ಕನ್ನಡ ಮುತ್ತು: ಶ್ರೀನಿವಾಸ
ಶಂಕರಯ್ಯ ರೂಮು ಬಿಟ್ಟು ಹೊರಟ. ಅವನು ಗೋಕಾಕ್ ವರದಿ ಜಾರಿಗೆ ತರಲೇಬೇಕೆಂಬ ಪಣ ಮನದಲ್ಲಿ ತೊಟ್ಟು ಹೊರಟಿದ್ದ. ರಾಷ್ಟ್ರ ಕವಿ ಕುವೆಂಪು ಅವರ ” ಬಾರಿಸು ಕನ್ನಡ ಡಿಂಡಿಮವ… ” ಗೀತೆ ಅವನ ಕಿವಿಯಲ್ಲಿ ಮೊಳಗುತ್ತಿತ್ತು. ” ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ” ಎಂಬ ಉದ್ಘೋಷ ಅವನ ಮನದಲ್ಲಿ ಮೊಳುಗುತ್ತಿತ್ತು. ಶಂಕರಯ್ಯ ಮೈಸೂರಿನ ಕಡೆಯವನು. ಇದ್ದುದರಲ್ಲಿ ಹೇಗೋ ಒಂದಿಷ್ಟು ಓದಿಕೊಂಡು ಬೆಂಗಳೂರು ಸೇರಿದ್ದ. ಅವನ ಹಳ್ಳಿಯ ಹತ್ತಿರದ ತಾಲೂಕಿನಲ್ಲಿ ತನ್ನ ಪದವಿ ಮುಗಿಸಿ ಕೆಲಸ ಹುಡುಕಿ … Read more