ಆಕಾಶ ನದಿ ಬಯಲು ಪುಸ್ತಕ ಬಿಡುಗಡೆ ಸಮಾರಂಭ

ಮೇರಿ ಆಲಿವರ್ ಕವಿತೆಗಳು

ಆಕಾಶ ನದಿ ಬಯಲು

ಆಯ್ಕೆ ಮತ್ತು ಅನುವಾದ: ಚೈತ್ರಾ ಶಿವಯೋಗಿಮಠ

ಪುಸ್ತಕ ಬಿಡುಗಡೆ: ಎಚ್.ಎಸ್. ರಾಘವೇಂದ್ರ ರಾವ್

ಪುಸ್ತಕ ಕುರಿತು: ಓ.ಎಲ್. ನಾಗಭೂಷಣಸ್ವಾಮಿ

ಮುಖ್ಯ ಅತಿಥಿ: ಶ್ರೀಮತಿ ರತ್ನಾ ಶಿವಯೋಗಿಮಠ

ಉಪಸ್ಥಿತಿ:
ಸುಮಿತ್ ಮೇತ್ರಿ
ಚೈತ್ರಾ ಶಿವಯೋಗಿಮಠ

ನಮ್ಮೊಂದಿಗೆ:

ನವೀನ್ ಸನದಿ, ಶ್ರುತಿ ಬಿ.ಆರ್, ಡಾ. ಕಾವ್ಯಶ್ರೀ ಎಚ್, ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ), ಜಿ.ಎಸ್. ಕುಮಾರ್, ದಾದಾಪೀರ್ ಜೈಮನ್, ಶಶಾಂಕ್ ಎಸ್.ಆರ್, ಸ್ವ್ಯಾನ್ ಕೃಷ್ಣಮೂರ್ತಿ

ದಿನಾಂಕ: 27 ಏಪ್ರಿಲ್ 2025, ಭಾನುವಾರ ಬೆಳಗ್ಗೆ 10-30ಕ್ಕೆ

ಸ್ಥಳ : ಶೇಷಾದ್ರಿಪುರಂ ಕಾಲೇಜಿನ ದತ್ತಿ ಸಭಾಂಗಣ ಎರಡನೇಯ ಮಹಡಿ, ಶೇಷಾದ್ರಿಪುರಂ ಮೇನ್ ಕಾಲೇಜಿನ ಆವರಣ ಶೇಷಾದ್ರಿಪುರಂ, ಬೆಂಗಳೂರು -560 020

ಸರ್ವರಿಗೂ ಆತ್ಮೀಯ ಸ್ವಾಗತ

ಧನ್ಯವಾದಗಳೊಂದಿಗೆ
ಸುಗಮ ಪುಸ್ತಕ, ಹಲಸಂಗಿ

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments
0
Would love your thoughts, please comment.x
()
x