ಸಮಸ್ಯೆಗಳಿಗೆಲ್ಲಾ ಆತ್ಮಹತ್ಯೆಯೊಂದೇ ಪರಿಹಾರವೇ ?: ಕೆ ಟಿ ಸೋಮಶೇಖರ, ಹೊಳಲ್ಕೆರೆ.
ಸಮಸ್ಯೆಗಳು ಇಲ್ಲದ ಮನೆ, ಕುಟುಂಬ, ಜೀವನ ಇರಲು ಸಾಧ್ಯವಿಲ್ಲ! ಇದನ್ನು ಅರಿಯದೆ ಸಮಸ್ಯೆಗಳಿಗೆಲ್ಲಾ ಆತ್ಮಹತ್ಯೆಯೇ ಪರಿಹಾರ ಎಂದು ಜಗತ್ತು ಭಾವಿಸಿದಂತಿದೆ. ಪ್ರಯುಕ್ತ ಆತ್ಮಹತ್ಯೆ ಮಾಡಿಕೊಳ್ಳಲು ಜಗತ್ತು ತುದಿಗಾಲಲಿ ನಿಂತಂತೆ ತೋರುತ್ತಿದೆ. ತಂದೆಯೋ ತಾಯಿಯೋ ಶಿಕ್ಷಕರೋ ಬುದ್ದಿ ಹೇಳಿದುದನ್ನು ಅವಮಾನವೆಂದು ಭಾವಿಸಿ, ಉತ್ತಮ ಅಂಕ ಗಳಿಸಲಿಲ್ಲವೆಂದು, ಬಯಸಿದ ವಸ್ತು ಕೊಡಿಸಲಿಲ್ಲವೆಂದು, ಇಷ್ಟವಾದವಳು ಪ್ರೀತಿಸಲಿಲ್ಲವೆಂದು ಇನ್ನೂ ಅನೇಕ ಚಿಕ್ಕ ಚಿಕ್ಕ ಕಾರಣಗಳಿಂದ ಚಿಕ್ಕವರು, ಯುವಕರು ಅತ್ಯಮೂಲ್ಯ ಆತ್ಮವ ಹತ್ಯೆ ಮಾಡಿಕೊಂಡರೆ, ವ್ಯಪಾರಿಗಳು, ರೈತರು, ಅಧಿಕಾರಿವರ್ಗ, ಪೋಲಿಸರು, … Read more