ಪದ್ದಕ್ಕಜ್ಜಿ ಭಜನಾ ಮಂಡಳಿಯ ವಿಮಾನ ಯಾನ: ಡಾ. ವೃಂದಾ ಸಂಗಮ್
ಇವತ್ತ ನಮ್ಮ ಪದ್ದಕ್ಕಜ್ಜಿ ಹನುಮದ್ ವ್ರತ ಅಂತ ಶ್ರೀ ತಿಪ್ಪಣ್ಣಾರ್ಯರ ಹನುಮದ್ವಿಲಾಸದ ಭಜನಿಗೆ ಹೋಗಿದ್ದರ, ಅವರಿಗೆ ಈಗ ಮೊದಲಿನಂಗ ಒಂದೇ ದಿನ ಮೂರು ತಾಸು ಹನುದ್ವಿಲಾಸ ಹಾಡಿ, ಅದರ ಅರ್ಥದ ಸೊಗಸು ಹೇಳಲಿಕ್ಕಾಗುದಿಲ್ಲ ಅಂತ, ಮೂರು ದಿನದ ಭಜನಿ ಕಾರ್ಯಕ್ರಮ ಇತ್ತು. ಮೊದಲನೇ ದಿನಾನೇ, ಹನುಮಂತ ದೇವರ ವರ್ಣನಾ ಮಾಡಿ, ಸೀತಾ ಮಾತಾ, ಲಂಕಾದಾಗ ಇದ್ದಾಳ ಅನ್ನೂ ತನಾ ಬಂದ ಕೂಡಲೇ ನಿಲ್ಲಿಸಿದ್ದರು.ಎಲ್ಲಾರಿಗೂ ಕುಂಕುಮಾ ಕೊಡೂವಾಗ, ರುಕ್ಮಣೀ ಬಾಯಾರ ಕೈಯಾಗ, ಕುಂಕುಮದ ಭರಣಿ ತಂದಿದ್ದ ಹಾಳಿ ಚೀಲ, … Read more