ಸಾಮಾನ್ಯ ಜ್ಞಾನ (ವಾರ 50): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಕೇಂದ್ರ ಸಾಹಿತ್ಯ ಅಕಾದೆಮಿ ನೀಡುವ ಯುವ ಪುರಸ್ಕಾರ ಕನ್ನಡದಲ್ಲಿ ಮೊದಲಿಗೆ ಯಾರಿಗೆ ದೊರಕಿದೆ? ೨. ಕೋಲಂಬಸ್ ಪ್ರಪಂಚ ಯಾತ್ರೆಗೆ ಬಳಸಿದ ಹಡುಗಿನ ಹೆಸರೇನು? ೩. ಮನುಷ್ಯನು ಹೀರುವ ಆಮ್ಲಜನಕದಲ್ಲಿ ಮೆದುಳು ಬಳಸಿಕೊಳ್ಳುವ ಶೇಖಡವಾರು ಪ್ರಮಾಣವೆಷ್ಟು? ೪. ಹೊಗೆಸೊಪ್ಪನ್ನು ಭಾರತಕ್ಕೆ ಪರಿಚಯಿಸಿದ ದೇಶ ಯಾವುದು? ೫. ವೇರಿಯಬಲ್ ಎನರ್ಜಿ ಸೈಕ್ಲೋಟ್ರಾನ್ ಸೆಂಟರ್ ಪರಮಾಣು ಸಂಶೋಧನಾ ಕೇಂದ್ರ ಎಲ್ಲಿದೆ? ೬. ಸಿಮಿಲಿಪಾಲ್ ಹುಲಿ ಅಭಯಾರಭಣ್ಯ ಯಾವ ರಾಜ್ಯದಲ್ಲಿದೆ? ೭. ರಂಗವಿಠಲ ಇದು ಯಾರ ಅಂಕಿತನಾಮವಾಗಿದೆ? ೮. … Read more