ಮೂರು ಕವಿತೆಗಳು: ಶಿವಕುಮಾರ ಸಿ., ತಿರುಪತಿ ಭಂಗಿ, ಲೋಕೇಶಗೌಡ ಜೋಳದರಾಶಿ
ಕಾವ್ಯದ ಕೂಗು ಅದೆಲ್ಲಿದೆ…… ದುತ್ತನೆ ಸಮುದ್ರದ ತೀರದಲ್ಲಿ ಯಮಯಾತನೆಯ ಹೊತ್ತು , ಮಣಬಾರದ ಹೆಜ್ಜೆಯಿಟ್ಟು ಮಹಲಿನಲ್ಲಿ ಹಲ್ಲುಕಿರಿದು ಕಿಕ್ಕಿರಿದು ಸೇರಿದ್ದ ಸಂದಣಿಯಲ್ಲಿ ಗುನುಗುನುಗುತ್ತಿತ್ತು. ಆರ್ಭಟದ ಅಳಲಿನಲಿ, ಪಂಚಾಯ್ತಿ, ಗುಡಿಸಲು, ಗುಡಿ ಗುಂಡಾರಗಳಲ್ಲಿ, ಇಲ್ಲಿ ಕಚ್ಚೆ ಕಟ್ಟುವ, ಅಲ್ಲಿ ಸ್ಕರ್ಟ ಹಾಕಿರುವ, ಭೂವಿಸಖಿ, ಗಗನಸಖಿಯರಲ್ಲಿ, ಹುಬ್ಬು, ಹುನ್ನಾರಗಳಲ್ಲಿ, ತೇರು ಹರಿವ ಮಾದಕ ನೋಟಗಳಲ್ಲಿ, ಕುಣಿಕುಣಿದಾಡುತ್ತಿತ್ತು. ಒಮ್ಮೆ ತಿರುಗಿ ನೋಡಬೇಕಿತ್ತು ತೆರಪಿರದೇ ಕಣ್ಣಲ್ಲೇ ಕುಣಿಯುತ್ತಿದ್ದ ಹಗಲುಗನಸುಗಳ ಸೈಡಿಗಿಟ್ಟು ಹಳೇ ಬಸ್ಟಾಂಡಿನ ಚಿಲ್ಲರೆ ಮುದುಕಿಯ ಕಷ್ಟ ಕೇಳಬಹುದಿತ್ತು ನಾನೇ ನೋಡಬಹುದಿತ್ತು ಪಾಯ, … Read more