ಪಥವೋ! ಪಂಥವೋ !?: ಡಾ. ಹೆಚ್ ಎನ್ ಮಂಜುರಾಜ್
‘ಸುಮ್ಮನೆ ಗಮನಿಸಿ; ಅದರೊಂದಿಗೆ ಗುರುತಿಸಿಕೊಳ್ಳಲು ಹೊರಡಬೇಡಿ’ ಎಂದರು ಓಶೋ ರಜನೀಶರು. ಇದನ್ನೇ ಭಗವದ್ಗೀತೆಯು ಬೇರೊಂದು ರೀತಿಯಲ್ಲಿ ‘ನಿಷ್ಕಾಮ ಕರ್ಮ’ ಎಂದಿದೆ. ಇದರ ಎದುರು ರೂಪವೇ ಸಕಾಮ ಕರ್ಮ. ಇದು ಲೋಕಾರೂಢಿ. ಏನಾದರೊಂದು ನಿರೀಕ್ಷೆ, ಪರೀಕ್ಷೆಗಳನ್ನಿಟ್ಟುಕೊಂಡು ಮಾಡುವಂಥ ಕೆಲಸ. ‘ನನ್ನನ್ನು ಗುರುತಿಸಲಿ, ಮೆಚ್ಚಲಿ, ಹತ್ತು ಜನರ ಮುಂದೆ ಕೀರ್ತಿಸಲಿ’ ಎಂಬ ಲೌಕಿಕ ಮೋಹಕ! ನಿಷ್ಕಾಮವು ಹಾಗಲ್ಲ. ತನ್ನ ಪಾಡಿಗೆ ತಾನು ಕೆಲಸಗಳನ್ನು ಮಾಡಿಕೊಂಡು ಹೋಗುವಂಥದು. ಯಾರು ಮೆಚ್ಚಲಿ, ಬಿಡಲಿ. ಇದು ನೈಸರ್ಗಿಕ. ಚೈತ್ರೋದಯವಾಯಿತೆಂದು ಮರಗಿಡಗಳು ತಮ್ಮದೇ ಆದ ರೀತಿಯಲ್ಲಿ … Read more