ಕಿರುಕವಿತೆಗಳು: ಚಾರುಶ್ರೀ ಕೆ ಎಸ್

ಪ್ರೀತಿ ಎಷ್ಟು ಪ್ರೀತಿ, ಎಷ್ಟ್ ಎಷ್ಟೋ ಪ್ರೀತಿ,ಸತ್ಯವೇ ಕಾಣುವ ಪ್ರೀತಿಯಾಗಿ,ನಂಬಿಕೆಯ ಅನಿವಾರ್ಯತೆ ಇಲ್ಲದ ಪ್ರೀತಿ,ಬಯಕೆಗಳ ಮೀರಿ ಇರುವ ಪ್ರೀತಿ,ಪರರ ಕಾಡದ, ಎನ್ನ ನೋಯಿಸದ,ಗೌರವದ ಶ್ರೇಣಿ ಇದು ಪ್ರೀತಿ,ಶಾಂತಿಯ ಧರಿಸಿದ ಪ್ರೀತಿ,ಬದುಕನ್ನ ಸ್ವೀಕರಿ‌ಸಿ ಅದುವೇ,ಬಯಲೆಂದು ಅರಿತ ಪ್ರೀತಿ,ಅರಿತು ಓಡುತಲಿರಲು,ಜಂಗಮನಲ್ಲವೆ ಶರಣಾಗತಿಯೆಅಧಮ್ಯ ಶಕ್ತಿಯ ಮೇಲಿನ ಪ್ರೀತಿ. * ತರಂಗ ರೂಪ ಬೆಲೆಯುಳ್ಳ ಚುಕ್ಕಿಗಳು,ಬಗೆ ಬಗೆಯ ಜೋಡಿಗಳ,ಸುಂದರ ಮಿಲನ ನಾ,ನನ್ನೀ ಗಣಿತ ಕಾರ್ಯಕ್ಕೆ,ಪ್ರಕ್ಷೇಪಣಗೆ ಜಾಗ ಉಂಟು,ಹೊರತೆಗೆಯುವಿಕೆಯು ಸಾಧ್ಯ,ಅಂಶಗಳ ಧರಿಸುವ ಭರದಲ್ಲಿ,ಸಾಗರದ ತೀರವ,ಮುಟ್ಟಿ ಬಂದಿದ್ದೇ, ಬಂದಿದ್ದು,ಪ್ರೀತಿಯ ಅಂಶಗಳ ತೊಟ್ಟ ನಂತರ,ಕತೃ, ಕರ್ಮ, ಕ್ರಿಯೆ,ಎಲ್ಲಾ … Read more

ಗುಂಡೂಮಾಮನ ಜಾದು ಮತ್ತು ಇಕ್ಕಳ: ಡಾ. ಹೆಚ್ ಎನ್ ಮಂಜುರಾಜ್

ಪ್ರೌಢಶಾಲೆಯಲ್ಲಿ ಓದುವಾಗ ಕೆ ಎಸ್ ನರಸಿಂಹಸ್ವಾಮಿಯವರ ‘ಇಕ್ಕಳ’ ಎಂಬೊಂದು ಪದ್ಯವಿತ್ತು. ಮೇಡಂ ಪಾಠ ಮಾಡುವಾಗ ಅದೇನು ಹೇಳಿದರೋ ಆಗ ತಲೆಗೆ ಹೋಗಿರಲಿಲ್ಲ. ಆದರೆ ನಮ್ಮ ಮನೆಯ ಅಡುಗೆಮನೆಯಲ್ಲೊಂದು ಇಕ್ಕಳ ಇತ್ತು. ಆ ಪದ್ಯಪಾಠ ಓದುವಾಗೆಲ್ಲ ನನಗೆ ಅದೊಂದೇ ನೆನಪಾಗುತ್ತಿತ್ತು. ಮನೆಮಂದಿಗೆಲ್ಲಾ ಆ ಇಕ್ಕಳದ ಮೇಲೆ ಬಲು ಅಕ್ಕರೆ. ಏಕೆಂದರೆ ಕೆಳಮಧ್ಯಮವರ್ಗದವರಾದ ನಮ್ಮ ಮನೆಗೆ ಬಂದಿದ್ದ ಮೊತ್ತ ಮೊದಲ ವಿದೇಶಿ ವಸ್ತುವದು. ನಮ್ಮ ತಂದೆಯ ಸೋದರಮಾವ ಚಿಕ್ಕಂದಿನಲ್ಲೇ ಮುಂಬಯಿಗೆ ಓಡಿ ಹೋಗಿ ಅಲ್ಲೆಲ್ಲೋ ಇದ್ದು, ಏನೇನೋ ವಿದ್ಯೆಗಳನ್ನು ಕಲಿತು, … Read more

ನಿಮ್ಮ ಮಕ್ಕಳು.. ನೀವೇ ಹೊಣೆ !!!: ನಾಗಸಿಂಹ ಜಿ ರಾವ್

‘ ಸಾರ್ ನಮ್ಮ ಮಕ್ಕಳನ್ನ ಶಾಲೆಯಿಂದ ಹೊರಗಡೆ ಹಾಕಿದ್ದಾರೆ, ಸಹಾಯ ಮಾಡಿ ಸಾರ್ ”ಹೀಗೆ ಪೋಷಕರ ಕರೆ ಬಂತು, ಸುಮಾರು ಎಂಟು ಜನ ಏಳನೇ ತರಗತಿಯ ಮಕ್ಕಳನ್ನು ಸರಿಯಾಗಿ ಓದು ಬಾರದವರು ಎಂದು ವಸಂತನಗರದ ಸರಸ್ವತಿ ಶಾಲೆಯಿಂದ ಹೊರಗಡೆ ಕಳಿಸುವ ತೀರ್ಮಾನವನ್ನ ಶಾಲೆಯ ಆಡಳಿತ ಮಂಡಳಿ ಮಾಡಿದ್ದರು. ಪೋಷಕರನ್ನು ಕರೆದು ಟಿಸಿ ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. ಕೆಲವು ಪೋಷಕರಿಗೆ ಟಿಸಿ ಕೊಟ್ಟುಬಿಟ್ಟಿದ್ದರು. ಈ ಮಕ್ಕಳಿಗೆ ಓದಲು ಬರುವುದಿಲ್ಲ ಎಂದು ಸರಸ್ವತಿ ಶಾಲೆಯಿಂದ ಹೊರಗಡೆ ಹಾಕಿದ್ದಾರೆ ನಾವೂ … Read more

ಅಮ್ರಾವತಿಯ ಗಂಡ: ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ

“ಮುಂಗಾಲಿನ ಮ್ಯಾಲೆ ನಡೆಯೋ ಹೆಂಗ್ಸು ಮೂರೊಲೇ ಗುಂಡು ಒಂದ್ಕಡೆ ಇಕ್ಕಲ್ಲ, ಯಿಟ್ನೊತ್ಗೇ ಒಲೆ ಕಿತ್ತಾಕಿ ಮುಂಗೈನ ತಿಕುಕ್ಕೆ ಸೀಟ್ಕಂಡು ಮುಂದ್ಲೂರಿಗೆ ವೋತಾಳೆ, ನೀನು ಅಂಗೇ ಕಣೇಳೇ ಬಿತ್ರೀ ಆಹ ಹ ಹಾ… ಹೆಂಗ್ ವನಿತಾಳ್ನೋಡು ಇವುಳ್ ವೈಯ್ಯಾರುಕ್ಕೆ ನನ್… ” ಮಲ್ಲಕ್ಕ ಕುಂತಲ್ಲೇ ಕೊಸರಾಡತೊಡಗಿದಳು, ಅವಳ ಆವೇಶ, ಆಕ್ರೋಶ ಎಷ್ಟಿತ್ತೆಂದರೆ ಅವಳು ಕುಂತಿರೋ ಜಾಗಕ್ಕೆ ಗಾರೆ ಬಳಿಯದೇ ಬರೀ ಮಣ್ಣಿನ ನೆಲವಾಗಿದ್ದಿದ್ರೇ ಅವಳ ಕೊಸರಾಟಕ್ಕೆ ಅವಳ ಕುಂಡಿಯಷ್ಟಗಲವೂ ನೆಲ ತೂತು ಬಿದ್ದು ನೆಲದೊಳಗೆ ವೊಲ್ಟೋಗಿರೋಳು, ಇವಳ ಕೊಸರಾಟ … Read more

ಜಾತಿ ಜಾನಪದ ಬೇರೆ ಬೇರೆ ಅಲ್ಲ ಎನ್ನುವ “ದಲಿತ ಜಾನಪದ”: ಡಾ. ನಟರಾಜು ಎಸ್ ಎಂ

ಮೊಗಳ್ಳಿ ಗಣೇಶ್ ಅವರದು ಕನ್ನಡ ಕಥಾಲೋಕದಲ್ಲಿ ಬಹು ದೊಡ್ಡ ಹೆಸರು. ೧೯೯೨ ರಲ್ಲಿ ತಮ್ಮ ಮೂವತ್ತನೇ ವಯಸ್ಸಿಗೆ ಮೊದಲ ಕಥಾಸಂಕಲನ ಪ್ರಕಟಿಸಿದ್ದ ಮೊಗಳ್ಳಿಯವರು ೨೦೨೪ ರ ತಮ್ಮ ಅವರತ್ತೆರಡನೇ ವಯಸ್ಸಿನವರೆಗೂ ಅಂದರೆ ಕಳೆದ ಮೂವತ್ತೆರಡು ವರ್ಷದಲ್ಲಿ ನವತ್ತೇಳಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಬರಹಗಳು ಕಥೆಗಳಾಗಿ, ಕಾದಂಬರಿಗಳಾಗಿ, ಸಂಸ್ಕೃತಿ ಚಿಂತನೆಗಳಾಗಿ, ಕಾವ್ಯಗಳಾಗಿ, ಬೀದಿ ನಾಟಕಗಳಾಗಿ, ಸಂಪಾದಿತ ಕೃತಿಗಳಾಗಿ ಕನ್ನಡ ಸಾರಸ್ವತ ಲೋಕಕೆ ಸೇರ್ಪಡೆಯಾಗಿವೆ. ಅವರ ಸಾಹಿತ್ಯ ಸೇವೆಗೆ ಅನೇಕ ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ. ೨೦೧೭ ರ … Read more

ಮೇಷ್ಟ್ರು ರವಿ, ರಾಜಿ ಮತ್ತು ಮಗ ರವಿರಾಜ: ಲಿಂಗರಾಜು ಕೆ ಮಧುಗಿರಿ

ಅಗ್ರಹಾರಕ್ಕೆ ವರ್ಗವಾಗಿ ಬಂದ ರವಿಯನ್ನು, “ಆ ಶಾಲೆಯನ್ಯಾಕೆ ತೆಗೆದುಕೊಂಡೆ ಗುರು? ನೆಕ್ಸ್ಟ್ ಅಕಾಡೆಮಿಕ್ ಇಯರ್‌ಗೆ ನೀನು ಹೆಚ್ಚುವರಿ ಆಗೋದು ಪಕ್ಕಾ. ಆ ಹೆಸ್ರಿಗೂ ಆ ಊರ್ಗೂ ಸಂಬಂಧಾನೇ ಇಲ್ಲ. ಊರಿನ ತುಂಬೆಲ್ಲಾ ಇರೋದು ಮಾದಿಗ್ರು, ಹೊಲೇರು, ಕುರುಬ್ರು, ಮಡಿವಾಳ್ರೇ. ಗೊತ್ತಲ್ಲಾ ಅವ್ರೆಂಗೆ ಅಂತಾ?”, ಹೀಗೆ ತುಟಿಗೆ ಇಷ್ಟಿಷ್ಟೇ ವೋಡ್ಕಾನಾ ಮುತ್ತಿಡ್ತಾ, ರವಿಯ ಕಸಿನ್, ಕುಮಾರ ಮುಂದಾಗಬಹುದಾದ ಅನಾಹುತಗಳ ಬಗ್ಗೆ ಎಚ್ಚರಿಸಿದ. ರವಿ, ಅಗ್ರಹಾರದ ಹೆಸರಿನಿಂದ ಹಾಗೂ ಕೌನ್ಸೆಲಿಂಗ್ ನಲ್ಲಿ ಉಳಿದ ಒಂದೇ ಒಂದು ಶಾಲೆ ಇದಾಗಿದ್ದುದರಿಂದ ಅನಿವಾರ್ಯವಾಗಿ … Read more

ಕಿರು ಕತೆಗಳು: ಸುಜಾತಾ ಎಸ್ ಹೆಗಡೆ ದಂಟಕಲ್

ಅಂತರ್ಗತ “ಲೇ ಭಾವನಾ ಎಲ್ಲೆ ಇದ್ದೀಯಾ ? ನನಗೆ ಕೆಲಸಕ್ಕೆ ಹೊರಡೋಕೆ ಸಮಯ ಆಯ್ತು. ಚಿನ್ನುಗೆ ಬೇರೆ ಸಮವಸ್ತ್ರ ಹಾಕಿಲ್ಲಾ. ಅವನನ್ನ ಶಾಲೆಗೆ ಬಿಟ್ಟು ನಾನು ತಲುಪೋದು ಯಾವಾಗಾ ?. ಹರ್ಷ ಏರು ಧ್ವನಿಯಲ್ಲಿ ಕೂಗಿದಾಗಲೇ ವಾಸ್ತವಕ್ಕೆ ಬಂದಳು. ಅವಸರವಸರವಾಗಿ ಉಕ್ಕುತ್ತಿದ್ದ ಹಾಲಿನ ಪಾತ್ರೆಯ ಉರಿಯನ್ನು ನಂದಿಸಿದಳು. ಅಡಿಗೆ ಮನೆಯ ಬಾಗಿಲಿಗೆ ಬಂದ ಪತಿಯನ್ನು ಕಂಡು ಮುಖ ಬಾಡಿಸಿಕೊಂಡಳು. ಕಣ್ಣಾಲಿಗಳು ತುಂಬಿಕೊಂಡವು. ಭಾವುಕಳಾದ ಹೆಂಡತಿಯನ್ನು ಕಂಡು ಸ್ವಲ್ಪ ಮೆತ್ತಗಾದ. “ಇದೇನೆ ಭಾವನಾ ? ಇಷ್ಟಕ್ಕೆಲ್ಲ ಯಾರಾದ್ರು ಕಣ್ಣೀರು … Read more

ಶಿಕ್ಷಣ, ಉದ್ಯೋಗ ಮತ್ತು ನೈತಿಕತೆ: ಪರಮೇಶ್ವರಿ ಭಟ್

ಎಲ್ಲರೂ ತಿಳಿದಂತೆ ಶಿಕ್ಷಣ‌ ಮತ್ತು ಉದ್ಯೋಗ ಒಂದಕ್ಕೊಂದು ಸಂಬಂಧಪಟ್ಟ ವಿಷಯಗಳು. ಉತ್ತಮ ಶಿಕ್ಷಣ ಉತ್ತಮ ಉದ್ಯೋಗಕ್ಕೆ, ಉತ್ತಮ ಉದ್ಯೋಗವು ಉತ್ತಮ ಜೀವನ ಮಟ್ಟಕ್ಕೆ ಕಾರಣವಾಗುತ್ತದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಜೀವನ ಒದಗಿಸಿಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿರುತ್ತಾರೆ. ಆದರೆ ಹಾಗೆ ಮಾಡುವಾಗ ಜೀವನಕ್ಕೆ ಅತೀ ಅಗತ್ಯವಾದ ನೈತಿಕತೆಯ ಬಗ್ಗೆ ಗಮನ ಹರಿಸುವುದಿಲ್ಲ. ಹಾಗೆಂದು ಅವರು ವಾಮ‌ಮಾರ್ಗ ಅನುಸರಿಸುತ್ತಾರೆ ಅಂತ ಅರ್ಥವಲ್ಲ. ಅವರ ಗಮನ ಮಕ್ಕಳು ಗಳಿಸುವ ಅಂಕಗಳಿಗೆ. . ಯಾಕೆಂದರೆ ಅಂಕಗಳೇ ಬುದ್ಧಿವಂತಿಕೆಯ ಅಳತೆಗೋಲು ಅಂತ‌ … Read more

ಕೆನಡಾದಲ್ಲಿ ಒಂದು ಸಂಜೆ

ಕೆನಡಾದಲ್ಲಿ ಇರುವ ಮಗನ ಮನೆಯಲ್ಲಿ ಆ ಸಂಜೆ ಅದಾಗ ತಾನೇ ಬರುತ್ತಿದ್ದ ತುಂತುರು ಮಳೆ ನಿಂತಿತ್ತು. ಆದರೆ ಬೆಳಗಿನಿಂದ ರಸ್ತೆ ಪೂರಾ ಚೆಲ್ಲಿದ್ದ ಮಂಜು ಮತ್ತಷ್ಟು ಗಟ್ಟಿಯಾಗಿ ಕಾಲಿಟ್ಟರೆ ಜಾರುವ ಸ್ಥಿತಿಯನ್ನು ತಲುಪಿತ್ತು. ರಸ್ತೆಯಲ್ಲಿ ವಿರಳವಾಗಿ ಅಲ್ಲೊಂದು ಇಲ್ಲೊಂದು ವಾಹನಗಳು ಚಲಿಸುತ್ತಿದ್ದವು. ಗಟ್ಟಿಯಾದ ಮಂಜನ್ನು ಸರಿಸಲು ಟ್ರಕ್ಕುಗಳಲ್ಲಿ ‘ ರಾಕ್ ಸಾಲ್ಟ್ ‘ ಲವಣವನ್ನು ರಸ್ತೆ ತುಂಬಾ ಸುರಿಯುತ್ತಿದ್ದರು. ರಾಕ್ ಸಾಲ್ಟ್ ನಮ್ಮಲ್ಲಿ ಸಿಗುವ ಉಪ್ಪಿನಂತೆ ಲವಣದ ರೂಪದಲ್ಲಿ ಇದ್ದು ಗಾತ್ರದಲ್ಲಿ ದೊಡ್ಡ ಸ್ಪಟಿಕಾಗಳಾಗಿ ದೊರೆಯುತ್ತದೆ. ನೇರಳೆ … Read more

ಮೂಗು ಸುಂದರಿಯೂ ಕಪ್ಪು ಹುಡುಗನೂ: ಎಂ ನಾಗರಾಜ ಶೆಟ್ಟಿ

ಹಾರ ಹಾಕಿ, ಧಾರೆ ಎರೆದು ಅಕ್ಷತೆ ಕಾಳು ಹಾಕುವುದನ್ನೇ ಕಾದಿದ್ದ ಅವಸರದ ಅನೇಕ ಆಮಂತ್ರಿತರು ಶುಭಕೋರಲು ಸಭಾಂಗಣದಿಂದ ಎದ್ದು ವೇದಿಕೆಯ ಎಡಭಾಗದಲ್ಲಿ ಒತ್ತೊತ್ತಾಗಿ ನೆರೆದುದನ್ನು ಕಂಡು ʼ ಸ್ವಲ್ಪ ತಾಳಿ ʼ ಎಂದು ಸುಧಾರಿಸಿಕೊಂಡು ಬರಲು ಮದುಮಕ್ಕಳನ್ನು ವೇದಿಕೆಯ ಪಕ್ಕದ ಕೋಣೆಗಳಿಗೆ ಕಳಿಸಿ ಕೊಡಲಾಯಿತು. ಹೆಚ್ಚೆಚ್ಚು ಜನ ಸೇರುತ್ತಿದ್ದಂತೆಲ್ಲಾ ಸರತಿಯ ಮುಂದಿದ್ದ ಆತುರಗಾರರು ʼ ಬೇಗ ಬರಕ್ಕೆ ಹೇಳಿ ʼ ಎಂದು ತಾಳ್ಮೆಗೆಟ್ಟು ಕೂಗುವುದನ್ನು ಕಂಡು, ಜನ ಅವಸರ ಮಾಡುತ್ತಿದ್ದಾರೆ ಬೇಗ ಬರಬೇಕಂತೆ ಎಂದು ಮದುಮಕ್ಕಳಿಗೆ ಹೇಳಿ … Read more

“ಕಲರ್ ಕಲರ್” ಮಾತುಗಳು ಮತ್ತು ಮಂಗರಾಯ: ಡಾ. ಅಮೂಲ್ಯ ಭಾರದ್ವಾಜ್

ಹುಟ್ಟಿದ ಕೂಡಲೇ ಬಿಳಿಯ ಜಗತ್ತು ಕಂಡಿದ್ದರೇ ಹೀಗಾಗುತ್ತಿರಲಿಲ್ಲವೇನೋ! ಆದರೆ ಕಂಡದ್ದು ಗಡಸು ಬ್ರೌನ್. ನಾವು ಹುಟ್ಟಿದಾಗಿನಿಂದ ಜನರು ನಮ್ಮ ಕಲರ್ಗಳ ನಡುವೆ ನಾವು ಎಷ್ಟು ಬಿಳಿ ಎಂದದ್ದೇ ಹೆಚ್ಚು ಕೇಳಿದ್ದು. ಆದರೆ ದೇಶ ಬಿಟ್ಟು ದೇಶಕ್ಕೆ ಬಂದ ನಂತರ ಆ ವೈಭವೀಕೃತ ಜಗತ್ತು ಹರಿದು ಬಹಳ ತಿಂಗಳುಗಳೇ ಆಗಿಹೋಗಿವೆ. ಅಂದು ನಾನು ಆಫೀಸಿನಲ್ಲಿದ್ದೆ. ಮಧ್ಯಾಹ್ನ ಊಟ ಮುಗಿಸಿ ಕುಳಿತಿದ್ದೆ. ದಿಢೀರನೆ ಮಗಳ ಸ್ಕೂಲಿನಿಂದ ಒಂದು ಕರೆ ಬಂತು.“ಹಲೋ!” ಎಂದ ಕೂಡಲೆ ಆ ಬದಿಯಿಂದ ಶಾಲೆಯ ಪ್ರಾಂಶುಪಾಲರು. ವಿಷಯ … Read more

ತಾಕತ್ತಿದ್ರೆ ಒಂದಿನ ಕ್ಲಾಸ್ ಮಾಡಿ ..!!!!!!!!: ನಾಗಸಿಂಹ ಜಿ ರಾವ್

ಶಾಲೆಗಳಲ್ಲಿ ದೈಹಿಕ ಶಿಕ್ಷೆ ಇಂದಾಗಿ ಇಡೀ ದೇಶದಲ್ಲಿ ಸುಮಾರು ೩೦% ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಅನ್ನೋ ಒಂದು ಕಹಿ ಸತ್ಯವನ್ನ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗ ತನ್ನ ಒಂದು ವರದಿಯಲ್ಲಿ ತಿಳಿಸಿತ್ತು. ಶಾಲೆಗಳಲ್ಲಿ ದೈಹಿಕ ಶಿಕ್ಷೆ ನೀಡದೆ ಹೇಗೆ ಪಾಠ ಮಾಡಬಹುದು ಅನ್ನುವ ಕೈಪಿಡಿಯನ್ನು ಸಿದ್ದಪಡಿಸಿ ಪ್ರತಿ ರಾಜ್ಯದ ಶಾಲೆಗಳಲ್ಲಿ ತರಬೇತಿ ನೀಡಿ ಎಂದು ತಿಳಿಸಿತ್ತು. ಅದೂ ಅಲ್ಲದೆ ಕೈಪಿಡಿಯನ್ನು ಕುರಿತು ಶಿಕ್ಷಕರಿಗೆ ತರಬೇತಿ ನೀಡಲು ಹೈದರಾಬಾದ್‌ನಲ್ಲಿ ತರಬೇತುದಾರರ ತರಬೇತಿಯನ್ನು ಆಯೋಗ ಏರ್ಪಡಿಸಿತ್ತು. ಮೂರುದಿನಗಳ ಈ ತರಬೇತಿಗೆ … Read more

ಚಿಂಕ್ರ: ಶಿವಕುಮಾರ ಸರಗೂರು

ಚಿಂಕ್ರ ಎಲ್ಲೊದ್ನಡ ನನ್ನ ಕೂಸು ಅಂತಿದ್ದಅವ್ವನ ಬೋ ಪ್ರೀತಿ ಮಗ್ನ ಮೇಲಿತ್ತುಒಂದ್ಗಳ್ಗಾದ್ರು ಎಡ್ಬಿಡದ ಜೀವ ಅದುಅವಳ್ಗ ಇವ್ನ್ಬಿಟ್ರಾ ಇನ್ಯಾರಿದ್ದರು?ಒಂದ್ಪ್ರಾಣವಾಗಿ ಜೋಕಾಗಿದ್ರು. ಬೆಳಿ ಬೆಳಿತ ಚೂರಾದ್ರು ಕಲ್ತೊಳ್ಳಿ ಅಂತಸ್ಕೂಲ್ಗ ಸೇರುಸ್ಬುಟ್ರಾ ಸರೋಯ್ತದಇಂಕ್ರ ಬುದ್ದಿ ತಲ್ಯಾಗ ಒಕ್ಬುಟ್ಟಂದ್ರನನ್ಮಗ ಪರಪಂಚ ಗ್ಯಾನ ತಿಳ್ಕಂಡುಪಸಂದಾಗಿ ಬೆಳ್ದ್ಬುಡ್ತಾನ ಅನ್ಕೊಂಡ್ಳು. ಗೌರ್ಮೆಂಟೌವ್ರು ಏನೇಳ್ಕೊಟ್ಟಾರು?ಪ್ರವೀಟ್ಗಾದ್ರು ಹಾಕ್ಬಾರ್ದ ಮಂಕೆಅಂತೇಳ್ದ ನೆರ್ಮನೆ ಗೌರಿ ಮಾತುಬಾಳ ಹಿಡಿಸ್ಬುಡ್ತು ತಲೆಚಿಟ್ಟಿಡಿತುಸಾಲಸೋಲ ಮಾಡಿ ಸೇರ್ಸ್ಬುಡದ.! ಅವ್ನ್ಗೇನೊ ಅವರ್ರಿಂಗ್ಲೀಸು ಹಿಡೀಸ್ದು.ಗೀಚಿ ಪಾಚಿ ಕಲಿಯಾಕ್ ಸುರ್ಮಾಡ್ದ.ಯಾರೊಂದ್ಗು ಮಾತಾಡ್ನಾರ. ಸಂಕೋಚಕಲ್ತ್ರುವ ಹೇಳೋಕು ಮುಜ್ಗರ ತಪ್ಪಾದ್ದು ಅಂತ.ಆದ್ರೂ ಅವ್ರವ್ವನ ಮೆಚ್ಸಕ … Read more

ಪ್ರೇಮದ ಪರಿಭಾಷೆ: ದೇವರಾಜ್ ಹುಣಸಿಕಟ್ಟಿ

ಪ್ರೇಮದ ಪರಿಭಾಷೆ ಪ್ರೇಮದ ಪರಿಭಾಷೆ ಏನುಇಮ್ರೋಜ್ ಹೇಳಿಲ್ಲಿ…. ಇನ್ನೇನಿದೆ…ಕಂಬನಿಗೆ ತಂಗಾಳಿ ಸೋಕಿಮೋಡವಾಗಿ ಸುರಿವ ಮಳೆಯಂತೆ….. ಅಷ್ಟೇ ಅಂದನಂತೆ.. ಇಮ್ರೋಜ್ ಅಷ್ಟೇ ನಾ ಅಂದ್ರೇ…. ಇಲ್ಲಾ ಕೇಳಿಲ್ಲಿ.. ಭೂಮಿ ಭಾರ ವಿರಹದಉರಿಯ ಹೊತ್ತು..ಕ್ಷಣ ಕ್ಷಣವು ಯುಗದಂತೆ ಕಳೆದು ಭೂಮಿಗೆ ಬಿದ್ದ ಮೇಲೂ.. ಅವಳು ತಿರಸ್ಕರಿಸಿದರೆಕಂಬನಿ ಮಿಡಿಯದೆ..ಎದೆ ಭಾರ ಮಾಡಿಕೊಳ್ಳದೆ ನಗು ಮುಖವ ತೋರಿತುಟಿಯಲ್ಲಿ ಬಿಕ್ಕಳಿಕೆ ಕುಡಿದು…ಕಣ್ಣಲ್ಲಿ ಹುಸಿ ಹೊಳಪು..ಮುಡಿದು…ಕಣ್ಣ ಕಾಡಿಗೆಯಲ್ಲಿ ಮುಚ್ಚಿನಗುವ ಬಡಪಾಯಿ ಪ್ರೇಮಿಯಂತೆಅಷ್ಟೇ ಅಂದ ಅವ್ಹ ಇಮ್ರೋಜ್ ಮತ್ತೆ….ಹೆಚ್ಚೇನಿಲ್ಲ..ಭೂಮಿ ಆಗಸ ಚುಂಬಿಸುವುದಕಂಡು..ಮುಖದ ತುಂಬ ಹಾಲ್ ಬೆಳಕ ಚೆಲ್ಲಿ..ಶರಧಿಯ … Read more

ಚಂದ್ರಶೇಖರ ಕಂಬಾರರ “ಕರಿಮಾಯಿ “ಮತ್ತು ಇತರೆ ಕಾದಂಬರಿಗಳು: ರಾಘವೇಂದ್ರ ಅಡಿಗ ಎಚ್ಚೆನ್.

1937 ಜನವರಿ 2 ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ ಜನಿಸಿದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಡಾ. ಚಂದ್ರಶೇಖರ ಕಂಬಾರರು ಹಲವು ಕ್ಷೇತ್ರಗಳಲ್ಲಿ ಪರಿಣತರು. ಅಸಂಖ್ಯಾತ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡವರು. ಸಾಹಿತ್ಯ, ಸಂಗೀತ, ರಂಗಭೂಮಿ,ಸಿನಿಮಾ ಎಲ್ಲವೂ ಅವರ ತೆಕ್ಕೆಗೆ ಸಿಕ್ಕಿ ಹೆಜ್ಜೆ ಗುರುತನ್ನು ಮೂಡಿಸಿಕೊಂಡವು. ಧಾರವಾಡದಲ್ಲಿ ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದು ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ (1968-69), ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (1971-91) ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊಟ್ಟ … Read more

ಯೋಗಸ್ಥದ ಅಂತಸ್ಥ ಮತ್ತು ಪರಸ್ಥ: ಡಾ. ಹೆಚ್ ಎನ್ ಮಂಜುರಾಜ್

ರಾಗಂ ಅವರ ‘ಸಂತೆಯಿಂದ ಸಂತನೆಡೆಗೆ’ ಕೃತಿಯ ಓದು ನಮ್ಮೆಲ್ಲರ ಪ್ರೀತಿಯ ಗೆಳೆಯ ವಿಜಯ್ ಹನೂರು ಇದೀಗ ಯಳಂದೂರಿನ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ನನ್ನ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಮತ್ತು ಗೌರವಾದರಗಳನ್ನು ಹೊಂದಿರುವ ಸಾಹಿತ್ಯ ಸಹೃದಯಿ; ಜೊತೆಗೆ ಗಂಭೀರ ಸಾಹಿತ್ಯ ವಿದ್ಯಾರ್ಥಿ. ಕಳೆದೊಂದು ವಾರದ ಹಿಂದೆ ಫೋನು ಮಾಡಿ, ‘ಗುರುಗಳೇ, ಸಿದ್ಧೇಶ್ವರ ಸ್ವಾಮಿಗಳನ್ನು ಕುರಿತ ಹೊಸದೊಂದು ಪುಸ್ತಕವನ್ನು ನಿಮಗೆ ಅಂಚೆಯಲ್ಲಿ ಕಳಿಸುತ್ತಿರುವೆ. ರಾಗಂ ಅವರ ‘ಯೋಗಸ್ಥಃ’ ಅಂತ ಹೆಸರು. ನೀವು ಓದಿ, ಬರೆದು ಕೊಡಬೇಕು’ ಎಂದರು. … Read more

ಮೇಸ್ಟ್ರು ನನ್ನ ಮಗಳನ್ನು ಸಾಯಿಸಿ ಬಿಟ್ರು..!: ನಾಗಸಿಂಹ ಜಿ ರಾವ್

( ಗೌಪ್ಯತೆಯ ಉದ್ದೇಶದಿಂದ ವ್ಯಕ್ತಿಗಳು ಮತ್ತು ಸ್ಥಳದ ಹೆಸರನ್ನು ಬದಲಿಸಲಾಗಿದೆ ) ನಾನಿರೋದು ಪುಟ್ಟ ಹಳ್ಳಿ. ಬೆಂಗಳೂರಿಗೆ ಸುಮಾರು ಮೂವತ್ತು ಕಿಲೋಮೀಟರ್ ದೊರವಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸ್ವಲ್ಪ ಹತ್ತಿರ. ವಿಮಾನ ನಿಲ್ದಾಣದ ಮುಖ್ಯರಸ್ಥೆ ಪಕ್ಕದಲ್ಲೀಯೇ ಇರುವ ಹಳ್ಳಿಯಾದ್ದರಿಂದ ಪಂಚಾಯತಿ, ಕಾರ್ಪೊರೇಷನ್ ಎರಡರಿಂದಲೂ ಅಂತಹ ಪ್ರಾಮುಖ್ಯತೆ ಪಡೆಯದ ಹಳ್ಳಿ. ಪ್ರಾಥಮಿಕ ಶಿಕ್ಷಣದ ನಂತರ ಮುಂದಿನ ಶಿಕ್ಷಣಕ್ಕಾಗಿ ನನ್ನ ಹಳ್ಳಿ ಮಕ್ಕಳು ಈಗಲೂ ಪಕ್ಕದ ಬಾಗಲೂರು, ಯಲಹಂಕ, ಬೆಂಗಳೂರನ್ನು ಅವಲಂಬಿಸ ಬೇಕು. ಪಠ್ಯದಲ್ಲಿ ಸಮಸ್ಯೆ ಬಂದರೆ, ಹೋಂ ವರ್ಕ್ … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಶರಣಗೌಡ ಬಿ ಪಾಟೀಲ ತಿಳಗೂಳ ಅವರ ಕವಿತೆ

ಗುಜರಿ ಅಂಗಡಿಯ ಪುಸ್ತಕ! ಫುಟಪಾತ ಬದಿಯಗುಜರಿ ಅಂಗಡಿಯತುಕ್ಕು ಹಿಡಿದ ತಗಡು,ಗಾಳಿ ಸೋಕಿಟಪಟಪ, ಚಿರ್ ಚಿರ್ಸದ್ದು ಮಾಡಿದಾಗಮೂಲೆಯಲ್ಲಿ ಬಿದ್ದಪುಸ್ತಕವೊಂದುತಲೆ ಎತ್ತಿ ನೋಡಿತು! ಅಂಗಡಿ ಮಾಲಿಕಲೈಟಿಲ್ಲದ ಅಂಗಡಿ ತೆರೆದುಕಸಕಡ್ಡಿ ಗುಡಿಸಿ ನೀರುಸಿಂಪಡಿಸಿದನು ! ಗುಜರಿಗೆ ಬಂದಕಬ್ಬಿಣದ ಡಬ್ಬಿಯನ್ನೇಕುರ್ಚಿ ಮಾಡಿಕೊಂಡುಸುಗಂಧಿತ ವಾಸನೆಯಅಗರಬತ್ತಿ ಹಚ್ಚಿ ವ್ಯಾಪಾರ ಶುರುಮಾಡಿದ !ತೂಗುವ ತಕ್ಕಡಿಗಿಲ್ಲ ಬಿಡುವುಕಬ್ಬಿಣ, ಪ್ಲಾಸ್ಟಿಕ್, ರಟ್ಟುಪುಟ್ಟಗಳದೇ ಕಾರುಬಾರು ! ರಾಶಿ ರಾಶಿ ಸಾಮಾನುತೂಕ ದರಕ್ಕಾಗಿ ಚೌಕಾಶಿ!ಎಲ್ಲವೂ ಗಮನಿಸಿಪುಸ್ತಕ ನಕ್ಕು ಹೇಳಿತುಎಲ್ಲರೊಂದಿಗೆ ತೂಗಬೇಡಿನಮ್ಮ ಮೌಲ್ಯ ಅರಿತುಕೊಳ್ಳಿ. !! –ಶರಣಗೌಡ ಬಿ ಪಾಟೀಲ ತಿಳಗೂಳ ಶರಣಗೌಡ ಬಿ … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಎರಡನೇ ಬಹುಮಾನ ಪಡೆದ ಲಿಂಗರಾಜು ಕೆ. ಅವರ ಕವಿತೆ

ಮಾರ ನವಮಿ ಬನ್ನಿ ಬನ್ನಿಹೀಗಿದ್ದರೂ ಎಂಬ ಕಲ್ಪನೆಗೂಸಿಗದತಾತ, ಮುತ್ತಾತ, ಅಜ್ಜಿ, ಮುತ್ತಜ್ಜಿಮಾರನವಮಿಯಂದು ಮೂಡಿಕೈಗೇ ಸಿಗುವವರಿದ್ದಾರೆ ಎಡೆಗಿಟ್ಟ ಚಕ್ಕುಲಿ, ನಿಪ್ಪಟ್ಟು,ಪುರಿ, ಸ್ವೀಟು ಮೆಲ್ಲಿಟವಲ್ಲು, ಸೀರೆ, ರವಿಕೆ ಪೀಸುಗಳಹೊದ್ದಿಲೋಟದೊಳಗಿನ ಸರಾಪು ಕುಡಿದುಹದವಾಗಿ ಬೆಂದ ಬಾಡಬಾರಿಸಲುಆ ‘ಹೆಂಡಗಂಡ’ರುಮಾರ ನವಮಿ ದಿನಮೂಡಿ ಬಂದೇ ಬರುತ್ತಾರೆಬನ್ನಿ ಬನ್ನಿ ಬೇಗ ಬನ್ನಿ… ಎಡೆಗಿಟ್ಟ ಎಣ್ಣೆ ಅರ್ಧಕುಡಿದು ಮಾಯವಾಗುವ ಮುನ್ನರಕ್ತ ಮಾಂಸಗಳ ಕಿತ್ತುಬರೀ ಮೂಳೆಗಳನೇ ಬಿಟ್ಟ್ಹೋಡುವ ಮುನ್ನ,ಊರಗುಡಿಯೊಳಗೋಗದೆಯೂಸ್ವರ್ಗವನ್ನೇ ಪಡೆದ ಕಾರಣ,ಊರಿಂದಿನ ಗುಟ್ಟೆಯಿಂದಿಡಿದುಪಟೇಲರ ತೋಟದವರೆಗಿನಹೊಲವನ್ನು ‘ಹಟ್ಟೆರಸಿಗೆ’ಎಂದು ಈಗಲೂಕರೆಯುವ ಕಾರಣಗಳನುಅವರ ಬಾಯಿಂದಲೇಕೇಳೋಣ ಬನ್ನಿ… ಬನ್ನಿ ಬನ್ನಿ ಬೇಗ ಬನ್ನಿಹೆಬ್ಬೆಟ್ಟೊತ್ತಿ, ಆಣೆ … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ಪಡೆದ ಪ್ರಶಾಂತ್ ಬೆಳತೂರು ಅವರ ಕವಿತೆ

ಅಷ್ಟಾವಂಕನ ಸ್ವಗತ ಒಮ್ಮೊಮ್ಮೆಸಮುದ್ರವು ಮೇರೆ ಮೀರುತ್ತದೆತಪ್ಪೇನಿಲ್ಲ.. !ಒಳಗಿನ ಕುದಿ ಹೆಚ್ಚಾದಾಗಹಿಟ್ಟಿನಿಂದ ಮಾಡಿದಕೋಳಿ ಕೂಡಬೆಂತರದಂತೆ ಅರುಚುತ್ತದೆ.. !ನಾನೋಕುರೂಪಿ ಅಷ್ಟಾವಂಕಮೈಯ ಗಾಯಗಳುಕೀವು ತುಂಬಿ ಸೋರುವಾಗಬಾಧೆ ತಾಳಲಾರದೆನಡು ಹಗಲಿಗೆ ನಗ್ನಗೊಂಡವನು.. ! ದಾಟಲಾರೆನುಅರಸು ಮಹಾಶಯರಂತೆಗೊಡ್ಡು ಇತಿಹಾಸದ ಹೆಗಲೇರಿಗೊತ್ತು ಗುರಿಯಿಲ್ಲದೆನಿರ್ಜೀವ ಸರಕಿನಂತೆವಿನಾಕಾರಣ ಸಾಗಲಾರೆಪ್ರೇಮಕಾಮವಿರದಸತ್ವಹೀನ ಮುಂದಿನಒಣ ಜನ್ಮಾಂತರಗಳಿಗೆ.. ! ಆಗಾಗಿಯೇಒಳ ಹೊರಗಿನ ಹಂಗಿಲ್ಲದೆನೋವು ಕಾವುಗಳ ನುಡಿಸುತ್ತೇನೆಅವಳಿಗಾಗಿ ಹಾಡುತ್ತೇನೆಸಿಗಲಾರಳು ಅಷ್ಟು ಸುಲಭಕೆಮೈಮನಗಳ ಮರೆಸುವ ವಿಷಕನ್ಯೆಆದರೂ ಮಾವಟಿಗ ನಾನುಪಳಗಿಸುವುದರಲ್ಲಿ ನಿಸ್ಸೀಮ.. ! ಅವಳರಮನೆಯ ಅಂತಃಪುರದಲ್ಲಿಬಣ್ಣಹೀನವಾದನಟ್ಟಿರುಳಗಳ ಏಕಾಂತಕ್ಕೆಪ್ರೇಮರಾಗವಿಡಿದು ಮೀಟುತ್ತೇನೆಹೃದಯದ ಕದ ತಟ್ಟುವರಮ್ಯತೆಯ ಸಂಗೀತ ಸ್ಪರ್ಶಗಳಲ್ಲಿಸಪ್ತಸ್ವರಗಳೆದ್ದು ನರ್ತಿಸಿಅವಳ ತುಂಬು ಅಂಗಾಂಗಳನ್ನುಬಾಧಿಸುವಾಗವೇದನೆಯ … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಸವಿರಾಜ್ ಆನಂದೂರು ಅವರ ಕವಿತೆ

ಏಸುವಿನ ಬೊಂಬೆ ಕಳೆದ ವರ್ಷದ ಜಾತ್ರೆಯಲ್ಲಿ ಮಗಳಿಗೊಂದು ಕ್ರಿಸ್ತನ ಬೊಂಬೆ ಕೊಡಿಸಿದ್ದೆ ಮಕ್ಕಳ ಮುತುವರ್ಜಿ ನಿಮಗೇ ಗೊತ್ತಲ್ಲತಿಂಗಳು ಕಳೆಯಲಿಲ್ಲ, ಕ್ರಿಸ್ತನ ಶಿಲುಬೆ ಮುರಿಯಿತುಅರ್ಧ ದಿನ ಅತ್ತಳು, ಮತ್ತೆಬುದ್ಧನ ಬೊಂಬೆಯ ಬೋಧಿಮರ ಮುರಿದುಏಸುವಿನ ಬೆನ್ನಿಗೆ ಮೆತ್ತಿದಳು. ಮರುವಾರ ಕ್ರಿಸ್ತನ ಕಾಲಿಗೆ ಜಡಿದಿದ್ದ ಮೊಳೆಗಳು ಸಡಿಲವಾದವುಮಾಡ್ತೀನಿ ಇದ್ಕೆ ಅಂದವಳೇ ವಿವೇಕಾನಂದರ ಕ್ಯಾಲೆಂಡರಿನಮೊಳೆ ಕಿತ್ತು ಕ್ರಿಸ್ತನ ಕಾಲಿಗೆ ಕೂಡಿಸಿದಳು. ಇನ್ನೊಮ್ಮೆ ಬೊಂಬೆಯ ತುಂಡುಬಟ್ಟೆ ಹರಿಯಿತುಅರೆರೇ! ಗಾಂಧಿತಾತನ ಲಂಗೋಟಿ ಹರಿದುಏಸುವಿನ ಮಾನ ಮುಚ್ಚಿದಳು. ಈಗ ಷೋಕೇಸಿನ ಒಂದೊಂದು ಬೊಂಬೆಯಒಂದೊಂದು ಅಂಗ ಮುರಿದಿದ್ದಾಳೆಎಲ್ಲವೂ ಏಸುವಿನ … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಸಂತೆಬೆನ್ನೂರು ಫೈಜ್ನಟ್ರಾಜ್ ಅವರ ಕವಿತೆ

ಕೊಳಲ ಹಿಡಿದ ಕೃಷ್ಣ…. ಅಮ್ಮ ಮೆಕ್ಕೆಜೋಳದ ಸೆಪ್ಪೆತೊಗರಿ ಕುಳೆಎಳ್ಳು ಕಡ್ಡಿ ಆರಿಸಿ ಸಿಂಬೆ ಇಲ್ಲದ ತಲೆ ಮೇಲೆಹೊತ್ತು ತರುವಾಗೆಲ್ಲಾಅಮ್ಮ ಮತ್ತು ರೊಟ್ಟಿ ಕಣ್ಣೆದುರಿನ ಸೂರ್ಯ ರೊಟ್ಟಿ ಕೊಟ್ರೆ ಕುದಿಗೆಸಿಲವಾರದ ಪಾತ್ರೆಯಿಟ್ಟುನಾ ತಂದ ಬೀಳು ಹೊಲದಸಂಜೀವಿನಿ ಕಡ್ಡಿಗಳು ಒಲೆಗಿಕ್ಕಿ ಅಮ್ಮಊದುವಾಗ ಮರೆತ ಮಗ್ಗಿ ಬಾಯಿಗೆ ಬಂದಷ್ಟೇ ಖುಷಿ ತೆಳು ಕಬ್ಬಿಣದ ಕೊಳವೆ ಅದು,ಅಮ್ಮನ ತುಟಿ ತಾಗಿಎದೆಯ ಒಲವೆಲ್ಲಾ ಒಟ್ಟು ಹಾಕಿ ಊದುತ್ತಿದ್ದರೆಒಲೆ ತುಂಬಾ ಬೆಳಕು ; ಅಮ್ಮ ಥೇಟ್ ಕೊಳಲ ಹಿಡಿದ ಕೃಷ್ಣ ಅಮ್ಮನ ಮನಸ ಬಿಳಿಜ್ವಾಳದ ಹಿಟ್ಟಿಗೆ … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ನಳಿನ ಬಾಲು ಅವರ ಕವಿತೆ

ಕೆಂಪು ಕೆಂಪಾದ ಆ ದಿನ ಮರೆಯಲಾರೆನು ಇನ್ನೂಹಚ್ಚ ಹಸಿರಾಗಿದೆ ಅದರ ನೆನಪು.ಅಯ್ಯೋ ಮನೆಯೆಲ್ಲ ಮೈಲಿಗೆಯಾಯಿತು,ಶಾಲೆಯಿಂದ ಬಂದವಳಿಗೆ ಹಿರಿಯರ ವಟವಟ. ಅರ್ಥವಾಗದೆ ನೋಡಿದೆ ಅಮ್ಮನ ಮುಖವ,ಓಡಿ ಬಂದು ತಬ್ಬಿದಳು ಅರಿವು ಮೂಡಿಸುತ.ಮುಂಜಾನೆಯ ಮೂಡಣದ ದಿನಕರ ಕೆಂಪಾಗುವನಲ್ಲ ಅವನಿಗೂ ಉಂಟೆ ಮೈಲಿಗೆಯ ತಟವಟ? ಅಯ್ಯೋ ಅದನ್ನು ಯಾಕೆ ಮುಟ್ಟಿಸಿಕೊಂಡ್ಯೇ..ದೊಡ್ಡವಳವಳು ನಿಭಾಯಿಸಲಿ ಬಿಡು,ಅಜ್ಜಿಯ ಆಜ್ಞೆಯಂತಹ ಸಲಹೆ,ಅಮ್ಮನ ಕಣ್ಣಲ್ಲಿ ಕಂಡೂ ಕಾಣದಂತಹ ಹತಾಶೆ. ನನ್ನಣ್ಣ ಒಂದು ವರ್ಷ ಹಿರಿಯ,ಅವ ಚಿಕ್ಕವನಂತೆ, ಅದು ಹೇಗೆನಾನು ಮಾತ್ರ ದೊಡ್ಡವಳಾದೆ? ಯಾರನ್ನು ಪ್ರಶ್ನಿಸಲಿ?ಅಮ್ಮನ ತುಂಬಿದ ಕಂಗಳ ಕಂಡು … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅವರ ಕವಿತೆ

ದೀಪ ಹಚ್ಚಲು ಕತ್ತಲಾಗಲೇ ಬೇಕುವಸಂತ ಋತುವಿನ ವಿಷುವತ್ ಸಂಕ್ರಾಂತಿಇದುವೇ ಬೆಳಕಿನ ಹಬ್ಬ ಈಸ್ಟರ್ಸಂತ ಯೇಸುವಿನ ಪುನರುತ್ಥಾನದ ಸಂಭ್ರಮ. ದಾಸ್ಯತ್ವದ ಸಂಕೋಲೆಯಿಂದದೀನದಲಿತ ದುರ್ಬಲರನ್ನುಮುಕ್ತಗೊಳಿಸಲು ಓ ಮಹಾಸಂತನೆನೀನು ಏರಿದ್ದು ಅಧಿಕದ ಸಾವಿನ ಶೂಲ. ಅಂದು ಸಾವಿನ ಸೋಲಿನ ದಿನಕೆಂಡದ ಪಾತ್ರೆಯ ಜ್ವಾಲೆಯಲಿಹಚ್ಚಿಟ್ಟ ದೀಪ ನಿನ್ನ ಪ್ರೀತಿ, ದಯೆ,ಕರುಣೆಯಾಗಿ ಸದಾ ಬೆಳಗುತ್ತಿದೆ. ಕೇವಲ 30 ಬೆಳ್ಳಿ ನಾಣ್ಯಗಳ ಆಶೆಯಿಂದನಿನ್ನ ಪರಮ ಶಿಷ್ಯ ಯೂದನು ಮಾಡಿದಗುರು ದ್ರೋಹಕ್ಕೆ ಕೋಡಿಯಾಗಿಹರಿದುದು ರಕ್ತ ಕಣ್ಣೀರು. ನಿನ್ನ ಕೊನೆಯ ಔತಣಕೂಟದವಿಷದ ಬಟ್ಟಲವು ಕೂಡ ತುಂಬಿದ್ದುಪವಿತ್ರ ದೇಹದ ರಕ್ತ, … Read more

ಪಂಜು ಕವಿತೆ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಮಧು ಕಾರಗಿ ಅವರ ಕವಿತೆ

ವ್ಯಾಖ್ಯಾನ! ಹಬೆಯೇಳುವ ಕಾಫಿಯನ್ನುಸುರಿದುಕೊಂಡು ಬಟ್ಟಲಿಗೆ ಮುತ್ತಿಡುತ್ತಾರೆದೃಷ್ಟಿಯನ್ನು ಕಣ್ಣಿಂದ ಕಣ್ಣಿಗೆ ನೆಟ್ಟುಈ ಏಕಾಂತದ ಸಂಜೆಗಳುಮತ್ತಷ್ಟು ಸುಂದರಗೊಳ್ಳುವುದೇ ಆಗ ! ಮಾತುಗಳು ಬೇಕಾಗಿಲ್ಲ ಅವರಿಗೆಬೇಕಂತಲೇ ಬಿಟ್ಟಿರುವಾಗಮತ್ತುಕಣ್ಣ ಸನ್ನೆಗಳೊಂದಿಗೆ ಶಬುಧಗಳಾಗುವಅಸಂಖ್ಯಾತ ಮಾತುಗಳನ್ನುಪ್ರೇಮಿಯಲ್ಲದೆಜಗದ ಯಾವ ಗೋಡೆಯೂಕೇಳಿಸಿಕೊಳ್ಳಲಾಗುವುದಿಲ್ಲ! ಒಂದು ಹಿತವಾದ ಸ್ಪರ್ಶಸರ್ವಕಾಲಕ್ಕೂ ಮಡಿಲಾಗುವ ಹೆಗಲುಎದೆಯ ಮೇಲೆ ಕಿವಿಯಿಟ್ಟರೆತನ್ನದೇ ಹೆಸರನ್ನು ಪಿಸುಗುಡುವಪ್ರಾಮಾಣಿಕ ಹೃದಯಜೀವನವನ್ನು ನಿಶ್ಚಿಂತೆಯಿಂದ ಜೀವಿಸಲುನನಗಿಷ್ಟು ಸಾಕೆಂದುಪ್ರೇಮಿಯೊಬ್ಬ ನಿರ್ಧರಿಸಿದ ಆ ಘಳಿಗೆಗೆದೇವಾನುದೇವತೆಗಳು ಅನುಗ್ರಹಿಸುತ್ತಾರೋ ಇಲ್ಲವೋ ಗೊತ್ತಿಲ್ಲ ! ಆದರೆ,ಅರ್ಧಕುಡಿದು ಬದಲಾಯಿಸಿಕೊಂಡಕಾಪಿ ಬಟ್ಟಲುಗಳು…ಅವಳು ಹಚ್ಚಲೆಂದೇ ಮೈಮೇಲಿನಶರಟಿನಿಂದ ಕಿತ್ತುಕೊಂಡ ಗುಂಡಿಗಳು..ಕಣ್ಣಿಗೆ ಕಸ ಬಿದ್ದ ಸುಂದರ ಸುಳ್ಳುಉಫ್ ಎಂದು ಊದುವ … Read more

ಪಂಜು ಕವಿತೆ ಸ್ಪರ್ಧೆ-2024 ಫಲಿತಾಂಶ

ಪಂಜು ಅಂತರ್ಜಾಲ ಪತ್ರಿಕೆ ಏರ್ಪಡಿಸಿದ್ದ 2024ನೇ ಸಾಲಿನ ಕವಿತೆ ಸ್ಪರ್ಧೆಯಲ್ಲಿ ಒಟ್ಟು 188 ಕವಿಗಳು ಭಾಗವಹಿಸಿದ್ದರು. ಪ್ರಸಿದ್ಧ ಕವಿಗಳಾದ ಸವಿತಾ ನಾಗಭೂಷಣ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿದ್ದರು. ಪಂಜು ಕವಿತೆ ಸ್ಪರ್ಧೆಯಲ್ಲಿ ವಿಜೇತರಾದವರು:೧. ಪ್ರಥಮ ಬಹುಮಾನ: ಗುಜರಿ ಅಂಗಡಿಯ ಪುಸ್ತಕ (ಶರಣಗೌಡ ಬಿ ಪಾಟೀಲ ತಿಳಗೂಳ)೨. ದ್ವಿತೀಯ ಬಹುಮಾನ: ಮಾರ ನವಮಿ (ಲಿಂಗರಾಜು ಕೆ.)೩. ತೃತೀಯ ಬಹುಮಾನ: ಅಷ್ಟಾವಂಕನ ಸ್ವಗತ (ಪ್ರಶಾಂತ್ ಬೆಳತೂರು) ಸಮಾಧಾನಕರ ಬಹುಮಾನ ವಿಜೇತರು:೧. ಏಸುವಿನ ಗೊಂಬೆ (ಸವಿರಾಜ್ ಆನಂದೂರು)೨. ಕೊಳಲ ಹಿಡಿದ ಕೃಷ್ಣ.. … Read more

ಪಂಜು ಕವಿತೆ ಸ್ಪರ್ಧೆ 2024 ರ ಅಂತಿಮ‌ ಸುತ್ತಿಗೆ‌ ಆಯ್ಕೆಯಾದ ೫೦ ಕವಿಗಳ ಪಟ್ಟಿ

2024 ರ‌ ಪಂಜು ಕವಿತೆ ಸ್ಪರ್ಧೆಗೆ ಒಟ್ಟು 188 ಕವಿತೆಗಳು ಬಂದಿದ್ದು, ಆ ಪೈಕಿ 50 ಕವಿತೆಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಈ ಸ್ಪರ್ಧೆಯ ಅಂತಿಮ‌ ಸುತ್ತಿಗೆ‌ ಆಯ್ಕೆಯಾದ ೫೦ ಕವಿಗಳ ಹೆಸರುಗಳು ಈ ಕೆಳಗಿನಂತಿವೆ… ೧. ಚೇತನ್ ದೊಡ್ಡಯ್ಯ೨. ಡಾ. ಗುರುಸಿದ್ಧಯ್ಯಾ ಸ್ವಾಮಿ೩. ಮೋದೂರು ತೇಜ೪. ಲಿಂಗರಾಜು ಕೆ.೫. ನಿರಂಜನ ಕೇಶವ ನಾಯಕ೬. ಮಧು ಕಾರಗಿ೭. ನಾಗರಾಜ ಜಿ. ಎನ್. ಬಾಡ೮. ಶರಣಗೌಡ ಬಿ ಪಾಟೀಲ ತಿಳಗೂಳ.೯. ಅಶ್ಫಾಕ್ ಪೀರಜಾದೆ೧೦. ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ೧೧. ಮಂಜುನಾಥ್ … Read more

ಸಾರ್. ಪ್ಲೀಸ್ ಸಹಾಯ ಮಾಡಿ … !!!!!!!!!: ನಾಗಸಿಂಹ ಜಿ ರಾವ್

( ಈ ಘಟನೆಯನ್ನು ಘಟನೆಯ ಪ್ರಮುಖ ವ್ಯಕ್ತಿಯ ಅನುಮತಿ ಪಡೆದು ಬರೆಯಲಾಗಿದೆ.. ಗೋಪ್ಯತೆಯ ಉದ್ದೇಶದಿಂದ ಹೆಸರುಗಳನ್ನು ಬದಲಿಸಿ ಬರೆದಿದ್ದೇನೆ ) ಸಾಮಾನ್ಯವಾಗಿ ನಾನು ಹೆಸರಿಲ್ಲದೆ ಬರಿ ನಂಬರ್ ಬರುವ ಕರೆಗಳನ್ನ ಬೇಗ ತೆಗೆಯೊಲ್ಲ. ನನ್ನ ಮೊಬೈಲ್ ನಂಬರ್ ಪದೇ ಪದೇ ಪತ್ರಿಕೆಗಳಲ್ಲಿ, ಟಿವಿ ನಲ್ಲಿ ಬಂದು ಸುಮ್ಮನೆ ಕರೆ ಮಾಡುವವರ ಸಂಖ್ಯೆ ಜಾಸ್ತಿ. ಇದು ಏನು ? ಯಾಕೆ ಸಹಾಯ ಮಾಡ್ತೀರಾ ? ಅನ್ನೂ ಪ್ರಶ್ನೆಗಳೇ.. ಅದಕ್ಕೆ ನಾನು ಹೆಸರಿಲ್ಲದೆ ಬರುವ ಕರೆ ಸ್ವೀಕಾರ ಮಾಡಲ್ಲ. ಆದ್ರೆ … Read more

ಆಹಾರವೇ ವಿಷವಾಗಿ, ವಿಷವೇ ಆಹಾರವಾಗಿರುವ ಈ ಕಾಲಘಟ್ಟದಲ್ಲಿ…: ಚಂಸು ಪಾಟೀಲ

ಮನುಷ್ಯ ಆಕಾಶದಲ್ಲಿ ಹಕ್ಕಿಯಂತೆ ಹಾರಬಲ್ಲ, ನೀರಿನಲ್ಲಿ ಮೀನಿನಂತೆ ಈಜಬಲ್ಲ; ಆದರೆ, ಮನುಷ್ಯ ಮನುಷ್ಯನಂತೆ ಭೂಮಿಯ ಮೇಲೆ ಬದುಕುವುದನ್ನು ಕಲಿಯಲಿಲ್ಲ. ಎಂದುಡಾ. ರಾಧಾಕೃಷ್ಣನ್ ರು ಹೇಳಿದ ಮಾತು ನನಗಿಲ್ಲಿ ನೆನಪಾಗ್ತಾ ಇದೆ. ನಮ್ಮ ಹಿರಿಯರು ಎಷ್ಟು ಗಟ್ಟಿಮುಟ್ಟಾಗಿದ್ದರು, ದೀರ್ಘಾಯುಷಿಗಳಾಗಿದ್ದರು. ಬೇಸಿಗೆಯಿಂದ ಹಿಡಿದು ಮಾಗಿಯವರೆಗೂ ನಿರಂತರ ಎಷ್ಟೊಂದು ಕೃಷಿ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದರು. ನೀರಾವರಿ ಇಲ್ಲದ ಕಾಲದಲ್ಲಿ ಕೇವಲ ಮಳೆಯನ್ನೇ ನೆಚ್ಚಿ ಬೆಳೆದರು.ಟ್ರ್ಯಾಕ್ಟರ್ಗಳಿಲ್ಲದಾಗ ಬರಿ ಎತ್ತುಗಳನ್ನು ಹೂಡಿಯೆ ಹೊಲ ಉಳುಮೆ ಮಾಡಿದರು. ಒಕ್ಕುವ ಯಂತ್ರಗಳೇ ಇಲ್ಲದ ಸಂದರ್ಭದಲ್ಲಿ ಖಣದಲ್ಲಿ ತಿಂಗಳುಗಟ್ಟಲೇ ತೂರಿ, … Read more

ಮೂರು ಕವಿತೆಗಳು: ಮಂಜುನಾಥ ಚಿನಕುಂಟಿ

ವಿಷಾದ ದುಡಿಯುವುದಕ್ಕೆ ನೂರಾರು ದಾರಿಆಯ್ಕೆ ಯಾರದ್ದು ನಮ್ಮದಇಲ್ಲ ನಮ್ಮ ಓದಿನದ್ದ ಈಗಲೂಗೊಂದಲವಿದೆ ಯಾರನ್ನ ಕೇಳಲಿಕೇಳಿದರೆ ತಿಳಿದರು ಕೇಳಿದೆಎಂಬುವ ವಿಷಾದ ಕುಳಿತಲ್ಲಿ ಕುಳಿತು ಗಣಕಯಂತ್ರವನ್ನುಕುಟ್ಟುತ್ತ ನನ್ನನ್ನ ನಾನು ಮರೆತಿದ್ದೆಕೆಲಸ ಮುಖ್ಯವ ನೆಮ್ಮದಿ ಮುಖ್ಯವಮತ್ತೊಂದು ಪ್ರೆಶ್ನೆ ನಿದ್ದೆಯೆ ನನ್ನಮನಸನ್ನ ಕೇಳಿತು ಅದಕ್ಕೂಉತ್ತರಿಸುವುದಕ್ಕೂ ವಿಷಾದ ಬರಿ ದೂರುಗಳೇ ಅವರ ಮೇಲೆಇವರು ಇವರ ಮೇಲೆ ಅವರು ಯಾರದ್ದು ಸರಿದೂರು ಕೊಟ್ಟಿದ್ದಅದಕ್ಕೆ ತಕ್ಕ ಹಾಗೆಕಾರಣಗಳು ಹೇಳಿದ್ದ ಇದಕ್ಕೂ ತೆಲೆಕೆಡುವ ಗುದ್ದಾಟಗಳು ಟಾರ್ಗೆಟ್ ಎಂಬ ಕೊಂಡಿಗೆ ನೇತುಬಿದ್ದು ತೂಗಾಡುತ್ತಿದ್ದೇವೆಅದೂ ಎಲ್ಲರಿಗೂ ತಿಳಿದಿದೆಅದಕ್ಕೆ ಕಾರಣ ಹಣವೆಂಬಪೆಡಂಭೂತಆಗೆ ನೋಡಿದರೆ … Read more