ಮೇಸ್ಟ್ರು ನನ್ನ ಮಗಳನ್ನು ಸಾಯಿಸಿ ಬಿಟ್ರು..!: ನಾಗಸಿಂಹ ಜಿ ರಾವ್
( ಗೌಪ್ಯತೆಯ ಉದ್ದೇಶದಿಂದ ವ್ಯಕ್ತಿಗಳು ಮತ್ತು ಸ್ಥಳದ ಹೆಸರನ್ನು ಬದಲಿಸಲಾಗಿದೆ ) ನಾನಿರೋದು ಪುಟ್ಟ ಹಳ್ಳಿ. ಬೆಂಗಳೂರಿಗೆ ಸುಮಾರು ಮೂವತ್ತು ಕಿಲೋಮೀಟರ್ ದೊರವಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸ್ವಲ್ಪ ಹತ್ತಿರ. ವಿಮಾನ ನಿಲ್ದಾಣದ ಮುಖ್ಯರಸ್ಥೆ ಪಕ್ಕದಲ್ಲೀಯೇ ಇರುವ ಹಳ್ಳಿಯಾದ್ದರಿಂದ ಪಂಚಾಯತಿ, ಕಾರ್ಪೊರೇಷನ್ ಎರಡರಿಂದಲೂ ಅಂತಹ ಪ್ರಾಮುಖ್ಯತೆ ಪಡೆಯದ ಹಳ್ಳಿ. ಪ್ರಾಥಮಿಕ ಶಿಕ್ಷಣದ ನಂತರ ಮುಂದಿನ ಶಿಕ್ಷಣಕ್ಕಾಗಿ ನನ್ನ ಹಳ್ಳಿ ಮಕ್ಕಳು ಈಗಲೂ ಪಕ್ಕದ ಬಾಗಲೂರು, ಯಲಹಂಕ, ಬೆಂಗಳೂರನ್ನು ಅವಲಂಬಿಸ ಬೇಕು. ಪಠ್ಯದಲ್ಲಿ ಸಮಸ್ಯೆ ಬಂದರೆ, ಹೋಂ ವರ್ಕ್ … Read more