ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 35 & 36): ಎಂ. ಜವರಾಜ್
-೩೫- ‘ದೊಡ್ಡವ್ವವ್..’ ಎದುರು ಮನ ಪಡ್ಸಾಲ್ಲಿ ಕುಂತು ಎಲ ಅಡ್ಕ ಹಾಕತ ಅಯ್ನೋರ್ ದನಿ. ಆ ದನಿಗ, ‘ಕುಸೈ ಒಳ್ಳಿ ಕೆಲ್ಸ ಮಾಡ್ದ ಬುಡು ಊರು ಸುಮ್ನಿದ್ದಾ.. ಈ ವಯ್ಸಲಿ ಇದ್ಯಾನ ಹಿಂಗಾ.. ನೀಲ ಒಳ್ಳೋಳೆ ಆದ್ರ ಹಣಬರ ಇರ್ಬೇಕಲ್ಲ ಬುಡು ಈಗೇನ ಶಂಕ್ರಿಲ್ವ.. ಸಾಕು ಬುಡು ಹೆಂಗು ಅವ್ನುಗು ಗಂಡಾಗದ ವಂಶ ಹೆಸರೇಳಕಾದ್ರು ಆಯ್ತಲ್ಲ ಬುಡು’ ‘ದೊಡ್ಡವ್ವವ್ ಸುಮ್ನಿದ್ದಯ.. ಕುಲ್ಗೆಟ್ಟವೆಲ್ಲ ನನ್ ವಂಶನಾ..’ ‘ಮೊಗ ಅವ ಕುಲ್ಗೆಟ್ಟ ಹೆಣ್ಣೇ ಇರಬೋದು ನಿನ್ ರಕ್ತ ಕುಲ್ಗೆಟ್ಟೊಗಿದ್ದಾ.. ಶಂಕ್ರನ್ … Read more