ಸಾಮಾನ್ಯ ಜ್ಞಾನ (ವಾರ 50): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಕೇಂದ್ರ ಸಾಹಿತ್ಯ ಅಕಾದೆಮಿ ನೀಡುವ ಯುವ ಪುರಸ್ಕಾರ ಕನ್ನಡದಲ್ಲಿ ಮೊದಲಿಗೆ ಯಾರಿಗೆ ದೊರಕಿದೆ? ೨.    ಕೋಲಂಬಸ್ ಪ್ರಪಂಚ ಯಾತ್ರೆಗೆ ಬಳಸಿದ ಹಡುಗಿನ ಹೆಸರೇನು? ೩.    ಮನುಷ್ಯನು ಹೀರುವ ಆಮ್ಲಜನಕದಲ್ಲಿ ಮೆದುಳು ಬಳಸಿಕೊಳ್ಳುವ ಶೇಖಡವಾರು ಪ್ರಮಾಣವೆಷ್ಟು? ೪.    ಹೊಗೆಸೊಪ್ಪನ್ನು ಭಾರತಕ್ಕೆ ಪರಿಚಯಿಸಿದ ದೇಶ ಯಾವುದು? ೫.    ವೇರಿಯಬಲ್ ಎನರ್ಜಿ ಸೈಕ್ಲೋಟ್ರಾನ್ ಸೆಂಟರ್ ಪರಮಾಣು ಸಂಶೋಧನಾ ಕೇಂದ್ರ ಎಲ್ಲಿದೆ? ೬.    ಸಿಮಿಲಿಪಾಲ್ ಹುಲಿ ಅಭಯಾರಭಣ್ಯ ಯಾವ ರಾಜ್ಯದಲ್ಲಿದೆ? ೭.    ರಂಗವಿಠಲ ಇದು ಯಾರ ಅಂಕಿತನಾಮವಾಗಿದೆ? ೮.   … Read more

ಸಾಮಾನ್ಯ ಜ್ಞಾನ (ವಾರ 49): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ನರೇಂದ್ರ ಮೋದಿಯವರು ಉದ್ಘಾಟಿಸಿದ ಭಾರತದ ಬೃಹತ್ ಫುಡ್ ಪಾರ್ಕ್ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೨.    ಇತ್ತೀಚಿಗೆ ತಮಿಳುನಾಡಿನ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದವರು ಯಾರು? ೩.    ರೊಸಾರಿಯೋ ಚರ್ಚ್ ಕರ್ನಾಟಕದಲ್ಲಿ ಎಲ್ಲಿದೆ? ೪.    ವಿಜಯ ವಿಠಲ ಇದು ಯಾರ ಅಂಕಿತನಾಮವಾಗಿದೆ? ೫.    ಶಾಂತಿ ಸ್ವರೂಪ ಭಟ್ನಾಗರ್ ಪ್ರಶಸ್ತಿಗಳನ್ನು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವುದು? ೬.    ಸನಾದಿ ಅಪ್ಪಣ್ಣ ಕಾದಂಬರಿಯನ್ನು ಬರೆದವರು ಯಾರು? ೭.    ಮಾನವನ ದೇಹದಲ್ಲಿ ಮೂತ್ರಜನಕಾಂಗದ ಮೇಲೆ ಇರುವ ಗ್ರಂಥಿಯ … Read more

ಸಾಮಾನ್ಯ ಜ್ಞಾನ (ವಾರ 48): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಮೈಸೂರು ಸಂಸ್ಥಾನದ ಮೊದಲ ದಿವಾನರು ಯಾರಾಗಿದ್ದರು? ೨.    ಬಾಳೆ ಹಣ್ಣಿನಲ್ಲಿರುವ ಜೀವಸತ್ವ ಯಾವುದು? ೩.    ೧೯೭೮ರಲ್ಲಿ ಹಿಂದಿ ಲೇಖಕ ಎಸ್.ಎಚ್.ವಾತ್ಸಾಯನ್ ಅವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೪.    ವಾಣಿ ಇದು ಯಾರ ಕಾವ್ಯನಾಮ? ೫.    ವಾರ್ ಮೆಮೋರಿಯಲ್ ಮ್ಯುಸಿಯಂ ಎಲ್ಲಿದೆ? ೬.    ಶಾಂತಿದೂತ ಎಂದು ಬಿರುದು ಹೊಂದಿದ ಭಾರತದ ವ್ಯಕ್ತಿ ಯಾರು? ೭.    ರಷ್ಯಾದ ರಾಷ್ಟ್ರೀಯ ಕ್ರೀಡೆ ಯಾವುದು? ೮.    ಸೌರವ್ಯೂಹದಲ್ಲಿರುವ ಯಾವ ಗ್ರಹವು ತನ್ನ ಕಕ್ಷೆಯಲ್ಲಿ ಅತಿ ವೇಗವಾಗಿ ತಿರುಗುತ್ತದೆ? … Read more

ಸಾಮಾನ್ಯ ಜ್ಞಾನ (ವಾರ 47): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ನ್ಯಾಷನಲ್ ಮ್ಯೂಸಿಯಂ ಆಫ್ ನಾಚುರಲ್ ಹಿಸ್ಟರಿ ಎಲ್ಲಿದೆ? ೨.    ಅಯೋಧ್ಯ ಯಾವ ನದಿಯ ದಡದ ಮೇಲಿದೆ? ೩.    ಹಿಂದೂ ಕಾನೂನಿನ ಮಿತಾಕ್ಷರ ಎಂಬ ಪುಸ್ತಕವನ್ನು ಬರೆದವರು ಯಾರು? ೪.    ಅಂತ್ಯೋದಯ ಅನ್ನ ಯೋಜನೆ ಜಾರಿಗೊಳಿಸಲಾದ ವರ್ಷ ಯಾವುದು? ೫.    ಗೌರ್ಮೆಂಟ್ ಬ್ರಾಹ್ಮಣ ಇದು ಯಾವ ವ್ಯಕ್ತಿಯ ಕುರಿತ ಆತ್ಮ ಕಥನವಾಗಿದೆ? ೬.    ಶಕುಂತಲೆಯ ಮಗ ಭರತನ ಮೊದಲ ಹೆಸರೇನು? ೭.    ಕೋಹಿನೂರ್ ವಜ್ರಕ್ಕೆ ಆ ಹೆಸರು ನೀಡಿದವರು ಯಾರು? ೮.    ಭಾರತದ ರಾಷ್ಟ್ರೀಯ ಕಾಂಗ್ರೆಸ್‌ಗೆ … Read more

ಸಾಮಾನ್ಯ ಜ್ಞಾನ (ವಾರ 46): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ವಿಶ್ವದಲ್ಲಿ ಉದ್ಭವಿಸಬಹುದಾದ ವಾಣಿಜ್ಯ ವಿವಾದಗಳನ್ನು ನಿವಾರಿಸಲು ಸ್ಥಾಪಕವಾದ ಸಂಸ್ಥೆ ಯಾವುದು? ೨.    ಮೋಹಿನಿಯಟ್ಟಂ ಇದು ಯಾವ ರಾಜ್ಯಕ್ಕೆ ಸಂಬಂಧಿಸಿದ ನೃತ್ಯ ಶೈಲಿಯಾಗಿದೆ? ೩.    ನಳ ಸರೋವರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? ೪.    ನೇಪಾಳದ ಕಠ್ಮಂಡು ನಗರದಲ್ಲಿರುವ ಹಿಂದುಗಳ ಪ್ರಸಿದ್ಧ ದೇವಾಲಯ ಯಾವುದು? ೫.    ಭಾರತದ ರಾಷ್ಟ್ರ ಧ್ವಜಕ್ಕೆ ಬಳಸುವ ಬಟ್ಟೆ ಯಾವುದು? ೬.    ನಾಯಿಕೆಮ್ಮು ರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೭.    ಚಿಕ್ಕಮಗಳೂರು ಮಂಗಳೂರು ನಡುವೆ ಬರುವ ಕಣಿವೆ ಮಾರ್ಗ ಯಾವುದು? ೮.    ಭಾರತ … Read more

ಸಾಮಾನ್ಯ ಜ್ಞಾನ (ವಾರ 45): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ಬಿರ್‍ಲಾ ಟೆಕ್ನಾಲಾಜಿಕಲ್ ಹಾಗೂ ಇಂಡಸ್ಟ್ರೀಯಲ್ ಮ್ಯೂಸಿಯಂ ಎಲ್ಲಿದೆ? ೨.    ಕೆಂಪು ತ್ರಿಕೋನ ಇದು ಯಾವುದರ ಸಂಕೇತವಾಗಿದೆ? ೩.    ಬಿಹಾರದ  ಗಾಂಧಿ ಎಂದು ಕರೆಯಲ್ಪಡುವ ವ್ಯಕ್ತಿ ಯಾರು? ೪.    ಪಂಡರಾಪುರ ಪ್ರಸಿದ್ಧ ಯಾತ್ರಾ ಸ್ಥಳ ಯಾವ ರಾಜ್ಯದಲ್ಲಿದೆ? ೫.    ಶಂಕರದೇವ ಪ್ರಶಸ್ತಿಯನ್ನು ಭಾರತದ ಯಾವ ರಾಜ್ಯ ಸರ್ಕಾರ ಪ್ರತಿಷ್ಟಾಪಿಸಿರುವ ಪ್ರಶಸ್ತಿಯಾಗಿದೆ? ೬.    ಭೂ ಮೇಲ್ಮೈನ ಅತ್ಯಂತ ಕೆಳ ಬಿಂದು ಯಾವುದು? ೭.    ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡಿದವರು ಯಾರು? ೮.    ಕಕ್ಷೆಯಲ್ಲಿ ಬಂದ ಮೊದಲ … Read more

ಸಾಮಾನ್ಯ ಜ್ಞಾನ (ವಾರ 44): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡ ರೈಲು ಸಂಪರ್ಕ ಹೊಂದಿರುವ ದೇಶ ಯಾವುದು? ೨.    ಪುತಿನ ಇದು ಯಾರ ಕಾವ್ಯ ನಾಮ? ೩.    ವೆಸ್ಟ್ ಕೊಸ್ಟ್ ಪೇಪರ್ ಮಿಲ್ ಕಾರ್ಖಾನೆ ಕರ್ನಾಟಕದಲ್ಲಿ ಎಲ್ಲಿದೆ? ೪.    ಮನುಶ್ರೀ ಪ್ರಶಸ್ತಿ ಪಡೆದ ಪ್ರಥಮ ಮಹಿಳಾ ಸಾಹಿತಿ ಯಾರು? ೫.    ಮಲಯಾಳಂನ ಸಾಹಿತಿ ತಕಳಿ ಶಿವಶಂಕರ ಪಿಳ್ಳೈಯವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರತಿದೆ? ೬.    ಬೆಂಗಳೂರಿನಲ್ಲಿ ಹೈಕೋರ್ಟ್ ಸ್ಥಾಪನೆಯಾದ ವರ್ಷ ಯಾವುದು? ೭.    ವಾಯುಭಾರ ಮಾಪಕ ಕಂಡು ಹಿಡಿದವರು … Read more

ಸಾಮಾನ್ಯ ಜ್ಞಾನ (ವಾರ 43): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ಹಿಂದಿ ಲೇಖಕ ರಾಮ್ ಧಾರಾಸಿಂಗ್ ದಿನಕರ ಅವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೨.    ೨೦೦೨ರಲ್ಲಿ ತುಮಕೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರಾಗಿದ್ದರು? ೩.    ಗೀತ ರಹಸ್ಯ ಗ್ರಂಥದ ಕರ್ತೃ ಯಾರು? ೪.    ವನ್ಯ ಜೀವಿ ರಕ್ಷಣಾ ಅಧಿನಿಯಮವನ್ನು ಯಾವ ವರ್ಷದಲ್ಲಿ ಜಾರಿಗೊಳಿಸಲಾಯಿತು? ೫.    ಎನ್ಕೆ ಇದು ಯಾರ ಕಾವ್ಯ ನಾಮ? ೬.    ನಂದಾದೇವಿ ಶಿಖರವು ಯಾವ ರಾಜ್ಯದಲ್ಲಿದೆ? ೭.    ಪೆನ್ಸಿಲ್‌ನ ಸಂಶೋಧಕರು ಯಾರು? ೮.    ಹಿಮೋಗ್ಲೋಬಿನಲ್ಲಿರುವ … Read more

ಸಾಮಾನ್ಯ ಜ್ಞಾನ (ವಾರ 42): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ಪರ್ವ ಕೃತಿಯ ಕರ್ತೃ ಯಾರು? ೨.    ೧೯೯೩ರಲ್ಲಿ ಗೋಪಾಲಕೃಷ್ಣ ಅಡಿಗರ ಯಾವ ಕೃತಿಗೆ ಪಂಪ ಪ್ರಶಸ್ತಿ ದೊರಕಿದೆ? ೩.    ವಿಸೀ ಇದು ಯಾರ ಕಾವ್ಯನಾಮ? ೪.    ದೂಧ್ವಾ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ? ೫.    ಜಿ.ಡಿ.ನಾಯ್ಡು ಕೈಗಾರಿಕಾ ವಸ್ತು ಪ್ರದರ್ಶನಾಲಯ ತಮಿಳುನಾಡಿನಲ್ಲಿ ಎಲ್ಲಿದೆ? ೬.    ಹತ್ತಿ ವಸ್ತ್ರೋದ್ಯಮಕ್ಕೆ ಪ್ರಸಿದ್ಧವಾದ ಗುಜರಾತ್ ರಾಜ್ಯದ ನಗರ ಯಾವುದು? ೭.    ದೆಹಲಿಯಲ್ಲಿ ಅಂತರರಾಷ್ಟ್ರೀಯ ಬೊಂಬೆಗಳ ಮ್ಯೂಸಿಯಂ ಎಲ್ಲಿದೆ? ೮.    ಬಿ.ಎಮ್.ಟಿ.ಸಿ ಯ ವಿಸ್ತೃತ ರೂಪವೇನು? ೯.    ಕುವೆಂಪುರವರ ಆತ್ಮ … Read more

ಸಾಮಾನ್ಯ ಜ್ಞಾನ (ವಾರ 41): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ನೊಬೆಲ್ ಬಹುಮಾನವನ್ನು ಎರಡು ಬಾರಿ ಪಡೆದ ಏಕೈಕ ಮಹಿಳೆ ಯಾರು? ೨.    ಚದುರಂಗ ಇದು ಯಾರ ಕಾವ್ಯ ನಾಮ? ೩.    ೧೯೬೦ರಲ್ಲಿ ವಿ.ಕೃ.ಗೋಕಾಕರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೪.    ಹೆಲಿಕ್ಟಾಪ್ಟರ್‌ನ ಸಂಶೋಧಕರು ಯಾರು? ೫.    ಟೈಲ್ಸ್ ಸ್ವಚ್ಛಗೊಳಿಸಲು ಬಳಸುವ ಪ್ರಮುಖ ರಾಸಾಯನಿಕ ಯಾವುದು? ೬.    ’ಸೆಕೆಂಡ್’ ಗ್ರಂಥದ ಕರ್ತೃ ಯಾರು?  ೭.    ವಿದ್ಯುತ್ಕಾಂತೀಯ ಪರಿಣಾಮವನ್ನು ಮೊದಲು ಆವಿಷ್ಕರಿಸಿದವರು ಯಾರು? ೮.    ತಮಿಳು ಸಾಹಿತ್ಯದಲ್ಲಿ ’ತಮಿಳು ತಾತಾ’ ಎಂದೂ ಹೆಸರಾದವರು … Read more

ಸಾಮಾನ್ಯ ಜ್ಞಾನ (ವಾರ 40): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಗುಜರಾತಿ ಲೇಖಕ ಪನ್ನಾಲಾಲ್ ಪಟೇಲವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೨.    ಎಡಕಲ್ಲು ಗುಡ್ಡದ ಮೇಲೆ ಕಾದಂಬರಿಯ ಕರ್ತೃ ಯಾರು? ೩.    ಮೀರಾಬಾಯಿ ಯಾವ ಸಂತತಿಯ ರಾಣಿ? ೪.    ಕರ್ನಾಟಕದಲ್ಲಿ ದೊಡ್ಡ ವಿದ್ಯುತ್ ಯೋಜನೆ ಹೊಂದಿರುವ ನದಿ ಯಾವುದು? ೫.    ಮೇಘಾಲಯ ರಾಜ್ಯದ ಪ್ರಾದೇಶಿಕ ಭಾಷೆ ಯಾವುದು? ೬.    ಕಾವೇರಿ ನದಿ ಸೃಷ್ಟಿಸಿರುವ ಎರಡು ಪ್ರಮುಖ ಜಲಪಾತಗಳು ಯಾವುವು? ೭.    ರಕ್ಕಸತಂಗಡಿಯ ಯುದ್ಧ ನಡೆದ ವರ್ಷ ಯಾವುದು? ೮.    ಮೂರು ಹಂತದ ಪಂಚಾಯತ್ … Read more

ಸಾಮಾನ್ಯ ಜ್ಞಾನ (ವಾರ 39): ಮಹಾಂತೇಶ್ ಯರಗಟ್ಟಿ

೧)    ೨೦೧೨ ರಲ್ಲಿ ಎಚ್.ಎಸ್ ಶಿವಪ್ರಕಾಶ ಅವರ ಯಾವ ಕೃತಿಗೆ  ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೨)    ಸತ್ಯಕಾಮ ಇದು ಯಾರ ಕಾವ್ಯನಾಮ ? ೩)    ಬಾ೦ಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು ? ೪)    ಕೃಷ್ಣನದಿಯ ಉಗಮಸ್ಥಳ ಯಾವುದು ? ೫)    ಮಣ್ಣಿನಲ್ಲಿ ಎರೆಹುಳುವಿನ ಮಹತ್ವವನ್ನು ಕ೦ಡುಹಿಡಿದವರು ಯಾರು ? ೬)    ಐಎಸ್‌ಐ (ಇ೦ಡಿಯನ್ ಸ್ಟಾಂಡರ್ಡ್ ಇನ್ಸ್ಟಿಟ್ಯೂಷನ್) ಆಸ್ತಿತ್ವಕ್ಕೆ ಬಂದವರ್ಷ ಯಾವುದು? ೭)    ನೀರಿನಲ್ಲಿ ಆಮ್ಲಜನಕವವನ್ನು ಹೀರಿಕೊಳ್ಳಲು ಮೀನಿಗೆ ಸಹಾಯ ಮಾಡುವ ಅ೦ಗ ಯಾವುದು ? … Read more

ಸಾಮಾನ್ಯಜ್ಞಾನ ಪ್ರಶ್ನೋತ್ತರಗಳು: ಮಹಂತೇಶ್ ಯರಗಟ್ಟಿ

ಪ್ರಶ್ನೆಗಳು : ೧.    ನಡೆದಾಡುವ ವಿಶ್ವಕೋಶ ಎಂದು ಕರೆಸಿಕೊಳ್ಳುವ ಕನ್ನಡದ ಲೇಖಕರು ಯಾರು? ೨.    ಅತೀ ಹೆಚ್ಚು ತೆಂಗು ಉತ್ಪಾದಿಸುವ ರಾಜ್ಯ ಯಾವುದು? ೩.    ಉಪಲಬ್ಧವಿರುವ ಕನ್ನಡದ ಮೊದಲ ಶಾಸನ ಯಾವುದು? ೪.    ೧೯೮೩ರಲ್ಲಿ ಯಶವಂತ ಚಿತ್ತಾಲರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೫.    ಪಾರ್ಸಿ ಧರ್ಮದ ಸಂಸ್ಥಾಪಕರು ಯಾರು? ೬.    ಕನ್ನಡದ ಜಾನಪದ ಕ್ಷೇತ್ರದಲ್ಲಿ ಪ್ರಥಮ ಡಾಕ್ಟರೇಟ್ ಪದವಿ ಪಡೆದವರು ಯಾರು? ೭.    ಮೊಟ್ಟ ಮೊದಲು ಕಂಡು ಹಿಡಿದ ಕೃತಕ ದಾರ … Read more

ಸಾಮಾನ್ಯ ಜ್ಞಾನ (ವಾರ 37): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ವಿಶ್ವ ವಿಖ್ಯಾತ ವರ್ಣ ಚಿತ್ರಕಾರ ಮತ್ತು ಶಿಲ್ಪಿ ಪಾಬ್ಲೊ ಪಿಕಾಸೋ ಯಾವ ದೇಶದವರು? ೨.    ಕೃಷ್ಣರಾಜ ಸಾಗರದಲ್ಲಿರುವ ವಿಶ್ವೇಶ್ವರಯ್ಯ ನಾಲೆಗಿದ್ದ ಮೊದಲ ಹೆಸರು ಯಾವುದು? ೩.    ಸಾಮಾನ್ಯ ತಾಪದಲ್ಲಿ ದ್ರವ ಸ್ಥಿತಿಗೆ ಬರುವ ಲೋಹಗಳು ಯಾವುವು? ೪.    ಕರ್ನಾಟಕದಲ್ಲಿ ’ನೀರ್‌ಸಾಬ್’ ಎಂದು ಪ್ರಖ್ಯಾತರಾಗಿದ್ದ ವ್ಯಕ್ತಿ ಯಾರು? ೫.    ದೆಹಲಿಯ ಮೆಟ್ರೋ ರೈಲ್ವೆಯ ಶಿಲ್ಪಿ ಯಾರು? ೬.    ಇರಾನ್ ದೇಶಕ್ಕಿದ್ದ ಮೊದಲ ಹೆಸರು ಯಾವುದು? ೭.    ಅರಬ್ಬಿ ಸಮುದ್ರ ಸೇರುವ ಭಾರತದ ದೊಡ್ಡನದಿ ಯಾವುದು? ೮.   … Read more

ಸಾಮಾನ್ಯ ಜ್ಞಾನ (ವಾರ 36): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು  ೧.    ಬಾಹ್ಯಾಕಾಶದಲ್ಲಿ ಪ್ರಥಮ ಬಾರಿ ಆಡಲಾದ ಕ್ರೀಡೆ ಯಾವುದು? ೨.    ಸಿತಾರ್‌ನ್ನು ಕಂಡು ಹಿಡಿದ ಕೀರ್ತಿ ಯಾರದು? ೩.    ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರು ಯಾರು? ೪.    ತಂಬಾಕಿನಲ್ಲಿರುವ ವಿಷ ಪದಾರ್ಥ ಯಾವುದು? ೫.    ಮಹಾಭಾರತದಲ್ಲಿ ನಡೆದ ಕುರುಕ್ಷೇತ್ರ ಯುದ್ಧದ ಸ್ಥಳ ಎಲ್ಲಿದೆ? ೬.    ಮೊದಲ ಪಾಣಿಪತ್ ಕದನ ನಡೆದ ವರ್ಷ ಯಾವುದು? ೭.    ಹ್ಯಾಲಿ ಧೂಮಕೇತು ಎಷ್ಟು ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ? ೮.    ಅಹಂ ಬ್ರಹ್ಮಾಸ್ಮಿ ಎಂದು ಪ್ರತಿಪಾದಿಸಿದವರು ಯಾರು? ೯.    ಎಂ.ಎಸ್.ಸುಬ್ಬಲಕ್ಷ್ಮಿಯವರಿಗಿದ್ದ … Read more

ಸಾಮಾನ್ಯ ಜ್ಞಾನ (ವಾರ 35): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದ ಭಾರತದ ಪ್ರಧಾನಿ ಯಾರು? ೨.    ಭಾರತೀಯ ಜ್ಞಾನಪೀಠದ ಸ್ಥಾಪಕರು ಯಾರು? ೩.    ಅಶೋಕನ ಶಾಸನಗಳು ಯಾವ ಭಾಷೆಯಲ್ಲಿವೆ? ೪.    ಐಫೆಲ್ ಟವರ್ ಎಲ್ಲಿದೆ? ೫.    ಸುಫೀರಿಯರ್ ಸರೋವರ ಇರುವ ಖಂಡ ಯಾವುದು? ೬.    ರಾಷ್ಟ್ರೀಯ ವಯಸ್ಕರ ಶಿಕ್ಷಣ ಕಾರ್ಯಕ್ರಮವನ್ನು ಪ್ರಾರಂಭಿಸಿದ ವರ್ಷ ಯಾವುದು? ೭.    ಮೃತ ಶರೀರವನ್ನು ಕೆಡದಂತೆ ಕಾಪಾಡಲು ಯಾವ ರಾಸಾಯನಿಕವನ್ನು ಬಳಸುತ್ತಾರೆ? ೮.    ಸ್ವಾತಂತ್ರ್ಯ ಚಳುವಳಿಯ ಯಾವ ಘಟನೆಯನ್ನು ೨೦೦೫ರಲ್ಲಿ ವಜ್ರಮಹೋತ್ಸವ ವರ್ಷಾಚರಣೆಯಾಗಿ ಆಚರಿಸಲಾಯಿತು? ೯.    ಆಕಾಶವಾಣಿಗೆ ಇದ್ದ … Read more

ಸಾಮಾನ್ಯ ಜ್ಞಾನ (ವಾರ 34): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧. ಜಾಮೀಯ ಮಿಲಿಯ ಇಸ್ಲಾಮಿ ವಿಶ್ವವಿದ್ಯಾಲಯ ಎಲ್ಲಿದೆ? ೨. ಆರ್. ಎಫ್.ಕಿಟೆಲ್ಲರಿಗೆ ಗೌರವ ಡಾಕ್ಟರೇಟ್ ನೀಡಿದ ವಿಶ್ವವಿದ್ಯಾಲಯ ಯಾವುದು? ೩. ದೇವದಾಸ ಕೃತಿಯ ಲೇಖಕರು ಯಾರು? ೪. ಬಂದೂಕುಗಳಿಗೆ ಕೊಬ್ಬು ಹಚ್ಚುವುದನ್ನು ವಿರೋಧಿಸಿ ಬ್ರಿಟಿಷ್‌ರಿಂದ ಪ್ರಾಣ ಕಳೆದುಕೊಂಡ ವ್ಯಕ್ತಿ ಯಾರು? ೫. ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಮೊದಲು ಪರಿಚಿಯಿಸಿದವರು ಯಾರು? ೬. ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಕಾರಣವಾದ ಜನರಲ್ ಡಯರ್‌ನನ್ನು ಕೊಂದವರು ಯಾರು? ೭. ಅನ್ನಪೂರ್ಣ ಪರ್ವತ ಶಿಖರ ಎಲ್ಲಿದೆ? ೮. ಭಾರತದ ಪ್ರಥಮ ಪೈಲಟ್ … Read more

ಸಾಮಾನ್ಯ ಜ್ಞಾನ (ವಾರ 33): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ೨೦೧೩ ಆಗಸ್ಟ್‌ನಲ್ಲಿ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಎಂದು ಯಾರನ್ನು ನೇಮಿಸಲಾಯಿತು? ೨.    ದಿ ಮೇಕಿಂಗ್ ಆಫ್ ದಿ ಮಹಾತ್ಮ ಚಲನಚಿತ್ರದ ನಿರ್ದೇಶಕರು ಯಾರು? ೩.    ಲಂಡನ್‌ನ ೨ನೇಯ ದುಂಡು ಮೇಜಿನ ಸಮ್ಮೇಳನ ನಡೆದ ಸ್ಥಳ ಯಾವು ಯಾವುದು?  ೪.    ಅರಾಮ್ ಹರಾಮ್ ಹೈ ಎನ್ನುವ ಘೋಷಣೆ ಕೊಟ್ಟವರು ಯಾರು? ೫.    ಭಾರತದಲ್ಲಿ ಅತ್ಯಧಿಕ ಗ್ರಾಫೈಟ್ ಉತ್ಪಾದಿಸುವ ರಾಜ್ಯ ಯಾವುದು? ೬.    ಕ್ಷಯ ರೋಗವನ್ನು ತಡೆಯಲು ಹಾಕುವ ಚುಚ್ಚುಮದ್ದು ಯಾವುದು? ೭.    ಎಷ್ಪನೇಯ … Read more

ಸಾಮಾನ್ಯ ಜ್ಞಾನ (ವಾರ 32): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿರುವ ವಿಮಾನ ನಿಲ್ದಾಣದ ಹೆಸರೇನು? ೨.    ಸರ್ದಾರ್ ಸರೋವರ್ ಯೋಜನೆಯು ಯಾವ ನದಿಗೆ ಸಂಬಂಧಿಸಿದ್ದು? ೩.    ಸೆಲ್ಯೂಲರ್ ಜೈಲು ಭಾರತದಲ್ಲಿ ಎಲ್ಲಿದೆ? ೪.    ಪಂಜಾಬಿನ ಖ್ಯಾತ ಕವಯಿತ್ರಿ ಅಮೃತಾ ಪ್ರೀತಂ ಅವರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕೃತಿ ಯಾವುದು? ೫.    ಗೊಮಟೇಶ್ವರನಿಗೆ ಮಹಾಮಸ್ತಕಾಭಿಷೇಕ ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತದೆ? ೬.    ಮಳೆ ನೀರಿನ ಸಂಗ್ರಹಣೆಯನ್ನು ಕಡ್ಡಾಯವಾಗಿ ಪ್ರತಿಯೊಬ್ಬರು ಮಾಡಬೇಕೆಂಬ ಆದೇಶ ಹೊರಡಿಸಿದ ಮೊದಲ ರಾಜ್ಯ ಯಾವುದು? ೭.    ಪೋಸ್ಟ್ ಆಫೀಸ್ ಕೃತಿಯ … Read more

ಸಾಮಾನ್ಯ ಜ್ಞಾನ (ವಾರ 31): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚೆಗೆ ನಿಧನರಾದ ಗೋಪಿನಾಥ ಮುಂಡೆ ಅವರಿಗೆ ಮೋದಿ ಸಂಪುಟದಲ್ಲಿ ಯಾವ ಖಾತೆ ನೀಡಲಾಗಿತ್ತು? ೨.    ಆಹಾರ ಸಂಸ್ಕರಣೆ ಕೇಂದ್ರ ಸಚಿವೆಯಾದ ಹರ್‌ಸಿಮ್ರತ್ ಕೌರ್ ಯಾವ ಕ್ಷೇತ್ರದಿಂದ ಸ್ಪರ್ಧಿಸಿದ್ದರು? ೩.    ಮೊದಲ ಬಾರಿಗೆ ತಯಾರಾದ ರೋಗ ನಿರೋಧಕ ಔಷಧಿ ಯಾವುದು? ೪.    ಭಾರತೀಯ ಶಿಕ್ಷಣದಲ್ಲಿ ’ಮಹಾಸನ್ನದು’ ಎಂದು ಯಾವ ವರದಿಯನ್ನು ಕರೆಯುತ್ತಾರೆ? ೫.    ಯಾವ ಖಂಡವನ್ನು ದ್ವೀಪ ಖಂಡವೆಂದು ಕರೆಯುತ್ತಾರೆ? ೬.    ವಂಗಭಂಗ ಕಾಯ್ದೆಯನ್ನು ಜಾರಿಗೊಳಿಸಿದ ವರ್ಷ ಯಾವುದು? ೭.    ಮಧುರೈ ಯಾವ ನದಿಯ ದಂಡೆಯ … Read more

ಸಾಮಾನ್ಯ ಜ್ಞಾನ (ವಾರ 30): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧)    ಮೇ – ೨೬ – ೨೦೧೪ ರಂದು ನರೇಂದ್ರ ಮೋದಿಯವರು ಭಾರತದ ಎಷ್ಟನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ? ೨)    ಇತ್ತಿಚೆಗೆ ನಡೆದ ೨೦೧೪ ರ ಲೋಕಸಭಾ ಚುನಾವಣೆಯಲ್ಲಿ ಉಮಾಭಾರತಿಯವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ ? ೩)    ಪೋಲಿಯೋ ನಿರ್ಮೂಲನೆಯ ಹರಿಕಾರ ಎಂಬ ಖ್ಯಾತಿ ಪಡೆದ ಡಾ||ಹರ್ಷವರ್ಧನ ಅವರಿಗೆ ಮೋದಿ ಸಂಪುಟದಲ್ಲಿ ಯಾವ ಖಾತೆ ನೀಡಲಾಗಿದೆ ? ೪)    ಇತ್ತೀಚೆಗೆ ದೂರ ಸಂಪರ್ಕ ಮತ್ತು ಕಾನೂನು ನ್ಯಾಯಾಂಗ ಸಚಿವರಾದ ರವಿಶಂಕರ್ ಪ್ರಸಾದ್ … Read more

ಸಾಮಾನ್ಯ ಜ್ಞಾನ (ವಾರ 29): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಜ್ಞಾನಪೀಠ ಪ್ರಶಸ್ತಿ ಪಡೆದ ವಿ.ಕೃ.ಗೋಕಾಕರ ಕಾವ್ಯ ಯಾವುದು ? ೨.    ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಸ್ಥಾಪನೆಯಾದ ವರ್ಷ ಯಾವುದು ? ೩.    ಅನಂತ ಪದ್ಮನಾಭ ದೇವಾಲಯ ಯಾವ ರಾಜ್ಯದಲ್ಲಿದೆ ? ೪.    ಅಖಿಲ ಭಾರತ ವಾಖ್‌ಶ್ರವಣ ಸಂಸ್ಥೆ ಕರ್ನಾಟಕದಲ್ಲಿ ಎಲ್ಲಿದೆ ? ೫.    ಇತಿಹಾಸದ ಪಿತಾಮಹ ಯಾರು ? ೬.    ವಯಸ್ಕ ಮಾನವನ ಮೆದುಳು ಸುಮಾರು ಎಷ್ಟು ತೂಕವಾಗಿರುತ್ತದೆ ? ೭.    ಭಾರತ ದೇಶಿಯವಾಗಿ ನಿರ್ಮಿಸಿದ ಅತಿ ಉದ್ದನೆಯ ನೌಕೆ ಯಾವುದು ? … Read more

ಸಾಮಾನ್ಯ ಜ್ಞಾನ (ವಾರ 28): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಸೌದಿ ಅರೇಬಿಯಾದಲ್ಲಿ ತನ್ನ ಶಾಖೆ ಆರಂಭಿಸಿದ ಮೊದಲ ಭಾರತೀಯ ಬ್ಯಾಂಕ್ ಯಾವುದು? ೨.    ಕನ್ನಡ ವಡ್ಸ್‌ವರ್ತ್‌ರೆಂದು ಖ್ಯಾತರಾದವರು ಯಾರು? ೩.    ಸ್ವಂತ ವಿಮಾನ ಖರೀದಿಸಿದ ದೇಶದ ಮೊದಲ ಆಭರಣ ಕಂಪೆನಿ ಯಾವುದು? ೪.    ಜಗತ್ತಿನಲ್ಲಿ ಅತ್ಯಂತ ಆಳವಾದ ಸರೋವರ ಯಾವುದು? ೫.    ಕೊಲಂಬಸ್ ಪ್ರಪಂಚ ಯಾತ್ರೆಗೆ ಹೊರಟ ಹಡಗಿನ ಹೆಸರೇನು? ೬.    ಮುಖ್ಯವಾಗಿ ಯಾವುದರ ಕೊರತೆಯಿಂದ ರಕ್ತಹೀನತೆ ಉಂಟಾಗುತ್ತದೆ? ೭.    ಭಾರತ ಸರ್ಕಾರವು ರೂರಲ್ ಎಲ್‌ಕ್ಟ್ರಿಫಿಕೇಶನ್ ಕಾರ್ಪೋರೇಷನ್‌ನ್ನು (ಖಇಅ) ಸ್ಥಾಪಿಸಲಾದ ವರ್ಷ ಯಾವುದು? ೮.   … Read more

ಸಾಮಾನ್ಯ ಜ್ಞಾನ (ವಾರ 27): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಮಾವು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ದೇಶ ಯಾವುದು? ೨.    ನವದೆಹಲಿಯಲ್ಲಿ ನಡೆದ ಐವತ್ತೆನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರು? ೩.    ೧೯೭೧ರಲ್ಲಿ ರಾಜಸ್ಥಾನ ಕೋಟಾ ಜಿಲ್ಲೆಯಲ್ಲಿ ಸ್ಥಾಪಿಸಲಾದ ಅಣು ವಿದ್ಯುತ್ ಕೇಂದ್ರ ಯಾವುದು? ೪.    ಖ್ಯಾತ ಸಂಗೀತ ವಿದ್ವಾನ್ ಡಾ|| ಬಾಲ ಮುರಳಿ ಕೃಷ್ಣ ಅವರು ಮೊದಲ ಬಾರಿಗೆ ಕರ್ನಾಟಕದಲ್ಲಿ ಸಂಗೀತ ಕಛೇರಿ ನೀಡಿದ್ದು ಎಲ್ಲಿ? ೫.    ಮಂಗನ ಬಾವು ಬರಲು ಕಾರಣವಾದ ರೋಗಕಾರಕ ವೈರಸ್ ಯಾವುದು? ೬.    ಭಾರತದಲ್ಲಿಯೇ ಮೊದಲ ಬಾರಿಗೆ … Read more

ಸಾಮಾನ್ಯ ಜ್ಞಾನ (ವಾರ 26): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- ೧.    ಜವಹರ್‌ಲಾಲ್ ನೆಹರು ಅವರು ರಾಜಸ್ಥಾನದ ನಾಗೂರ್‌ನಲ್ಲಿ ಮೊಟ್ಟ ಮೊದಲ ಪಂಚಾಯತಿಯನ್ನು ಉದ್ಘಾಟಿಸಿದ ದಿನ ಯಾವುದು? ೨.    ತೆಲುಗು ಸಾಹಿತ್ಯದ ಪ್ರಥಮ ಕಾದಂಬರಿ ಯಾವುದು? ೩.    ಗಾಂಧೀ ಸಾಹಿತ್ಯವನ್ನು ಕನ್ನಡಕ್ಕೆ ತಂದವರಲ್ಲಿ ಅಗ್ರಗಣ್ಯರು ಯಾರು? ೪.    ಮೊದಲ ಲೋಕಸೇವಾ ಆಯೋಗವು ಭಾರತದಲ್ಲಿ ಸ್ಥಾಪನೆಯಾದ ವರ್ಷ ಯಾವುದು? ೫.    ರಾಜ್ಯ ವಿಧಾನ ಸಭೆಯಲ್ಲಿ ೧೯೮೦-೮೧ರಲ್ಲಿ ಆಯವ್ಯಯ ಪತ್ರವನ್ನು ಸಂಪೂರ್ಣವಾಗಿ ಕನ್ನಡದಲ್ಲಿ ಮಂಡಿಸಿದ ಸಚಿವರು ಯಾರು? ೬.    ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದ ಭಾರತದ ಎರಡನೇಯ ರಾಜ್ಯ … Read more

ಸಾಮಾನ್ಯ ಜ್ಞಾನ (ವಾರ 25): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಮೂರು ಪ್ರಾದೇಶಿಕ ಕ್ಷೀರೋದ್ಯಮ ಸಂಶೋಧನೆ ಕೇಂದ್ರಗಳಲ್ಲಿ ಒಂದು ಕರ್ನಾಟಕದಲ್ಲಿದೆ. ಅದು ಎಲ್ಲಿದೆ? ೨.    ೧೯೨೪ ರ ಬೆಳಗಾವಿ ಕಾಗ್ರೇಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯನ್ನು ಹಾಡಿದವರು ಒಬ್ಬ ಖ್ಯಾತ ಹಿಂದೂಸ್ಥಾನಿ ಗಾಯಕಿ. ಈಕೆ ಯಾರು? ೩.    ಶಿವಪುರಿ ರಾಷ್ಟ್ರೀಯ ಉದ್ಯಾನ ಎಲ್ಲಿದೆ? ೪.    ಮಧ್ಯಪ್ರದೇಶ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು? ೫.    ಅಗ್ನಿಶಾಮಕದವರು ಬಳಸುವ ರಾಸಾಯಾನಿಕ ಮಿಶ್ರಣ ಯಾವುದು? ೬.    ಜೈ ಜವಾನ್ ಜೈ ಕಿಸಾನ್ ಘೋಷಣೆ ಜೊತೆಗೆ ಜೈ ವಿಜ್ಞಾನ್ ಎಂಬುವುದನ್ನು … Read more

ಸಾಮಾನ್ಯ ಜ್ಞಾನ (ವಾರ 24): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು :  ೧.    ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಆಗಿದ್ದ ಇಬ್ಬರು ಕನ್ನಡಿಗರು ಯಾರು? ೨.    ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ಎಲ್ಲಿದೆ? ೩.    ಗಾಂಧಿ ೧೯೧೯ರಲ್ಲಿ ನವ ಜೀವನ್ ಪತ್ರಿಕೆ ಸಂಪಾದಕೀಯಕ್ಕೆ ಇಳಿದರು. ಯಾವ ಭಾಷೆಯಲ್ಲಿ ಈ ಪತ್ರಿಕೆ ಇದ್ದಿತು? ೪.    ಮಹಿಳೆಯರು ಒಲಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿದ್ದು ಯಾವ ವರ್ಷ? ೫.    ಟೆಲಿಫೋನ್ ಕಂಡು ಹಿಡಿದವರು ಯಾರು? ೬.    ಮೃತ ಸಮುದ್ರ (ಡೆಡ್‌ಸೀ) ಯಾವ ದೇಶದಲ್ಲಿದೆ? ೭.    ಅಮೇರಿಕಾದ ಸಿಲಿಕಾನ್ ವ್ಯಾಲಿ ಎಂಬುದು ಏತಕ್ಕೆ … Read more

ಸಾಮಾನ್ಯ ಜ್ಞಾನ (ವಾರ 23): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಪ್ರಥಮ ಉಪಗ್ರಹ ಆರ್ಯಭಟವನ್ನು ಯಾವ ದೇಶದ ಉಡವಣಾ ಕೇಂದ್ರದಿಂದ ಹಾರಿಬಿಡಲಾಯಿತು? ೨.    ಪಂಜಾಬ್ ರಾಜ್ಯವಾಗಿ ಆಸ್ತಿತ್ವಕ್ಕೆ ಬಂದ ವರ್ಷ ಯಾವುದು? ೩.    ಸ್ವತಂತ್ರ ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ ಯಾರು? ೪.    ಮೊದಲ ಭಾರತ – ಪಾಕ್ ಯುದ್ಧ ನಡೆದಾಗ ಭಾರತದ ಕಮಾಂಡರ್ ಆಗಿ ಸೇವೆಯಲ್ಲಿದ್ದ ಕನ್ನಡಿಗ ಯಾರು? ೫.    ಬನಾರಸ್ ಹಿಂದೂ ವಿಶ್ವವಿದ್ಯಾಲಯ ಎಲ್ಲಿದೆ? ೬.    ೧೯೫೭-೫೮ರ ಅವಧಿಯಲ್ಲಿ ವಿಶ್ವದಾದ್ಯಂತ ವಿಜ್ಞಾನಿಗಳು ಒಟ್ಟುಗೂಡಿ ಭೂಮಿ ಮತ್ತು ಪರಿಸರಗಳ ಅಧ್ಯಯನ ನಡೆಸಿದರು. … Read more

ಸಾಮಾನ್ಯ ಜ್ಞಾನ (ವಾರ 22): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಸಂವಿಧಾನದ ಯಾವ ತಿದ್ದುಪಡಿಯಲ್ಲಿ ಮತದಾನದ ವಯಸ್ಸು ೨೧ ರಿಂದ ೧೮ಕ್ಕೆ ವರ್ಷಕ್ಕೆ ಇಳಿಸಲಾಯಿತು? ೨.    ರಾಜಾಸಂಸಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿದೆ? ೩.    ಜಾರ್ಖಂಡ್ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು? ೪.    ರಾಮನಾಥ ಅಂಕಿತವಿಟ್ಟು ವಚನಗಳನ್ನು ಬರೆದ ವಚನಕಾರ ಯಾರು? ೫.    ಭಾಷಾವಾರು ಪ್ರಾಂತ್ಯಗಳ ಮೇರೆಗೆ ಸ್ಥಾಪನೆಗೊಂಡ ಮೊದಲ ಭಾರತೀಯ ರಾಜ್ಯ ಯಾವುದು? ೬.    ಗೋಬರ್ ಗ್ಯಾಸ್‌ನಲ್ಲಿರುವ ಅನಿಲ ಯಾವುದು? ೭.    ಮೊದಲ ಬಾರಿಗೆ ಭೂಮಿಯ ಮೇಲೆ ಕಾಣಿಸಿಕೊಂಡ ಸಸ್ಯಜಾತಿ ಯಾವುದು? ೮.   … Read more

ಸಾಮಾನ್ಯ ಜ್ಞಾನ (ವಾರ 21): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ೨೦೧೪ ಮಾರ್ಚ್‌ನಲ್ಲಿ ವಿಶ್ವಸಂಸ್ಥೆಯು ವಿಶ್ವದ ಯಾವ ಭಾಗವನ್ನು ಪೋಲಿಯೋ ಮುಕ್ತವೆಂದು ಅಧೀಕೃತವಾಗಿ ಘೋಷಿಸಿತು? ೨.    ಭಾರತದ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ ಮೊದಲ ಕನ್ನಡಿಗ ಯಾರು? ೩.    ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿದೆ? ೪.    ಚಂದ್ರನ ಮೇಲೆ ಹಾರಿಸಿದ ಮೊದಲ ರಾಕೆಟ್ ಯಾವುದು? ೫.    ಬೆಳಗಾವಿಯಲ್ಲಿ ಮೊದಲ ಕರ್ನಾಟಕ ಏಕೀಕರಣ ಸಭಾದ ಪ್ರಥಮ ಅಧ್ಯಕ್ಷತೆ ವಹಿಸಿದವರು ಯಾರು? ೬.    ಹೆಚ್.ಐ.ವಿ ಪೀಡಿತ ಗರ್ಭಿಣಿಗೆ ಆರೋಗ್ಯವಂತ ಮಗು ಹುಟ್ಟಬೇಕಾದರೆ ಆಕೆಗೆ ಯಾವ ಔಷಧ … Read more