ಹೀಗೊಂದು ವಾರ್ತಾಲಾಪ..: ಅನಿತಾ ನರೇಶ್ ಮಂಚಿ
ಕೊಕ್ಕೋ ಹಣ್ಣಿನ್ನು ಒಡೆದು ಬೀಜ ಬೇರ್ಪಡಿಸುವ ಕೆಲಸ ಶುರುವಾಗಿತ್ತು. ನಾನೂ ಹೋಗಿ ಸೇರಿಕೊಂಡೆ. ಇವರು ಹಣ್ಣುಗಳನ್ನು ಒಡೆದು ರಾಶಿ ಹಾಕಿದರೆ ನಾನು, ಮಾವ, ಮತ್ತು ನಮ್ಮ ತೋಟದ ಸಹಾಯಕರಾದ ವಿನ್ಸಿ, ಸುಬ್ಬಪ್ಪ, ಇಸುಬು ಎಲ್ಲರೂ ಸೇರಿ ಒಳಗಿನ ಬೀಜ ಬೇರ್ಪಡಿಸಿ ದೊಡ್ಡ ಕಟಾರ ( ಹಿಡಿ ಇರುವ ದೊಡ್ಡದಾದ ಪಾತ್ರೆ) ಕ್ಕೆ ತುಂಬುತ್ತಿದ್ದೆವು. ಸಮಯ ಬೇಡುವಂತಹ ಕೆಲಸ ಇದಾದ ಕಾರಣ ಹೊತ್ತು ಹೋಗಲು ಏನಾದರೊಂದು ಟಾಪಿಕ್ ಇದ್ದೇ ಇರುತ್ತಿತ್ತು. ‘ ಮೊನ್ನೆ ಲಾರೆನ್ಸ್ ಬೈಕಿನಲ್ಲಿ ಹೋಗ್ತಾ ಇದ್ದ … Read more