ಕಪ್ಪೆರಾಯನ ಟ್ರೈನಿಂಗ್….: ರೂಪ ಮಂಜುನಾಥ
ಮನುಷ್ಯ ಭಾಳ ಸ್ವಾರ್ಥಿ ಕಣ್ರೀ. ಏನಾದ್ರೂ ಒಳ್ಳೆಯದಾಗ್ಲಿ, ಕರ್ಮ, ವಿಧಿ, ಹಣೆಬರಹ, ಪ್ರಾರಬ್ಧಗಳನ್ನೆಲ್ಲಾ ಮರ್ತೇಬಿಡ್ತಾನೆ. ತನ್ನ ಸಫಲತೆಯ ಕಾರಣಕ್ಕೆ ತನ್ನ ಸಾಧನೆಯ ಹಾದಿಯ ಪಟ್ಟಿಯನ್ನೇ ಕೊಡ್ತಾನೆ. ಅದೇ ಏನಾದ್ರೂ ವಿಷ್ಯ ಉಲ್ಟಾ ಆಯ್ತಾ, ಆ ಸೋಲಿಗೆಲ್ಲಾ ಕರ್ಮ, ವಿಧಿ…..ಮುಂತಾದವುಗಳ ಮೇಲೆ ಆರೋಪ ಹೊರಿಸಿ ತಾನು ಬಲು ಸಾಚಾ ಅಂತ ತನ್ನ ಹುಳುಕನ್ನ ತೇಪೆ ಹಾಕಿ ಮುಚ್ಚಿಕೊಳ್ತಾನೆ. ನಾನೂ ಮನುಷ್ಯಳೇ ಆಗಿರುವುದರಿಂದ ಇದಕ್ಕೆ ನಾನೂ ಹೊರತಲ್ಲ ಬಿಡಿ.ಇದೇ ರೀತಿ ನಾವು ನುಣುಚಿಕೊಳ್ಳೋದೂಂದ್ರೆ,”ಅಯ್ಯೋ ಯಾಕೋ ಸಮಯ ಕೂಡಿ ಬರ್ಲೇ ಇಲ್ಲ”,ಅಂತ … Read more