳೆ ಟೈಮ್ ಮತ್ತೊಂದಿಲ್ಲ. ಆದರೂ ನಿಮಗೆ […]
ಸಾಹಿತ್ಯಲೋಕದ ಧ್ರುವತಾರೆ, ಖ್ಯಾತ ಸಂಶೋಧಕ ಡಾ. ಬಿ.ವ್ಹಿ.ಶಿರೂರ: ವೈ.ಬಿ.ಕಡಕೋಳ
ನಮ್ಮ ಬದುಕಿನಲ್ಲಿ ನಮಗೆ ಅನೇಕ ಹಿರಿಯರು ಅವರ ವ್ಯಕ್ತಿತ್ವದ ಮೂಲಕ ಮಹನೀಯರಾಗಿ ಮನದಲ್ಲಿ ಉಳಿಯುತ್ತಾರೆ. ಅವರ ಆದರ್ಶದ ಬದುಕು ನಮಗೆ ದಾರಿದೀಪವಾಗುತ್ತದೆ. ಗಾಂಧಿವಾದಿ ಶಿರೂರ ವೀರಭದ್ರಪ್ಪನವರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಆಡೂರಿನವರು. ಇವರು ಸ್ವಾತಂತ್ಯ ಹೋರಾಟಗಾರರು ಮತ್ತು ಕರ್ನಾಟಕ ಏಕೀಕರಣ ಹೋರಾಟಗಾರರು, ಮಾಜಿ ಶಾಸಕರು. ವಿಧಾನಸಭೆಯ ವಿರೋಧಪಕ್ಷದ ಉಪನಾಯಕರಾಗಿ, ಹೈದ್ರಾಬಾದ್ ಕರ್ನಾಟಕ ವಿಮೋಚನ ಹೋರಾಟಗಾರರಾಗಿ ಬದುಕಿ ಬಾಳಿದವರು. ಇವರು ಹರ್ಡೇಕರ್ ಮಂಜಪ್ಪನವರ ಜೀವನಚರಿತ್ರೆ, ಬಸರೀಗಿಡದ ವೀರಪ್ಪನವರ ಅಭಿನಂದನ ಗ್ರಂಥ ಹೊರತಂದವರು. ಅಷ್ಟೇ ಅಲ್ಲ 1932 ರಲ್ಲಿ […]