ಭವಿಷ್ಯದ ಭರವಸೆಯ ಕಥೆಗಾರ ತಿರುಪತಿ ಭಂಗಿ: ಮಹಾದೇವ ಎಸ್, ಪಾಟೀಲ
ಬಾಗಲಕೋಟೆ ನಗರದಗೌರಿ ಪ್ರಕಾಶನದಿಂದ ಲೋಕಾರ್ಪಣೆಗೊಂಡ"ಕೈರೊಟ್ಟಿ"ಕಥಾಸಂಕಲನ, ಕನ್ನಡ ಸಾಹಿತ್ಯದಲ್ಲಿ ಸಣ್ಣಕಥೆ ಪ್ರಕಾರಸಫಲ ಸಮೃದ್ಧತೆಯಿಂದ, ಉಳಿದೆಲ್ಲ ಪ್ರಕಾರಗಳನ್ನು ಮೀರಿ ನಿಂತು ಹೊಸ ಸಾಧ್ಯತೆಗಳನ್ನು ಹುಟ್ಟು ಹಾಕುತ್ತಿದೆ ಎನ್ನುವ: ಶ್ರೀಇಂದ್ರಕುಮಾರ ಎಚ್,ಬಿ ದಾವಣಗೆರೆ ರವರು "ಕೈರೊಟ್ಟಿ" ಕಥಾಸಂಕಲನಕ್ಕೆ ಮುನ್ನುಡಿ ಬರೆಯುತ್ತಾ ಹೇಳಿರುವಮಾತು' ತಿರುಪತಿ ಭಂಗಿಯಂತ ಇನ್ನು ಅನೇಕ ಹೋಸ ಕಥೆಗಾರರಿಗೆ ಬೆನ್ತಟ್ಟಿದಂತಾಗಿದೆ'. ಬಾಗಲಕೋಟೆ ಜಿಲ್ಲೆಯ ದೇವನಾಳದ ತಿರುಪತಿ ಭಂಗಿಯವರು ರ್ಬಾಲ್ಯದಲ್ಲಿಯೇಹೆತ್ತವರ ಕಳೆದುಕೊಂಡುಅಜ್ಜ- ಅಜ್ಜಿಯರ ಆಶ್ರಯದಲ್ಲಿ ಬೆಳೆಯುವ ಅನಿವಾರ್ಯದೊಂದಿಗೆ, ಕೂಲಿ- ನಾಲಿ ಮಾಡುತ್ತಲೇ ಓದುವ ಮೂಲಕ; ಅಜ್ಜ- ಅಜ್ಜಿಯರನ್ನು ಕಳೆದುಕೊಂಡು, ತಂಗಿಯನ್ನು … Read more