ತಿರಸ್ಕಾರ (ಭಾಗ 2): ಜೆ.ವಿ.ಕಾರ್ಲೊ, ಹಾಸನ
(ಇಲ್ಲಿಯವರೆಗೆ) … ಹುಡುಗಿ ಅವನಿಗೆ ಒಂದು ಮುತ್ತು ಕೊಟ್ಟಿದ್ದರೆ ಅವನು ಸುಮ್ಮನೇ ಹೊರಟುಹೋಗಿ ಈ ಅನಾಹುತ ಜರುಗುತ್ತಿರಲಿಲ್ಲವೇನೋ? ನೆಲಕ್ಕುರುಳಿದ್ದ ರೈತನ ಮೇಲೆ ಅವನ ದೃಷ್ಟಿ ಹರಿದು ಅವನಿಗೆ ನಗು ಬಂದಿತು. ಹಾಗೆಯೇ ಹೆಂಗಸಿನೆಡೆಗೆ ನೋಡಿದಾಗ ಅವಳಿನ್ನೂ ಕಂಪಿಸುತ್ತಿದ್ದಳು. ಹುಡುಗಿಯ ನಂತರ ತನ್ನ ಸರದಿ ಎಂದು ಅವಳು ಭಾವಿಸಿರಬೇಕು! ಯಾಕೆ ಹೆಂಗ್ಸೇ ಅಳ್ತಾ ಇದ್ದೀಯಾ? ಇದು ಇವತ್ತಲ್ಲ ನಾಳೆ ಜರುಗಲೇ ಬೇಕಿತ್ತು. ಅವನು ಹಿಂಬದಿಯ ಜೇಬಿನಿಂದ ಪರ್ಸನ್ನು ಹೊರತೆಗೆದು, ತೆಗೋ ಇದರಲ್ಲಿ ನೂರು ಫ್ರಾಂಕುಗಳಿವೆ. ನಿನ್ನ ಮಗಳಿಗೊಂದು ಡ್ರೆಸ್ … Read more