ಪಂಜು ಕಾವ್ಯಧಾರೆ
ಅಕ್ಕನ ವಿಭೂತಿ ರತ್ನದ ಸಂಕೋಲೆ ತೊರೆದು ಜಂಗಮರ ಜೋಳಿಗೆ ಹಿಡಿದು ಅಪರಮಿತಕತ್ತಲೊಳಗೆ ಬೆತ್ತಲೆಯಾಗಿ ಊರೂರು ಅಲೆದು ಕಲ್ಯಾಣದ ಕಾಂತಾರದ ಖನಿಗೆ ಬಾಗಿದಾಗ ಮೈ ಮುತ್ತಿದ ಆ ಕೇಶಲಂಕಾರಕ್ಕೆ ಶರಣೆಂದರೆ ಸಾಕೆ….? ಜೋಳಿಗೆಯಲಿ ಜೋತಾಡಿದ ಅನಲದ ಉಂಡೆಯಾಕಾರದ ಮುಖವಾಡ ಒಂದೊಂದು ರೀತಿಹವು ಅಂಗದ ಲಿಂಗಕ್ಕೆ ಕೈ ತೆತ್ತಾಗ ದಕ್ಕಿದ್ದು ಅವರಿಗೆ ಬೂದಿ ಅದು ಬರೀ ಬೂದಿಯೇ! ಅಲ್ಲ ಗಂಡರನ್ನು ಭಸ್ಮ ಮಾಡುವ ಭಂಡಾರದ ಭಕ್ತಿಯ ವಿಭೂತಿ ಹಣೆ ತಟ್ಟಿ ಮನ ಮುಟ್ಟಿ ಮಡಿಮಡಿಯಾಗಿ ಎಡೆ ಎಲೆಯಲ್ಲಿ ಉರುಳಾಡಿದರು ? … Read more