“ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ

ಸಾಹಿತ್ಯಾಸಕ್ತರೇ,
ಸಹೃದಯೀ ಕವಿಮನಸ್ಸುಗಳೇ,
ಫೆಬ್ರವರಿಯಲ್ಲಿ ನಮ್ಮ ಸಂಸ್ಥೆಯ ಕಡೆಯಿಂದ “ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ.

🎉 ಆಸಕ್ತರು ನಿಮ್ಮ ಸ್ವರಚಿತ ಕುತೂಹಲ ಭರಿತ ನೀತಿಕಥೆ ಮತ್ತು ಮಕ್ಕಳಿಗೆ ಸುಲಲಿತವಾಗಿ ಹಾಡಲು ಬರುವಂತಹ ಮಕ್ಕಳ ಪದ್ಯವನ್ನು ಕಳುಹಿಸಿಕೊಡಬೇಕಾಗಿ ಕೋರಿಕೆ.

ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದು. ನಿಮ್ಮ ಗುರುತಿನ ಚೀಟಿ ಅಗತ್ಯವಾಗಿ ಲಗತ್ತಿಸಿದರೆ ದತ್ತ ಮೊತ್ತದಲ್ಲಿ ಕಡಿತಗೊಳಿಸಲಾಗುವುದು.

÷ ಮಕ್ಕಳ ಪದ್ಯ (೧ ಪುಟ)
÷ ಕಥನ-ಕವನವಾದರೆ ( ೧-೨ ಪುಟಗಳು)
÷ ಮಕ್ಕಳ ನೀತಿಕಥೆ ( ೨-೩ ಪುಟಗಳು )

ಅಲ್ಲದೇ ನಿಮ್ಮ ಸಹಕಾರ ಅತ್ಯಗತ್ಯವಾಗಿದೆ. ಕವಿಗಳು ತಮ್ಮ ಒಂದು/ಎರಡು ಮಕ್ಕಳ ಸಾಹಿತ್ಯ ಪ್ರಕಟಣೆಯ ವೆಚ್ಚ ₹೭೦೦ ಭರಿಸಬೇಕಾಗಿದೆ. ಹಾಗೆಯೇ ಪ್ರಶಂಸಾ ಪತ್ರದ ಜೊತೆಗೆ ಐದು ಪುಸ್ತಕಗಳನ್ನು ನಿಮಗೆ ಕಾರ್ಯಕ್ರಮದ ದಿನ ಕೊಡಲಾಗುತ್ತದೆ.

🎉 ಪುಸ್ತಕ ಬಿಡುಗಡೆಯ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯುತ್ತದೆ. ಕಾರ್ಯಕ್ರಮಕ್ಕೆ ಬರದೇ ಇರುವವರಿಗೆ ಕೊರಿಯರ್ ಮೂಲಕ ಕಳುಹಿಸಿಕೊಡಲಾಗುತ್ತದೆ.

🎉 ಫೆಬ್ರವರಿಯಲ್ಲಿ ಕಾರ್ಯಕ್ರಮ ನಡೆಸಲಾಗುವುದು.

🎉 ಆಸಕ್ತರು ಆದಷ್ಟು ಬೇಗ ತಮ್ಮ ಹೆಸರುಗಳನ್ನು ಕೊಡಬಹುದು.

ನಮ್ಮ ಮೈಲ್ ಐಡಿಗೆ ಬರಹಗಳನ್ನು ಕಳುಹಿಸಬಹುದು.
🎉 ಬರಹಗಳನ್ನು ಕಳುಹಿಸಲು ಕೊನೆಯ ದಿನಾಂಕ-: 30th ಡಿಸೆಂಬರ್ ೨೦೨೦

ನಮ್ಮ ಮೇಲ್ ಐಡಿ: navaparvafoundation@gmail.com

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
+91 99455 51423
ಪ್ರೊ. ಮುರುಳೀಧರ್ ಕೆ.ಎಸ್‌
(ಅಧ್ಯಕ್ಷರು. ನ.ಪ.ಫೌಂಡೇಶನ್)

ಧನ್ಯವಾದಗಳೊಂದಿಗೆ,
ನವಪರ್ವ ಫೌಂಡೇಶನ್ (ರಿ.) ಬೆಂಗಳೂರು


ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Inline Feedbacks
View all comments
0
Would love your thoughts, please comment.x
()
x