ತಮ್ಮ ಶ್ರೇಷ್ಟತೆಯನ್ನು ಬೇರೆಯವರ ನಿಮ್ನತೆಯಲ್ಲಿ ಕಾಣುವವರ ಮೂಲಗುಣಗಳ ಅನಾವರಣ ಮಾಡುವ “ಸ್ನೇಕ್ ಟ್ಯಾಟೂ”: ಡಾ. ನಟರಾಜು ಎಸ್ ಎಂ
ಬೆಳ್ಕೆ ಮಹಾದೇವ ಗಿರಿರಾಜರವರು ಕಳೆದ ಒಂದು ದಶಕದಿಂದ ಎಫ್ ಬಿ ಗೆಳೆಯರು. ಸಿನಿಮಾ ನಟರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ ಹೆಸರು ಮಾಡಿದವರು. ಈಗ “ಕಥೆಗೆ ಸಾವಿಲ್ಲ” ಪುಸ್ತಕದ ಮೂಲಕ ಕಾದಂಬರಿಕಾರರಾಗಿದ್ದಾರೆ. ಜೊತೆಗೆ “ಸ್ನೇಕ್ ಟ್ಯಾಟೂ” ಎಂಬ ಹೊಸ ಕಥಾಸಂಕಲನದ ಮೂಲಕ ಕಥೆಗಾರರಾಗಿದ್ದಾರೆ. ಬಿ ಎಂ ಗಿರಿರಾಜರವರ “ನವಿಲಾದವರು” ಚಿತ್ರವನ್ನು ಯೂ ಟ್ಯೂಬ್ ನಲ್ಲಿ ನೋಡಿದ್ದೆ. ಆ ಚಿತ್ರದಲ್ಲಿನ ಅವರ ನಟನೆ ನನಗೆ ತುಂಬಾ ಇಷ್ಟವಾಗಿತ್ತು. ಒಬ್ಬ ಆತಂಕವಾದಿಯ ಪಾತ್ರವನ್ನು ತುಂಬಾ ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ನಂತರ ಬಂದ ಅವರ ಚಿತ್ರಗಳನ್ನು … Read more