ಲಡಾಯಿ ಪ್ರಕಾಶನದಿಂದ ಶೂದ್ರ ಶ್ರೀನಿವಾಸ್ ಅವರ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3 ರಂದು ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.15 ಗಂಟೆಗೆ ನಡೆಯುವುದು. ಆಸಕ್ತರು ಭಾಗವಹಿಸಬಹುದು…
Related Articles
ತಿರುಗುಬಾಣ: ಬಸವರಾಜ ಎಂ.
ಆಫೀಸ್ ಗೆ ತಡವಾಗುತ್ತಿತ್ತು. ಇಸ್ತ್ರಿ ಮಾಡಿದ ಬಟ್ಟೆ ಬೇರೆ ಇರಲಿಲ್ಲ. ಮಗನಿಗೆ ಹೇಳೋಣವೆಂದುಕೊಳ್ಳುವ ಹೊತ್ತಿಗೆ ಗಾದೆ ನೆನಪಿಗೆ ಬಂತು. "ಅಪ್ಪ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಆಳು" ಅಂತ. ಮನೆಯಲ್ಲಿ ಆಳು ಇಡಲಂತೂ ಸಾಧ್ಯವಾಗಿಲ್ಲ ಹೋಗಲಿ ನಾನೆ ಮಾಡೋಣ ಎಂದುಕೊಂಡರೆ ನನಗೊಂದು ಜಿಜ್ಞಾಸೆ. ಅದೇನೆಂದರೆ ನನ್ನ ಅಪ್ಪನನ್ನು ಪರಿಗಣಿಸಿದರೆ ನಾನು ಮಾಡಿದ್ದು ಮಧ್ಯಮವಾಗುತ್ತದೆ. ಮಗನಿಗೆ ಹೇಳೋಣವೆಂದರೆ ಮತ್ತೆ ಮಧ್ಯಮದ ವಿಚಾರ ಬಂತು. ಈಗ ನನ್ನ ಕೋಪ ತಿರುಗಿದ್ದು ನನ್ನ ಅಂಗಿಯ ಇಸ್ತ್ರಿಯ ಮಾಡದ […]
ಗಡಿಯಾರ ರಿಪೇರಿ: ಗುಂಡೇನಟ್ಟಿ ಮಧುಕರ
ನಾನು ಚಿಕ್ಕವನಿದ್ದಾಗ ಅಪ್ಪನಿಂದ ಹಣವನ್ನಿಸಿದುಕೊಂಡು ಗಡಿಯಾರ ರಿಪೇರಿಯನ್ನು ಮಾಡಿಸಿಕೊಂಡು ಬಂದ ಪ್ರಸಂಗವನ್ನು ನಿಮ್ಮ ಮುಂದೆ ಹೇಳಬೇಕಿದೆ. ನನ್ನ ಹಾಗೂ ಗಡಿಯಾರದ ನಡುವೆ ಅನ್ಯೋನ್ಯತೆ ಅದು ಹೇಗೆ ಬೆಸೆದುಕೊಂಡಿತ್ತೊ ಏನೋ, ನಾನು ಚಿಕ್ಕವನಿದ್ದಾಗ ನಮ್ಮೂರಿನಿಂದ ಸಮೀಪದ ಊರಾದ ಬೈಲೂರಿಗೆ ಬಸವಣ್ಣನ ಜಾತ್ರೆಗೆಂದು ಅಪ್ಪನ ಭುಜವನ್ನೇರಿ ಎರಡೂ ಕಾಲುಗಳನ್ನು ಜೋತು ಬಿಟ್ಟು ಅಪ್ಪನ ತಲೆಯನ್ನು ಹಿಡಿದುಕೊಂಡು ಕುಳಿತು ಜಾತ್ರೆಗೆ ಹೋಗಿದ್ದೆ. ಅಂದರೆ ಅಪ್ಪನ ಸವಾರಿ ಮಾಡಿದ್ದೆ. ಆ ಜಾತ್ರೆಗೆ ಹೋದಾಗ ಆಸೆ ಪಟ್ಟು ಅಪ್ಪನಿಂದ ಕೊಡಿಸಿಕೊಂಡದ್ದು ಪುಟ್ಟ ವಾಚನ್ನು. ಅಪ್ಪ, […]
ಜೀವದ ಪ್ರಾಮುಖ್ಯತೆ: ಗಿರಿಜಾ ಜ್ಞಾನಸುಂದರ್
ಅಹ್! ದೇಹ ಹಗುರವಾಗುತ್ತಿರುವ ಅನುಭವ! ಏನಾಯಿತು ಅಷ್ಟೊಂದು ನೋವಾಗುತ್ತಿದ್ದ ದೇಹಕ್ಕೆ? ಪ್ರಸಾದ್ ಯೋಚಿಸುತಿದ್ದಂತೆ ತಿಳಿಯಿತು ಅವನ ಆತ್ಮ ದೇಹದಿಂದ ಹೊರಗೆ ಬಂದಿದೆ!! ಹಾಗಾಗಿ ನೋವು ಮರೆಯಾಗಿದೆ…. ತಾನು ಮನನೊಂದು ಆತ್ಮಹತ್ಯೆ ಮಾಡಿಕೊಂಡದ್ದು ನೆನಪಿಗೆ ಬಂತು….. ಕಷ್ಟಪಟ್ಟು ಓದಿ ಶಾಲೆಯಲ್ಲಿ ಮೊದಲನೆಯವನಾಗಿದ್ದ ಪ್ರಸಾದ್. ಎಲ್ಲದರಲ್ಲೂ ಮೊದಲು. ಆಟ ಪಾಠ, ವಿದ್ಯೆ, ಪರಿಶ್ರಮ, ಸಹನೆ, ಸ್ನೇಹ ಎಲ್ಲದರಲ್ಲೂ. ಅತ್ಯಂತ ಶ್ರದ್ಧೆಯಿಂದ ಓದಿ ಡಾಕ್ಟರ್ ಆಗಿದ್ದು ಆಯಿತು. ಉತ್ತಮ ರಾಂಕ್ ಗಳಿಸಿದ್ದಕ್ಕಾಗಿ ಸರ್ಕಾರಿ ಉದ್ಯೋಗವು ಆಯಿತು. ಡಾಕ್ಟರ್ ಆಗಿ ತನ್ನ ಕರ್ತವ್ಯ […]