ಮರಣ ತರುವ ಬಿಸಿಗಾಳಿ!: ಅಖಿಲೇಶ್ ಚಿಪ್ಪಳಿ
ಮೇ ತಿಂಗಳೆಂದರೆ ಎಲ್ಲೆಡೆ ಬಿಸಿಲು-ತೀರಲಾರದ ಬೇಸಿಗೆ. ಮುಂಗಾರು ಶುರುವಾಗುವ ಮುಂಚಿನ ತಿಂಗಳು. ಒಂಥರಾ ಅನಾಹುತಗಳ ತಿಂಗಳು. ಕೆಲವಡೆ ಹಿಂಗಾರಿನ ಹೊಡೆತಕ್ಕೆ ಸಿಕ್ಕು ನಲುಗುವವರು, ಮತ್ತೆ ಕೆಲವೆಡೆ ಬಿಸಿಲಿನ ತಾಪಕ್ಕೆ ಕರಗುವವರು. ಫಸಲು ಕೈಗೆ ಬರುವಷ್ಟರಲ್ಲಿ ವರುಣನ ಅವಕೃಪೆಯಿಂದಾಗಿ ಬೆಳೆ ನಷ್ಟ, ರೈತನ ಇಡೀ ಶ್ರಮ ನೀರಿನಲ್ಲಿ ಹೋಮ. ಪ್ರತಿವರ್ಷ ನೈಸರ್ಗಿಕ ವಿಕೋಪಗಳು ಹೆಚ್ಚಾಗುತ್ತಿವೆ. ದಕ್ಷಿಣ ಭಾರತದಲ್ಲೇ ಎರಡು ರೀತಿಯ ನೈಸರ್ಗಿಕ ವಿಕೋಪಗಳ ತಾಂಡವ ನೃತ್ಯ ನಡೆಯಿತು. ಬಳ್ಳಾರಿಯಂತಹ ಬಿರುಬೇಸಿಗೆ ನಾಡಿನಲ್ಲಿ ಆಲಿಕಲ್ಲು ಮಳೆ ಬಂದು ಇಳೆ ಕೊಂಚ … Read more