ಸಾಮಾನ್ಯ ಜ್ಞಾನ (ವಾರ 56): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ವಿಶ್ವದ ಪ್ರಥಮ ಔದ್ಯೋಗಿಕ ರಾಷ್ಟ್ರ ಯಾವುದು? 2. ಭಾರತದಲ್ಲಿ ಆಡಳಿತ ಸುಧಾರಣಾ ಆಯೋಗದ ಪ್ರಥಮ ಅಧ್ಯಕ್ಷರು ಯಾರಾಗಿದ್ದರು? 3. ಕರ್ನಾಟಕ ರಾಜ್ಯ ಡಾ||ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಎಲ್ಲಿದೆ? 4. ಅಮುಗೇಶ್ವರ ಇದು ಯಾರ ಅಂಕಿತ ನಾಮವಾಗಿದೆ? 5. ನಮ್ಮ ಕಣ್ಣಿನಲ್ಲಿ ಪರದೆಯಂತೆ ಕಾರ್ಯ ನಿರ್ವಹಿಸುವ ಭಾಗ ಯಾವುದು? 6. ಕುವೆಂಪು ರವರ ಮೊದಲ ಕಾವ್ಯನಾಮ ಯಾವುದು? 7. ಕಳರಿಪಟ್ ಎನ್ನುವುದು ಯಾವ ರಾಜ್ಯಕ್ಕೆ ಸಂಬಂಧಿಸಿದ ಯುದ್ಧ ಕಲೆಯಾಗಿದೆ? 8. … Read more