ಅತಿಥಿ ಸಂಪಾದಕರ ನುಡಿ
ನಮಗೆ ನಾಳೆಗಳಿಲ್ಲ, ಏಕೆಂದರೆ ಈ ನೆಲದಲ್ಲಿ ಮಕ್ಕಳಿಗೆ ನಾವು ಭವಿಷ್ಯ ಉಳಿಸುತ್ತಿಲ್ಲ. ಮಹಾಮಾರಿಯೊಂದರಂತೆ ಈ ದಿನಗಳನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವ ’ ಮಕ್ಕಳ ಮೇಲಿನ ದೌರ್ಜನ್ಯ’ ಎನ್ನುವ ಮನೋಭಾವದೆಡೆಗೆ ನನ್ನ ಧಿಕ್ಕಾರವಿರಿಸಿಯೇ ಈ ಸಂಚಿಕೆಯನ್ನು ನಿಮ್ಮ ಮುಂದೆ ಇರಿಸಲಾಗಿದೆ. ಜಗತ್ತಿನ ಯಾವ ಮಗುವಿನ ಯಾವುದೇ ನೋವಿಗೂ ಕುಳಿತಲ್ಲೇ ಮಮ್ಮಲ ಮರುಗುವ, ಮಾತ್ರವಲ್ಲ ಮಕ್ಕಳ ಕಣ್ಣೀರು ಒರೆಸಲು ತನ್ನ ಕೈಲಾದಷ್ಟು ಕೆಲಸವನ್ನೂ ಮಾಡುವ ಪಪ್ಪನ ಮಗಳಾಗಿ ಇಂತಹ ವಿಷಯದ ಬಗ್ಗೆ ಸಂಚಿಕೆಯ ಸಂಪಾದಕತ್ವ ನನ್ನ ಪಾಲಿಗೆ ಬಂದದ್ದನ್ನು ಹೆಮ್ಮೆಯಿಂದಲೇ ಸ್ವೀಕರಿಸಿ … Read more