ಸಸ್ಯ ಪ್ರೇಮಿ: ಅನಿತಾ ನರೇಶ್ ಮಂಚಿ
ಮನೆ ಮಂದಿಯೆಲ್ಲಾ ಔತಣಕ್ಕೆಂದು ಹೊರ ಹೋಗಿದ್ದರು. ಅದ್ಯಾಕೋ ಮನೆಯಲ್ಲಿ ಯಾರೂ ಇಲ್ಲದಿದ್ದರೆ ಹಾಡುವ ಉಮೇದು, ನಾಟಕದ ಡೈಲಾಗುಗಳನ್ನು ದೊಡ್ಡದಾಗಿ ಹೇಳುವ ಉತ್ಸಾಹ ನನ್ನೊಳಗಿನಿಂದ ಉಕ್ಕಿ ಬರುತ್ತದೆ. ಯಾಕೆಂದರೆ ನನ್ನ ಹಾಡು ಕೂಡಾ ’ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ’ ಅನ್ನುವ ಮಾದರಿಯದ್ದು. ಇವತ್ತಂತೂ ಯಾವ ಹಾಡು ಕೂಡಾ ಎರಡು ಗೆರೆಯಷ್ಟುದ್ದಕ್ಕೆ ನೆನಪಿಗೇ ಬರಲಿಲ್ಲ. ಕೊನೆಗೆ ’ಯಾವ ಹಾಡ ಹಾಡಲೀ.. ಎಂದು ಯೋಚಿಸುವಾಗಲೇ ಮುಂದಿನ ಲೈನ್ ನೆನಪಿಗೆ ಬಂದು ’ಯಾವ ಹಾಡಿನಿಂದ ನಿಮಗೆ ನೆಮ್ಮದಿಯನು ನೀಡಲೀ..’ ಅಂತ ಧ್ವನಿ … Read more