ನಿಲುವಂಗಿಯ ಕನಸು (ಅಧ್ಯಾಯ ೬-೭): ಹಾಡ್ಲಹಳ್ಳಿ ನಾಗರಾಜ್
ಅಧ್ಯಾಯ ೬: ಕೃಷಿ ಎಂಬ ಧ್ಯಾನ ಹೊಳೆಗೆ ಇಳಿದ ದನಗಳು ಬೆಳಗಿನ ಬಾಯಾರಿಕೆ ನೀಗಿಕೊಂಡು, ಹಾಗೆಯೇ ಸ್ವಲ್ಪ ದೂರ ಹೊಳೆಯೊಳಗೇ ಮುದದಿಂದ ನಡೆದು, ಬಲದ ದಂಡೆಗೆ ಹತ್ತಿ, ಅಲ್ಲಿಂದ ಮತ್ತೊಂದು ದಿಣ್ಣೆ ಏರತೊಡಗಿದವು. ಎರಡು ಪರ್ಲಾಂಗ್ ನಡೆದರೆ ಮತ್ತೊಂದು ತಳಾರ ಜಾಗ. ಕಡಿದಾದ ದಿಣ್ಣೆ ಏರಿ ದಣಿದ ದನಗಳು ದಾರಿಯಲ್ಲಿ ಮುಂದೆ ಹೋಗದೆ ವಿಶಾಲವಾದ ಆ ತಳಾರದಲ್ಲಿ ಮೇಯತೊಡಗಿದವು.ಅಕ್ಕನೊಂದಿಗೆ ಲಘುವಾಗಿ ಕೀಟಲೆ ಮಾಡುತ್ತಾ ಬರುತ್ತಿದ್ದ ಸುಬ್ಬಪ್ಪ ದನಗಳು ಮುದದಿಂದ ಮೇಯುತ್ತಿದ್ದುದನ್ನು ನೋಡಿ, ‘ಓಹೋ, ಇದಕ್ಕೇ ನಮ್ಮ ಭಾವ … Read more