ಬದುಕಿದು ಸುಂದರ. . .: ಧೀರೇಂದ್ರ ನಾಗರಹಳ್ಳಿ.
‘ಅವನು’ ವಿಪರೀತವಾದ ಗೊಂದಲದಲ್ಲಿ ಮುಳುಗಿದ್ದ. ತನ್ನ ಸ್ನೇಹಿತನಾದ ‘ಇವನಿ’ಗೆ ಯಾವುದೋ ಒಂದು ಮಾಹಿತಿ ಕೊಡಲು ವಿನಂತಿಸಿದ್ದ. ಅದಕ್ಕೆ ಪ್ರತ್ಯತ್ತರವಾಗಿ ಇವನು, ಅವನು ಕೇಳಿದ್ದ ಮಾಹಿತಿಯನ್ನೇನೋ ಒದಗಿಸಿದ್ದ. ಅದನ್ನು ಯಥಾವತ್ತಾಗಿ ಸ್ವೀಕರಸೊವುದೋ ಅಥವಾ ತುಸುವಷ್ಟೇ ತೆಗೆದು ಕೊಂಡು ಉಳಿದದ್ದನ್ನು ಬಿಟ್ಟುಬಿಡಬೇಕೋ?. ಅವನು ಆ ಮಾಹಿತಿಯನ್ನು ಈ ತರಹದ ಗುಮಾನಿಯಿಂದ ನೋಡುವುದಕ್ಕೆ ಕಾರಣ, ಆ ಮಾಹಿತಿಯಲ್ಲಿ ಇವನು ಕುಳಿತಿದ್ದ. ಇವನು ಕುಳಿತಿದ್ದ ಆ ಮಾಹಿತಿಯಲ್ಲಿ ಅವನಾಗಿರುವ ಇವನಿರಲಿಲ್ಲ. ಹೀಗಾಗಿ ಈ ಮಾಹಿತಿಯನ್ನು ಸ್ವೀಕರಿಸುವುದೋ ಅಥವಾ ಬೇಡವೂ ಎನ್ನುವ ಗೊಂದಲದಲ್ಲಿದ್ದ. ಆದರೆ … Read more