‘ಯಂತಿಲ್ಲೆ’:ಸೂರಿ ಹಾರ್ದಳ್ಳಿ ಅವರ ಹೊಸ ಪುಸ್ತಕದಿಂದೊಂದು ಕತೆ
ಹಾಸ್ಯಪ್ರಿಯ ಓದುಗರಿಗೆ ಹಿರಿಯ ಸಾಹಿತಿ ಸೂರಿ ಹಾರ್ದಳ್ಳಿ (ಸೂರ್ಯನಾರಾಯಣ ಕೆದಿಲಾಯ ಎಚ್) ಅವರು ಚಿರಪರಿಚಿತ. ಹಾಸ್ಯವಷ್ಟೇ ಅಲ್ಲ ಕತೆ, ಕಾದಂಬರಿ, ಟಿ.ವಿ.ಧಾರಾವಾಹಿಗಳ ಸಂಭಾಷಣೆ ಹೀಗೆ ಸದಾ ಕ್ರಿಯಾಶೀಲರಾದ ಇವರು ಈವರೆಗೆ ತ್ರಸ್ತ, ವಧುಪರೀಕ್ಷೆ (ಕಥಾಸಂಕಲನ); ಸಿನಿಮಾ ಸಿನಿಮಾ, ಹಿತೈಷಿ, ಗಗನ ಸೌಧ (ಕಾದಂಬರಿ); ಬಾಸನ್ನಿಬಾಯ್ಸೋದ್ಹೇಗೆ?(ಹಾಸ್ಯನಾಟಕ); ಉಪಾಯೋಪಾಯಗಳು, ಉಗಾದಿಸೀರೆ, ಅನಾಮಧೇಯ ಪತ್ರಗಳು, ಹೆಂಡತಿಯನ್ನು ಪ್ರೀತಿಸಿದರೆ, ಸರ್ಕಾರಿ ಹಾಸ್ಯೋತ್ಸವ(ಹಾಸ್ಯ ಸಂಕಲನಗಳು) ಮೊದಲಾದ ಸಮೃದ್ದ ಸಾಹಿತ್ಯವನ್ನ ಓದುಗರಿಗೆ ನೀಡಿದ್ದಾರೆ. ಪ್ರಕಾಶ ಸಾಹಿತ್ಯ ಪ್ರಕಟಿಸಿರುವ ಸೂರಿ ಹಾರ್ದಳ್ಳಿ ಅವರ ಹೊಸ ಪುಸ್ತಕ 'ಸೊಂಡಿಲೇಶ್ವರ'ದಿಂದ ಆಯ್ದ … Read more