ಮೌನ ಕ್ಯಾನ್ವಾಸಿನಲ್ಲೊಂದು ಕುಸುರಿ – ಬಾರನ್: ಸಚೇತನ ಭಟ್

ಮಧ್ಯ ಪ್ರಾಚ್ಯದ ವಿಶಿಷ್ಟ ದೇಶ ಇರಾನ್, ಸಿನಿಮಾ ಜಗತ್ತಿನಲ್ಲಿ ತನ್ನದೇ ಆದ ಮಹತ್ವದ ಸ್ಥಾನ ಪಡೆದಿದೆ. ಇರಾನಿನ ಭಾಷೆಯಾದ ಪರ್ಷಿಯಾ ಭಾಷೆಯಲ್ಲಿ ತಯಾರಾಗುವ ಸಿನಿಮಾಗಳಿಗೆ, ಅಲ್ಲಿನ ಪ್ರಸಿದ್ಧ ಜಮಖಾನದ ಸೂಕ್ಷ್ಮ ಕುಸುರಿ ಕೆಲಸದ ಪ್ರಭಾವವಿದೆ. ಜಗತ್ತಿನ ೩೦ ಪ್ರತಿಶತ ಜಮಾಖಾನಗಳು ಇರಾನಿ ಜನರ ಪಳಗಿದ ಕುಸುರಿಯಲ್ಲಿ ನೇಯಲ್ಪಡುತ್ತವೆ ಹಾಗೂ ಜಮಖಾನದೆಡೆಯಲ್ಲೆ ಬೆಳೆದ ಇರಾನಿನ ಸಿನಿಮಾ ಜಗತ್ತು,  ಜಮಖಾನದ ಕುಸುರಿಯಷ್ಟೇ ಅದ್ಭುತವಾದ ಚೆಂದನೆಯ ಆಪ್ತವಾದ ಮೆತ್ತಗಿನ ಮೋಹಕವಾದ ಸರಳವಾದ ಕಲಾಕೃತಿಯನ್ನು  ಪರದೆಯಲ್ಲಿ ಮೂಡಿಸಿಬಿಡುತ್ತದೆ.  ಇರಾನಿ ಸಿನಿಮಾಗಳ ಜೀವಾಳವೆಂದರೆ ಸರಳತೆ … Read more

ಸ್ವಚ್ಛ ಭಾರತ ಮತ್ತು ನಾವು : ಪ್ರಶಸ್ತಿ

ಎರಡು ವಾರದ ಹಿಂದೆ. ಆಫೀಸಿಂದ ಮನೆಗೆ ನಡ್ಕೊಂಡು ಬರ್ತಾ ಇದ್ದೆ. ಐಟಿಪಿಎಲ್ಲಿನ್ ಗ್ರಾಫೈಟ್ ಸಿಗ್ನಲ್ಲಿಂದ ಕುಂದಲಹಳ್ಳಿ ಗೇಟಿಗೆ ಬರೋ ರಸ್ತೆ. ಎಡಭಾಗದ ಫುಟ್ಪಾತಲ್ಲಿ ಬರ್ತಿದ್ದೋನಿಗೆ ಏನೋ ಚಿತ್ತಾರ ಬರೆದ ಹಾಗೆ ಕಾಣ್ತು ಗೋಡೆ ಮೇಲೆ. ಹೌದು. ಸಖತ್ತಾದ ಚಿತ್ರ(ಚಿತ್ರ ೧). ಅಕ್ಟೋಬರ್ ಎರಡನೇ ತಾರೀಖಿಂದ ಶುರುವಾದ ಸ್ವಚ್ಛ ಭಾರತ ಅಭಿಯಾನದ ಪ್ರಭಾವವಾ ಇದು ಅನಿಸ್ತು. ಹ್. ಒಂದೆರಡು ದಿನ ಚೆನ್ನಾಗಿ ಇಟ್ಟಿರ್ತಾರೆ. ಒಂದ್ನಾಲ್ಕು ದಿನ ಆಗ್ಲಿ.ಮತ್ತೆ ಇದೇ ತರ ಆಗಿರತ್ತೆ. ಬದಲಾಗಬೇಕಿದ್ದುದು ಜನರ ಮನೋಭಾವ. ಒಬ್ರಿಬ್ರು ಹಿಂಗೆ … Read more

ನಾಟ್ಯೋತ್ಪತ್ತಿ: ಕೆ.ಪಿ.ಎಂ.ಗಣೇಶಯ್ಯ

ಭವದ್ಭಿಃ ಶುಚಿಭಿರ್ಭೂತ್ವಾ ತಥಾವಹಿತಮಾನಸೈಃ|  ಶ್ರೂಯತಾಂ ನಾಟ್ಯವೇದಸ್ಯ ಸಂಭವೋ ಬ್ರಹ್ಮನಿರ್ಮಿತಃ| -ನಾಟ್ಯಶಾಸ್ತ್ರ  ನಾಟ್ಯದ ಉತ್ಪತ್ತಿ ಎಂಬುದು ಹೇಗಾಯ್ತು? ನಾಟ್ಯ ವಿಶಾರದ ಭರತಮುನಿಯನ್ನು ಆತ್ರೇಯ ಮೊದಲಾದ ಋಷಿಗಳು ಪ್ರಶ್ನಿಸಿದರು. ಪೂರ್ವದಲ್ಲಿ ಸ್ವಾಯಂಭುವ ಮನ್ವಂತರದಲ್ಲಿ ಕೃತಯುಗ ಮುಗಿದು ವೈವಸ್ವತ ಮನ್ವಂತರದ ತ್ರೇತಾಯುಗ ಆರಂಭವಾಗುವ ಮಧ್ಯಂತರದಲ್ಲಿ ಜನರು ಕಾಮಲೋಭಗಳಲ್ಲಿ ಅಸಭ್ಯರಾಗಿ ವರ್ತಿಸುತ್ತಿದ್ದರು. ಇಂದ್ರನನ್ನು ಮುಂದೆ ಮಾಡಿಕೊಂಡ ದೇವತೆಗಳು ಬ್ರಹ್ಮನಲ್ಲಿಗೆ ಬಂದು ವೇದಗಳು ಶೂದ್ರಜಾತಿಗಳಿಗೆ ನಿಷಿದ್ಧವಾದುದರಿಂದ ಎಲ್ಲ ಜಾತಿ (ವರ್ಣ)ಗಳಿಗೆ ಲಭ್ಯವಾಗುವಂತಹ ಐದನೆಯ ವೇದವನ್ನು ರಚಿಸುವಂತೆ ಭಿನ್ನವಿಸಿದರು. ಅದರಂತೆ ಬ್ರಹ್ಮನು ಋಗ್ವೇದದಿಂದ ಸಂಭಾಷಣೆಗಳಿಂದ ಕೂಡಿದ … Read more

ಅಜ್ಜಿಯ ಕತೆ: ಪದ್ಮಾ ಭಟ್, ಇಡಗುಂದಿ.

                 ಒಂದಾನೊಂದು ಕಾಲದಲ್ಲಿ ಒಂದೂರಲ್ಲಿ.. ಎಂದೇ ಆರಂಭವಾಗುತ್ತಿದ್ದ ಅಜ್ಜಿಯ ಕತೆಯು ಯಾವುದೋ ನೀತಿ ಪಾಠದೊಂದಿಗೋ ಜೀವನ ಮೌಲ್ಯಗಳೊಂದಿಗೋ ಮುಗಿಯುತ್ತಿದ್ದವು. ದಿನದ ಎಲ್ಲಾ ಚಟುವಟಿಕೆಗಳಲ್ಲಿ ಕತೆಯೂ ಸಹ ಒಂದಾಗಿತ್ತು. ರಾಮಾಯಣ ಮಹಾಭಾರತದಂತಹ ಪಾತ್ರಗಳು ಮಕ್ಕಳ ಪಾಲಿನ ಹೀರೋಗಳಾಗಿರುತ್ತಿದ್ದವು. ಅಜ್ಜಿ ಅಜ್ಜಿ ಕತೆ ಹೇಳಜ್ಜಿ ಎಂದ ಕೂಡಲೇ ಒಂದು ಚೂರೂ ಬೇಸರ ಮಾಡಿಕೊಳ್ಳದೆ ಹೇಳುತ್ತಿದ್ದಳು. ಇಡೀ ದಿನವೂ ಯಾವುದೋ ಕೆಲಸಗಳಿಂದಲೋ ಅಥವಾ ಇನ್ಯಾವುದರಿಂದಲೋ ಬ್ಯೂಸಿಯಾಗಿರುತ್ತಿದ್ದ ಅಜ್ಜಿಗೂ ಮೊಮ್ಮಕ್ಕಳಿಗೆ ಕತೆ ಹೇಳುವುದೆಂದರೆ … Read more

ಒಂಟಿ ಬದುಕಿನ ದುರಂತ: ಅಖಿಲೇಶ್ ಚಿಪ್ಪಳಿ

ಆಂಡ್ಯಾಯ್ಡ್, ಲ್ಯಾಪ್‍ಟಾಪ್, ವೈಫೈ ಇವತ್ತು ಏನೆಲ್ಲಾ ಇವೆ. ಪ್ರಪಂಚವೇ ಅಂಗೈಲಿದೆ. ಕುಳಿತಲ್ಲೇ ಏನೂ ಬೇಕಾದರೂ ಮಾಡಬಹುದಾದ ಕಾಲ. ಆನ್‍ಲೈನ್‍ಲ್ಲೇ ಆರ್ಡರ್ ಮಾಡಿ ಬೇಕಾದ್ದನ್ನು ಪಡೆಯುವ ಕಾಲ. ನೆಂಟರಿಷ್ಟರಿಲ್ಲದೆ, ಬಂಧು-ಬಳಗವಿಲ್ಲದೆ, ಸ್ನೇಹಿತರ ಹಂಗಿಲ್ಲದೆ ಬದುಕಿಬಾಳಬಹುದಾದ ಕಾಲ. ಇಂತಹ ಸನ್ನಿವೇಶದಲ್ಲೇ ನಿಗೂಢ ರೀತಿಯಲ್ಲಿ ಸಾವಿಗೀಡಾಗಿ, 6 ವರ್ಷಗಳವರೆಗೂ ಯಾರ ಗಮನಕ್ಕೂ ಬಾರದೆ ಅಜ್ಞಾತವಾಗಿ ಕೊಳೆತು ಹೋದ ಒಂದು ಹೆಂಗಸಿನ ಕತೆಯಿದು. ಪಿಯಾ ಫಾರೆನ್‍ಕೋಫ್, 45 ವರ್ಷದ ಈ ಮಹಿಳೆ ಕುಟುಂಬದಿಂದ ಪರಿತ್ಯಕ್ತ ವiಹಿಳೆಯಾಗಿದ್ದಳು,  ತಂದೆ-ತಾಯಿಯಿಂದ ಬೇರೆಯಾಗಿದ್ದ ಪಿಯಾಳಿಗೆ ಮದುವೆಯಾಗಿರಲಿಲ್ಲ. ಅದೊಂದು … Read more

ಸಾಮಾನ್ಯ ಜ್ಞಾನ (ವಾರ 51): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಕರ್ನಾಟಕದ ಗತವೈಭವ ಕೃತಿಯ ಕರ್ತೃ ಯಾರು? 2.    ಕರ್ನಾಟಕದಲ್ಲಿ ಪ್ರಥಮ ಏಕೀಕರಣ ಸಮ್ಮೇಳನ ನಡೆದ ಸ್ಥಳ ಯಾವುದು? 3.    ಕರ್ನಾಟಕ ಏಕೀಕರಣ ಮಹಾಸಮಿತಿಯ ಪ್ರಥಮ ಅಧ್ಯಕ್ಷರು ಯಾರು? 4.    ಅಂಕೋಲಾ ಉಪ್ಪಿನ ಸತ್ಯಾಗ್ರಹದ ಪ್ರಮುಖ ಪಾತ್ರದಾರಿ ಯಾರು? 5.    ಅರ್ಕೇಶ್ವರ ಲಿಂಗ ಇದು ಯಾರ ಅಂಕಿತನಾಮವಾಗಿದೆ? 6.    ವಿಂಗ್ಸ್ ಆಫ್ ಫೇರ್ ಕೃತಿಯ ಕರ್ತೃ ಯಾರು? 7.    ಭೌಗೋಳಿಕವಾಗಿ ವಿಶ್ವದಲ್ಲಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ಭೂ ಖಂಡ ಯಾವುದು? 8.    ಮೌರ್ಯ ಸಾಮ್ರಾಜ್ಯದಲ್ಲಿ … Read more

ದೇಹವೆಂಬೋ ಮೋಟುಗೋಡೆಯ ಮೀರಿ..: ಮೌಲ್ಯ ಎಂ.

                                                       ಕವಿತೆ ಆತ್ಮದ ನಾದ. ಅದ್ಯಾಕೆ ದೇಹದ ಮೇಲೆಯೇ ಉರುಳಿಸುತ್ತಾರೋ.? ಅಂಗಾಂಗಕ್ಕೂ, ಅಂತರಂಗಕ್ಕೂ ಪರದೆ ತೀರ ಕಲಸಿ ಹೋಗುವಷ್ಟು ತೆಳುವಾ..? ಯಾಕೆ ಈವತ್ತಿನ ಪದ್ಯಗಳು ಕೇವಲ Anotomical description ಗಳಾಗುತ್ತಿವೆ? ಲಜ್ಜೆ ಈವತ್ತಿನ ದಿನಮಾನಕೆ ಒಂದು ಅನಗತ್ಯ ಸಂಗತಿಯೇ? ಅಥವಾ … Read more

ಶಂಕರ್ ನಾಗ್ ಇನ್ನು ಬದುಕ್ಕಿದ್ದಾರೆ: ಮುಕುಂದ್ ಎಸ್..

"ನಲಿವ ಗುಲಾಬಿ ಹೂವೇ…" ಎಂದು ಪಕ್ಕದಲ್ಲಿದ್ದ ಗೆಳೆಯ ಒಂದೇ ಸಾಲನ್ನು ಮಂತ್ರದಂತೆ ಪಠಿಸುತ್ತಿದ್ದ. ನಾನು ಅವನನ್ನು ಎಚ್ಚರಿಸಿ, "ಕೇಳಿಸಿಕೊಳ್ಳೋ, ಶಂಕರಣ್ಣನ ಹೆಂಡ್ತಿ ಮಾತಾಡ್ತಿದ್ದಾರೆ" ಎಂದೆ. ಅವನಿಗೆ ನನ್ನ ಮಾತು, ಅರುಂಧತಿನಾಗ್ ರವರ ಮಾತು ಎರಡೂ ಬೇಡವಾಗಿತ್ತು. ಅವನಿಗೆ ಶಂಕರ್ ನಾಗ್ ನೆನಪು ಆ ಸಂಜೆಗೆ ಸಾಕಾಗಿತ್ತು. ಅಂತಹ ಸುಂದರ ಸಂಜೆಯಲ್ಲಿ ಡಿವಿಸ್ ಕಾಲೇಜಿನಲ್ಲಿ ಹುಡುಗ-ಹುಡುಗಿಯರನ್ನು ಉದ್ದೇಶಿಸಿ, "ಆ ಹುಡುಗನ ಹೆಸರಲ್ಲಿ ಒಂದು ರಂಗಮಂದಿರವನ್ನು ಕಟ್ಟಬೇಕು. ನನ್ನ ಹತ್ತಿರ ಯೋಜನೆ ತಯಾರಾದ ಮೇಲೆ ಮತ್ತೆ ನಿಮ್ಮ ಮುಂದೆ ಬಂದು, … Read more

ಹೋಳಿಗೆಯೂ … ಹಳೇ ಪೇಪರ್ರೂ ..: ಅನಿತಾ ನರೇಶ್ ಮಂಚಿ

ಚಿಕ್ಕಮ್ಮ ಬಂದು ಗುಟ್ಟಿನಲ್ಲಿ ಎಂಬಂತೆ ನನ್ನನ್ನು ಕರೆದು ಹೋಳಿಗೆ ಕಟ್ಟು ಕಟ್ಟಿಡ್ತೀಯಾ.. ಎಂದಳು. ಚಿಕ್ಕಪ್ಪನ ಕಡೆಗೆ ನೋಡಿದೆ. ಐವತ್ತು, ಮತ್ತೊಂದು ಹತ್ತು  ಎಂಬಂತೆ ಸನ್ನೆ ಮಾಡಿದರು.  ಸರಿ .. ನಮ್ಮ ಬಳಗ ಸಿದ್ದವಾಯ್ತು. ಈ ರಹಸ್ಯ ಕಾರ್ಯಕ್ಕೆಂದೇ ಒಂದು ಪುಟ್ಟ ಕೋಣೆಯಿತ್ತು. ನಾವಲ್ಲಿಗೆ ಸೇರಿ  ಕಾಲು ಚಾಚಿ ಕುಳಿತುಕೊಂಡೆವು.  ಅಲ್ಲೇ ಇದ್ದ ಚಿಕ್ಕಪ್ಪನ ಮಗ ನಮ್ಮ ಸಹಾಯಕ್ಕೆ ಸಿದ್ಧನಾದ.  ಪೇಪರ್ , ಪ್ಲಾಸ್ಟಿಕ್ ಕವರ್, ಹೋಳಿಗೆಯ ಗೆರಸೆ ತಂದಿಡು ಎಂದೆವು.  ಎಲ್ಲವೂ ಒಂದೊಂದಾಗಿ ನಮ್ಮೆದುರು ಪ್ರತ್ಯಕ್ಷವಾಯಿತು.   … Read more

ನೊಬೆಲ್ ಪ್ರಶಸ್ತಿ – ೨೦೧೪: ಜೈಕುಮಾರ್. ಹೆಚ್. ಎಸ್.

ಭೌತವಿಜ್ಞಾನ: ನೀಲಿ ವರ್ಣದ ಬೆಳಕು ಆವಿಷ್ಕಾರ ಮಾಡಿದ ವಿಜ್ಞಾನಿಗಳಿಗೆ ಕಡಿಮೆ ವಿದ್ಯುತ್‌ನಿಂದ ಹೆಚ್ಚಿನ ಬೆಳಕು ನೀಡುವ ದೀಪಗಳಿಗಾಗಿ ಶೋಧನೆ ನಿರಂತರವಾಗಿ ನಡೆಯುತ್ತಲೇ ಇದೆ. ೨೦ ನೇ ಶತಮಾನದಲ್ಲಿ ಇನ್‌ಕ್ಯಾಂಡಿಸೆಂಟ್ ಎಂದು ಕರೆಯಲಾಗುವ ಬಲ್ಬ್ ಗಳದೇ ಪಾರುಪತ್ಯ. ಇಂದಿಗೂ ನಮ್ಮ ಬಹುತೇಕ ಮನೆಗಳಿಂದ ಇವು ಕಣ್ಮರೆಯಾಗಿಲ್ಲ. ಇದರಲ್ಲಿ ಟಂಗಸ್ಟನ್ ಫಿಲಮೆಂಟ್ ಇದ್ದು, ಫಿಲಮೆಂಟ್ ಕಾದ ನಂತರ ಬೆಳಕನ್ನು ನೀಡಲಾರಂಭಿಸುತ್ತವೆ. ಆಮೇಲೆ ಟ್ಯೂಬ್‌ಲೈಟ್ (ಪ್ಲೋರೋಸೆಂಟ್) ದೀಪಗಳು ಬಂದವು. ಇದರಲ್ಲಿ ಪಾದರಸದ ಅನಿಲದ ಬಾಷ್ಪಗಳು ವಿದ್ಯುತ್ ಸರಬರಾಜಿನಿಂದ ಕಾದು ರಂಜಕದ ಕೋಟಿಂಗ್‌ನ್ನು … Read more

ನಿಮ್ಮ ಗಮನಕ್ಕೆ…

ಅದ್ವೈತ ಪ್ರಕಾಶನ, ಬೆಂಗಳೂರು ಇವರು ಪ್ರಥಮ ಬಾರಿಗೆ ಕನ್ನಡ ಕವಿತೆಗಳ ಆಂಡ್ರಾಯ್ಡ್ ಆ್ಯಪ್ ಒಂದನ್ನು ಅಭಿವೃದ್ದಿ ಮಾಡಿದ್ದಾರೆ. ಈ ಆಂಡ್ರಾಯ್ದ್ ಆ್ಯಪ್ ಅನ್ನು ಗೂಗಲ್ ಸ್ಟೋರ್ಸ್ ನಲ್ಲಿ ಉಚಿತವಾಗಿ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್ ನಲ್ಲಿ 25 ಕನ್ನಡ ಕವಿಗಳ ಸುಮಾರು 75 ಕವಿತೆಗಳು ಓದಲು ಸಿಗುತ್ತವೆ. ಈ ಕವಿತೆಗಳಿಗೆ ಪೂರಕವಾಗುವಂತೆ ಉತ್ತಮ ರೇಖಾಚಿತ್ರಗಳು ಸಹ ಈ ಆ್ಯಪ್ ನಲ್ಲಿ ನೋಡಲು ಲಭ್ಯವಿವೆ.  ವಿದ್ಯಾಶಂಕರ್ ಹರಪನಹಳ್ಳಿಯವರ ನೇತೃತ್ವದಲ್ಲಿ ಮೂಡಿಬಂದಿರುವ ಈ ಪ್ರಾಜೆಕ್ಟ್ ಗೆ ಸಂಬಂಧಿಸಿದಂತೆ ಮಾಹಿತಿ … Read more

ಇಂಗು ತೊಂಡೆ ಇದ್ದರೆ…: ಮಾಲಾ

ಅಂಗಡಿಯಿಂದ ತರಕಾರಿ ತರುವುದು ಬಲು ಸುಲಭ. ಕೈಯಲ್ಲಿ ದುಡ್ಡಿದ್ದರೆ ಸಾಕು. ಆದರೆ ತರಕಾರಿ ಬೆಳೆಯುವುದು ಅಷ್ಟು ಸುಲಭದ ಕೆಲಸವಲ್ಲ. ನಮ್ಮ ಹಿತ್ತಲಲ್ಲಿ ತರಕಾರಿ ಬೆಳೆಯಲು ಎಷ್ಟೋ ಸಲ ನಾನೂ ಪ್ರಯತ್ನಿಸಿದ್ದೆ. ಹಳ್ಳಿಯಿಂದ ಪೇಟೆಗೆ ಬಂದ ನಾನು ಕೆಲವಾರು ವರ್ಷ ಮಣ್ಣಿನ ನಂಟು ಬೆಳೆಸಿದ್ದೆ. ಬೀನ್ಸ್, ಬೆಂಡೆ, ಬದನೆ ಬೀಜ ಹಾಕಿ ಅದು ಸಸಿಯಾಗಿ ಅರಳಿ ನಿಂತಾಗ ಸಂಭ್ರಮಿಸಿದ್ದೆ. ಕೇವಲ ಒಂದೆರಡು ಕಾಯಿ ಬಿಟ್ಟು ಅದನ್ನೇ ಖುಷಿಯಿಂದ ಅಡುಗೆ ಮಾಡಿ ತಿಂದದ್ದು ಇತ್ತು. ನಾವೇ ಬೆಳೆದ ತರಕಾರಿ ತಿನ್ನುವಾಗ … Read more

“ಭವಿಷ್ಯ”ದ ಜಗುಲಿಕಟ್ಟೆ​ಯಲ್ಲಿ ಅನಿರೀಕ್ಷಿತ​ವಾಗಿ ಕುಳಿತು: ಅಮರ್ ದೀಪ್ ಪಿ.ಎಸ್.

ತಮಾಷೆ ಅನ್ನಿಸಿದರೂ ಕಿವಿಗೆ ಬಿದ್ದ ಒಂದು ಪ್ರಸಂಗ ಹೇಳಿಬಿಡುತ್ತೇನೆ.  ಒಂದಿನ ಸಂಜೆ ಪೂರ್ಣ ಬೆಳಕಿಲ್ಲದ  ದೊಡ್ಡ ಅಂಕಣದ ಕೋಣೆಯಲ್ಲಿ ಅಲ್ಲೊಂದು ಇಲ್ಲೊಂದು ದೀಪ ಹಚ್ಚಿಟ್ಟಂತಿದ್ದ  ಬೆಳಕಲ್ಲಿ  ಕುಳಿತು ಗುಸು ಗುಸು ಮಾತಾಡುವ ಮಂದಿ ಮಧ್ಯೆ ಅತ್ತಿಂದಿತ್ತ ತಿರುಗುವ ಹುಡುಗನೊಬ್ಬ. ಮಾತಾಡುವ ಗುಂಪಿನಲ್ಲಿ ಒಬ್ಬ ಧಡೂತಿ ಮನುಷ್ಯನೊಬ್ಬ   ಹುಡುಗನನ್ನು ಕರೆದು "ಏನ್ ತಮ್ಮಾ ನಿನ್ ಹೆಸ್ರು?" ಕೇಳಿದ.   ಈ ಹುಡುಗ "ಬಿರಾದರ" ಅಂದ.  "ಸರಿ, ಈ  ತುಂಡು ಪೇಪರ್ ಮೇಲೆ ನಿನ್ ಹೆಸ್ರು ಬರ್ದು ಸೈನ್ … Read more

ವಿದ್ಯಾರ್ಥಿಗಳ ಭವಿಷ್ಯವನ್ನು ಮಾರಕಗೊಳಿಸುತ್ತಿರುವ ಮಾದಕ ವಸ್ತುಗಳು: ಸುವರ್ಣ ಶಿ. ಕಂಬಿ

  "ಇಂದಿನ ಮಕ್ಕಳೇ ನಾಳಿನ ಪ್ರಜೆಗಳು", "ಇಂದಿನ ಯುವಕರೇ ನಾಳಿನ ನಾಗರಿಕರು" ಎನ್ನುವ ಮಾತು ಸತ್ಯ. ವಿದ್ಯಾರ್ಥಿಗಳು ನಮ್ಮ ದೇಶದ ಸಂಪತ್ತು. ನಮ್ಮ ದೇಶದ ಭವಿಷ್ಯ ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ವಿದ್ಯಾರ್ಥಿಗಳ ಕೈಯಲ್ಲಿದೆ. ಯುವಶಕ್ತಿ ದೇಶದ ಶಕ್ತಿಯಾಗಿದೆ. ನಾಡಿನ ಆಸ್ತಿಯಾದ ಈ ವಿದ್ಯಾರ್ಥಿಗಳನ್ನು ಸನ್ಮಾರ್ಗದೆಡೆಗೆ ಒಯ್ಯುವ ಗುರುತರ ಜವಾಬ್ದಾರಿ ತಂದೆ-ತಾಯಿ, ಶಿಕ್ಷಕರ, ಸಮಾಜದ, ಸರಕಾರದ ಮೇಲಿದೆ. ಇದು ಆಧುನಿಕ ಯುಗ. ಮನುಷ್ಯ ವೈಜ್ಞಾನಿಕ, ವೈಚಾರಿಕ, ತಂತ್ರಜ್ಞಾನ, ವೈದ್ಯಕೀಯ ಮುಂತಾದವುಗಳಿಗೆ ಸಂಬಂಧಿಸಿದಂತೆ ತುಂಬಾ ಮುಂದುವರೆದಿದ್ದಾನೆ. ಅನೇಕ ಸಂಶೋಧನೆಗಳನ್ನು … Read more

ಜಾತ್ರಿ ಜೊತಿಗಿನ ನೆನಪಿನ ಬುತ್ತಿ…: ನಾರಾಯಣ ಬಾಬಾನಗರ

ಜಾತ್ರೆ ಅಂದರ..ನಿಮಗೆ ಏನ ನೆನಪಾಗತೈತಿ?ಹಿಂಗ ನಿಮಗ ಯಾರರ ಕೇಳಿದರ..ಮಿಠಾಯಿ ಮಾರುವ ಅಂಗಡಿ,ಫುಗ್ಗಾ ಮಾರುವವನು ಬಲೂನಿಗೆ ಗಾಳಿ ತುಂಬುವ ಮುಖ,ಆಟಿಕಿ ಸಾಮಾನುಗಳನ್ನು ಹರಡಿಕೊಂಡು ಕುಳಿತ ಅಜ್ಜಿ,ಬಣ್ಣದ ಶರಬತ್ ಮಾರಕೋತ ನಿಂತವನ ಕೂಗು,ಎಣ್ಣಿಯೊಳಗ ಭಜಿ ಕರಕೋತ ಕುಂತವಳು ಒಂದ ಕೈಯಿಂದ ಕಡಾಯಿಯೊಳಗ ಭಜಿ ಕರೀತಿದ್ದರ ಇನ್ನೊಂದ ಕೈಯಿಂದ ಹಂಗ ಹಣೀ ಮ್ಯಾಲಿಂದ ಕೆಳಗ ಇಳೀತಿದ್ದ ಬೆವರನ್ನ ಒರಿಸಿಕೊಂತ ಕುಂತ ಚಿತ್ರಗಳು….ಅಬ್ಬಾ ಜನ ಜಂಗುಳಿ!! ಅಂಥಾದರಾಗ ಅವ್ವನ ಜೊತಿ ಜಾತ್ರಿಗಿ ಬಂದ ಪುಟ್ಟ ಪೋರಿ ತನ್ನ ಅವ್ವಳಿಂದ ತಪ್ಪಿಸಿಕೊಂಡು ರೊಯ್ಯನೆ ಅಳಕೋತ … Read more

ಮೂವರ ಕವಿತೆಗಳು: ವಿಲ್ಸನ್ ಕಟೀಲ್, ವಾಮನ ಕುಲಕರ್ಣಿ, ಅಕ್ಷಯ ಕಾಂತಬೈಲು

ಅಸ್ಪೃಶ್ಯರು ಎಲೆಗಳುದುರಿದ ಒಣ ಕೊಂಬೆಗೆ ಜೋಡಿ ಬಾವಲಿ ಜೋತು ಬಿದ್ದಂತೆ ಎದ್ದು ಕಾಣುವ ನಿನ್ನ ಪಕ್ಕೆಲುಬುಗಳಿಗೆ ಬತ್ತಿ ಹೋದ ಸ್ಥನಗಳು ನನ್ನ ಬೆರಳುಗಳೂ ಅಂತೆಯೇ ಎಲುಬಿನ ಚೂರುಗಳಿಗೆ ತೊಗಲುಡಿಸಿದಂತೆ  ಮಾಂಸಲವೇನಲ್ಲ ನಮ್ಮಿಬ್ಬರ ಮಿಲನ ರಮ್ಯವಲ್ಲ; ನವ್ಯ ಮಾಂಸಖಂಡಗಳ ಪ್ರಣಯದಾಟವಲ್ಲ ಅದು, ಮೂಳೆ-ತೊಗಲಿನ ಸಂಘರ್ಷ! *** ವಿದ್ಯುತ್ತಂತಿ ಸ್ಪರ್ಶಿಸಿ ಸತ್ತ  ಬಾವಲಿಯ ರೆಕ್ಕೆಯನ್ನು ತೆಂಗಿನ ಚಿಪ್ಪಿಗೆ ಬಿಗಿದು ಕಟ್ಟಿ ರಚಿಸಿದ ಪುಟ್ಟ ಡೋಲು ಬಾರಿಸುತ್ತಿದ್ದಾನೆ ನನ್ನ ಮುದ್ದು ಮಗ ಸವೆದ ಪಕ್ಕೆಲುಬುಗಳಂತಿರುವ ಚೋಟುದ್ದ ಬೆತ್ತಗಳಿಂದ ಬಾವಲಿಯ ರೆಕ್ಕೆಗೆ ಬಡಿಯುವಾಗ … Read more

ದೀಪಾವಳಿ – ೨೦೧೪ ವಿ(ಶೇ)ಷ: ಅಖಿಲೇಶ್ ಚಿಪ್ಪಳಿ

ದೀಪಾವಳಿಗೆ ಇನ್ನೆರೆಡು ದಿನವಿರಬೇಕಾದರೆ, ರಾತ್ರಿ ಜ್ವರ ಜೊತೆಗೆ ವಿಪರೀತ ನಡುಕ. ಬೆಳಗ್ಗೆ ವೈದ್ಯರಿಗೆ ತೋರಿಸಿದಾಗ ವೈರಾಣು ಸೋಂಕಿನಿಂದ ಜ್ವರ ಬಂದಿದೆ ಎಂದು ಪ್ಯಾರಾಸಿಟಮಲ್ ಮಾತ್ರೆ ಕೊಟ್ಟರು. ಮತ್ತೆ ರಾತ್ರಿ ಜ್ವರ ವಿಪರೀತ ನಡುಕ. ಬೆಳಗ್ಗೆ ಎದ್ದು ಮೂತ್ರಕ್ಕೆಂದು ನಿಂತರೆ ಅಸಾಧ್ಯ ಉರಿ. ಮೂತ್ರದ ಬಣ್ಣ ತಿಳಿಗೆಂಪು. ವಿಪರೀತ ಸುಸ್ತು. ಡ್ಯೂಟಿಗೆ ಹೋಗಲೇಬೇಕಾದ ಅನಿವಾರ್ಯತೆಯಿತ್ತು. ಬಹುಶ: ನೀರು ಕಡಿಮೆಯಾಗಿ ಹೀಗಾಗಿದೆ ಎಂದುಕೊಂಡು ಕೊತ್ತಂಬರಿ ಹಾಕಿ ಕುದಿಸಿದ ೨ ಲೀಟರ್ ನೀರು ಕುಡಿದಿದ್ದಾಯಿತು. ಮತ್ತೆ ವೈದ್ಯರಿಗೆ ಹೇಳಿದಾಗ ಮೂತ್ರಪರೀಕ್ಷೆ ಮಾಡುವ … Read more

ಮಣ್ಣಾದ ಶೂ ಮತ್ತು ಮೋಡಗಳ ಊಟಿ: ಪ್ರಶಸ್ತಿ ಅಂಕಣ

ಇದೇನಪ್ಪಾ ವಿಚಿತ್ರ ಶೀರ್ಷಿಕೆ ,ಶೂ ಮಣ್ಣಾಗೋಕೂ ಮತ್ತು ಊಟಿ ಮೋಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧ ಅಂದ್ಕೊಂಡ್ರಾ ? ಊಟಿ ಅಂದ್ರೆ ಮಧುಚಂದ್ರದ ಜಾಗ. ಅದ್ರ ಬಗ್ಗೆ ಮದ್ವೆಯಾಗದ ಈ ಹುಡ್ಗ ಏನು ಬರಿಬೋದು ಅಂದ್ಕೊಂಡ್ರಾ ? ಹಿ.ಹಿ. ನಾ ಆ ವಿಷ್ಯದ ಬಗ್ಗೆ ಹೇಳ್ತಿರೋದಲ್ಲ.ಶೂ ಬೆಂಗ್ಳೂರಲ್ಲಿದ್ರೂ ಮಣ್ಣಾಗತ್ತೆ. ಅದಕ್ಕೆ ಊಟಿ ಮೋಡ ಸುರ್ಸೋ ಮಳೇನೇ ಆಗ್ಬೇಕಾ ಅಂದ್ರಾ ? ವಿಷ್ಯ ಅದೂ ಅಲ್ಲ. ಹೇಳೋಕೆ ಹೊರಟೊರೋದು ಎಲ್ಲಾ ಸಾಮಾನ್ಯವಾಗಿ ನೋಡೋ ದೊಡ್ಡಬೆಟ್ಟ, ಗುಲಾಬಿ ತೋಟ, ಊಟಿ ಕೆರೆಗಳನ್ನೊಳಗೊಂಡ ಊಟಿಯ … Read more

ಮತ್ತೆ ರಂಗದಲ್ಲಿ ಅಬ್ಬರಿಸಿದ ’ವೀರ ಸಿಂಧೂರ ಲಕ್ಷ್ಮಣ’: ಹಿಪ್ಪರಗಿ ಸಿದ್ಧರಾಮ್,

ಗಾಂಧಿಯವರ ಅಸಹಕಾರ ಚಳುವಳಿಯ ಕರೆಗೆ ಓಗೊಟ್ಟ ಫಲವಾಗಿ ಹಲವರು ಸ್ಥಳೀಯ ಮಟ್ಟದಲ್ಲಿ ಕರನಿರಾಕರಣೆ, ಸರಕಾರಿ ಖಜಾನೆಗಳ ಲೂಟಿ, ಶ್ರೀಮಂತರ ಸ್ವತ್ತನ್ನು ದೋಚಿಕೊಂಡು ಬಡವರಿಗೆ ಹಂಚುವುದು ಮುಂತಾದವುಗಳನ್ನು ಮಾಡುತ್ತಾ ಆಗಿನ ಸರಕಾರಗಳಿಗೆ ಸವಾಲಾಗಿರುವ ಸಂಗತಿ ಇತಿಹಾಸದಲ್ಲಿ ದಾಖಲಾಗಿದೆ. ದೇಶದ ಸ್ವಾತಂತ್ರ್ಯ ಸಮರದ ಇತಿಹಾಸವನ್ನು ಅವಲೋಕಿಸಿದಾಗ, ಜನನಾಯಕರ ಜನಾಂದೋಲನಗಳು, ಕಾನೂನುಬದ್ಧ ಚಳುವಳಿಗಳು ಒಂದೆಡೆಯಾದರೆ ಜಾಗೃತ ಯುವಮನಸ್ಸುಗಳು, ಆದಿವಾಸಿಗಳ ರಕ್ತಸಿಕ್ತ ಹೋರಾಟದಲ್ಲಿ ಸ್ವ್ವಾತಂತ್ರ ಸಮರದ ಗಂಗೆಯ ಪ್ರವಾಹಕ್ಕೆ ಸಾವಿರ ತೊರೆಗಳು ಸೇರಿಕೊಂಡು ಬಿಸಿನೆತ್ತಿರಿನ ತರ್ಪಣದಿಂದ ತಾಯ್ನೆಲದ ಮುಕ್ತಿಗಾಗಿ ಅನ್ಯಾಯದ ವಿರುದ್ಧ ಸಿಡಿದೆದ್ದು … Read more

ಸಾಮಾನ್ಯ ಜ್ಞಾನ (ವಾರ 51): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಹೋಮಿಯೋಪತಿ ವೈದ್ಯ ಪದ್ಧತಿಯ ಜನಕ ಯಾರು? ೨.    ಅಲ್ಯೂಮಿನಿಯಂ ಲೋಹದ ಅದಿರು ಯಾವುದು? ೩.    ರಾಷ್ಟ್ರೀಯ ಲಾಂಛನವನ್ನು ಭಾರತ ಸರ್ಕಾರವು ಅಳವಡಿಸಿಕೊಂಡ ವರ್ಷ ಯಾವುದು? ೪.    ರಘುಪತಿ ಇದು ಯಾರ ಅಂಕಿತನಾಮವಾಗಿದೆ? ೫.    ಮೇಣದ ಬತ್ತಿಯನ್ನು ತಯಾರಿಸಲು ಬಳಸುವ ಮೇಣ ಯಾವುದು? ೬.    ಮೈಸೂರು – ಕರ್ನಾಟಕ ಎಂದು ನಾಮಕರಣಗೊಂಡ ವರ್ಷ ಯಾವುದು? ೭.    ಜೀವಿಗಳ ಮೂಲಘಟಕವನ್ನು ಜೀವಕೋಶ ಎಂದು ಹೆಸರಿಸಿದ ವಿಜ್ಞಾನಿ ಯಾರು? ೮.    ಅಸ್ಸಾಮಿ ಲೇಖಕ ಬಿ.ಕೆ.ಭಟ್ಟಾಚಾರ್ಯರವರ ಯಾವ ಕೃತಿಗೆ ಜ್ಞಾನಪೀಠ … Read more

ಅಂಗೈ ರೇಖೆಗಳಲ್ಲಿ ನದಿಗಳನ್ನು ಹರಿಸುವ ಕಾವ್ಯ ಕಡಮೆ: ನಾಗರಾಜ್ ಹರಪನಹಳ್ಳಿ

ಯುವ ಪ್ರತಿಭೆ  ಕಾವ್ಯ ಕಡಮೆಗೆ ೨೦೧೪ನೇ ಸಾಲಿನ ಕೇಂದ್ರ  ಸಾಹಿತ್ಯ ಅಕಾಡೆಮಿ ಯುವಪುರಸ್ಕಾರ ದೊರೆತಿದೆ. ೫೦ ಸಾವಿರ ರೂ. ಬಹುಮಾನ ರೂಪದಲ್ಲಿ ಸಹ ಸಿಗಲಿದೆ. ಈ ಪುರಸ್ಕಾರಕ್ಕೆ ಕಾರಣವಾದುದು ಆಕೆಯ  ‘ಧ್ಯಾನಕೆ ತಾರೀಖಿನ ಹಂಗಿಲ್ಲ’ ಎಂಬ ಮೊದಲ ಕವಿತಾ ಸಂಕಲನ. ಕುತೂಹಲದಿಂದಲೇ ಆ ಕವಿತಾ ಸಂಕಲನವನ್ನು ಕೈಗೆತ್ತಿಕೊಂಡು ಓದಿದರೆ ಅಲ್ಲಿನ ಭಾವಲೋಕ ಮತ್ತು ಮನಸ್ಸೊಂದು ತನ್ನ ಸುತ್ತಲ ಜಗತ್ತಿಗೆ ತೆರೆದುಕೊಳ್ಳುವ ಬಗೆ ಒಡೆದು ಕಾಣಿಸುತ್ತದೆ. ಕವಿತೆಗಳನ್ನು ಕಟ್ಟುವ ಬಗೆಯಲ್ಲೂ ತಾಜಾತನ ಮತ್ತು ಪ್ರತಿಮೆಗಳನ್ನು ಕಟ್ಟುವ ಬಗೆ ಸೊಗಸಾಗಿದೆ. … Read more

ಕಾಣೆಯಾದ ಕೈನಿ: ವಾಸುಕಿ ರಾಘವನ್

ಮಂತ್ರಿ ಮಾಲ್ ಇಂದ ಹೊರಗೆ ಬಂದಾಗ ರಾತ್ರಿ ಎಂಟೂ ಇಪ್ಪತ್ತು ಆಗಿತ್ತು. ಹಿಂದಿನ ದಿನ ಆಲ್ಟರೇಶನ್ನಿಗೆ ಕೊಟ್ಟಿದ್ದ ಪ್ಯಾಂಟ್ ಇಸ್ಕೊಂಡು ಬರೋಕೆ ಕೇವಲ ಹದಿಮೂರು ನಿಮಿಷ ತೆಗೆದುಕೊಂಡಿತ್ತು. ಕೈಯಲ್ಲಿದ್ದ ಹೆಲ್ಮೆಟ್ಟನ್ನು ಗುರಾಣಿಯಂತೆ ಬಳಸಿ, ಸಂಪಿಗೆ ರೋಡಿನ ನಾನ್ ಸ್ಟಾಪ್ ವಾಹನಗಳೆಂಬ ಚಕ್ರವ್ಯೂಹವನ್ನು ಭೇದಿಸಿಕೊಂಡು ಗೋಕುಲ್ ಹೋಟೆಲ್ ಮುಂದೆ ಬಂದೆ. ಹಿತವಾದ ಬೆಂಗಳೂರಿನ ತಂಗಾಳಿ ಮುಖಕ್ಕೆ ಬಡಿದು ಆ ದಿನದ ಸುಸ್ತೆಲ್ಲಾ ಒಂದು ಕ್ಷಣ ಮಾಯವಾದಂತೆ ಅನಿಸಿತು. ನಾನು ಗಾಡಿ ನಿಲ್ಲಿಸಿದ್ದ ಜಾಗಕ್ಕೆ ಬಂದು ನಿಂತಾಗ ಅಲ್ಲಿನ ದೃಶ್ಯ … Read more

ಫಾರ್ ಎವ್ರಿಥಿ೦ಗ್ ಎಲ್ಸ್: ಆದರ್ಶ ಸದಾನ೦ದ ಅರ್ಕಸಾಲಿ

"ಪಕ್ಷಿವೀಕ್ಷಣೆ ಭಾಗ 3"  ಇಲ್ಲಿಯವರೆಗೆ ಬಣ್ಣ ಬಣ್ಣದ ಪಕ್ಷಿಗಳ ಅ೦ದ-ಚೆ೦ದ, ಮತ್ತು ಅವುಗಳ ದೇಹ-ಕೊಕ್ಕು-ರೆಕ್ಕೆ-ಕಾಲುಗಳ ರಚನೆ ಅಭ್ಯಸಿಸಲು 'DSLR ಕ್ಯಾಮೆರ' ಮತ್ತು 'ZOOM ಲೆನ್ಸ್' ಜೊತೆಗೆ ಪಕ್ಷಿಗಳ ವಿವರ ಹೊ೦ದಿರುವ 'ಮಾಹಿತಿ ಪುಸ್ತಕ' ಇವೆಲ್ಲ ಅತ್ಯಾವಶ್ಯಕವಾಗಿ ಬೇಕಾದ ಸಾಧನಗಳು. ಅದಲ್ಲದೆ ಪಕ್ಷಿಗಳನ್ನು ವೀಕ್ಷಿಸಲು 'ಆಸಕ್ತಿ' ಮತ್ತು 'ತಾಳ್ಮೆ' ಅನ್ನುವ ವಿರಳವಾದ ಗುಣಗಳು ನೋಡುಗನಲ್ಲಿ ಇರಬೇಕು. ಇವೆಲ್ಲಾ ಇದ್ದರೂ ಕೆಲವೊಮ್ಮೆ ಅದೃಷ್ಟವೂ ಜೊತೆಗಿರಬೇಕು, ಯಾಕೆ೦ದರೆ ಒ೦ದೊ೦ದು ಸಾರಿ, ನೀವೂ ಎಲ್ಲಾ ರೀತಿಯಿ೦ದಲೂ ತಯಾರಾಗಿ, ಪಕ್ಷಿವೀಕ್ಷಣೆಗೆ ಹುರುಪಾಗಿ ಹೋದರೂ ನಿಮಗೆ … Read more

ಅಲ್ಲಿರಲಾಗಲಿ​ಲ್ಲ ಇನ್ನೆಲ್ಲಿಗೂ ಹೋಗಲಿಲ್ಲ: ಅಮರ್ ದೀಪ್ ಪಿ.ಎಸ್.

ಹದಿನೈದಿಪ್ಪತ್ತು  ದಿನದ ಹಿಂದೆ ನನ್ನ ಸ್ನೇಹಿತರೊಬ್ಬರೊಂದಿಗೆ ಬಹಳ ದಿನದ ನಂತರ ಕಲೆತು ಹರಟುತ್ತಿದ್ದೆ.   ಅವನು  ತಾನು  ಕಂಡಂಥ ಕೆಲವರ ಅವಸರದ ನಡುವಳಿಕೆ ಬಗ್ಗೆ ಹೇಳುತ್ತಿದ್ದ;   "ಕೆಲವರನ್ನು ನಾವು ನೋಡಬಹುದು.  ಹುಳ ಹರಿದಾಡಿದಂತೆ ತಿರುಗುತ್ತಿರುತ್ತಾರೆ.  ಯಾವುದೇ ಸಭೆ,  ಸಮಾರಂಭ, ಕಾರ್ಯಕ್ರಮ,  ಉಪನ್ಯಾಸ ತಪ್ಪಿಸಿಕೊಳ್ಳುವುದಿಲ್ಲ.  ಆಯಾಯಾ ಕಾರ್ಯಕ್ರಮಗಳಲ್ಲಿ ತಮ್ಮ ಇರುವಿಕೆಯ ಛಾಪನ್ನು ಬಿಟ್ಟು ಬಂದಿರುತ್ತಾರೆ.  ಆ ಸಮಾರಂಭ ಪೂರ್ಣವಾಗುವವರೆಗೂ ಅಲ್ಲಿರುವುದಿಲ್ಲ. ತಮ್ಮ  ಹಾಜರಿ ಹಾಕಿ ಅವಕಾಶವಿದ್ದರೆ, ನಾಲ್ಕು ಮಾತಾಡಿ, ನೆರೆದಿದ್ದವರೊಂದಿಗೆ  ಆತ್ಮೀಯತೆಯಿಂದ  ಬೆರೆತು ಮತ್ತೊಂದು ಕಾರ್ಯಕ್ರಮದ, ಸಮಾರಂಭದ … Read more

ಏಟುತಿಂದ ಕೈಗಳಿಗೆ ಬಹುಮಾನ ಇಟ್ಟ ಕೈಗಳು: ತಿರುಪತಿ ಭಂಗಿ

        ಅಮ್ಮನಿಗೆ ಗೊತ್ತಾದ್ರೆ ಸತ್ತೆ ಹೋಗುತ್ತಾಳೆ ಅಂತ ಅಂಜಿ  ಹನುಮ ತಾನು ಸ್ಕೂಲಲ್ಲಿ ಗಣಿತ ಪೇಲಾದ ವಿಷಯವನ್ನು ಗೌಪ್ಯವಾಗಿಯೇ  ಕಾಯ್ದುಕೊಂಡಿದ್ದ. ಅಂದಿನಿಂದ ಯಾಕೋ ಅವನು ಸರಿಯಾಗಿ ಊಟಮಾಡುತಿರಲಿಲ್ಲ, ಕುಂತಲ್ಲಿ ಕೂಡುತಿರಲಿಲ್ಲ, ಪುಸ್ತಕದ ಸಹವಾಸವೇ ಸಾಕೆನಿಸದಂತಾಗಿ ಹನಿಗೆ ಕೈಹಚ್ಚಿಕೊಂಡು ಚಿಂತೆಯ ಮಡಿಲಿಗೆ ಜಾರಿದ್ದ. ಸುಳ್ಳು ಹೇಳಬಾರದೆಂದು  ಶಾಲೆಯಲ್ಲಿ ಕನ್ನಡಾ ಶಿಕ್ಷಕರು ಸಾವಿರ ಸಲ ಶಂಕಾ ಊದಿದ್ದು ಅರಿವಾಗಿ, ದೇವರಂತಾ ಅಮ್ಮನಿಗೆ ಸುಳ್ಳು ಹೇಳಿದಿನಲ್ಲ ಅಂತ ಮನಸಿಗೇಕೋ ನಾಚಿಕೆ ಅನಿಸಿತು.  ವಾರ್ಷಿಕ ಪರೀಕ್ಷೆಯಲ್ಲಿ ಕಂಡಿತಾ ಪಾಸಾಗೊದಿಲ್ಲ … Read more

ಒಂದು ಮುತ್ತಿನ ಕತೆ: ಪ್ರಶಸ್ತಿ

ನಿಮ್ಗೆಲ್ಲಾ ದೀಪಾವಳಿ ಶುಭಾಶಯಗಳು ಅಜ್ಜಿ. ಆರೋಗ್ಯ ಚೆನ್ನಾಗಿ ನೊಡ್ಕೋಳಿ. ಹೋಗ್ಬರ್ತೀವಿ. ಹೂಂ ಕಣಪ್ಪ. ಥ್ಯಾಂಕ್ಸು.ನಿಮ್ಗೂ ಶುಭಾಶಯಗಳು. ಸರಿ ಅಜ್ಜಿ ಬರ್ತೀವಿ. ನಮಸ್ಕಾರ ಮಾಡ್ತೀವಿ ತಡೀರಿ ಅಂತ ಕಾಲು ಮುಟ್ಟಿ ನಮಸ್ಕಾರ ಮಾಡಿದ್ರೆ ನೂರ್ಕಾಲ ಚೆನ್ನಾಗಿ ಬಾಳಿ ಅಂದ್ರು ಎಂಭತ್ನಾಲ್ಕರ ಹೊಸ್ತಿಲಲ್ಲಿದ್ದ ಅಜ್ಜಿ. ತಡಿ ಮೊಮ್ಮಗನೆ ಅಂತ ಸುಗುಣಜ್ಜಿ  ಹತ್ತಿರ ಬಂದಾಗ ಏನು ಹೇಳ್ಬೋದಪ್ಪಾ ಅನ್ನೋ ಕುತೂಹಲ ನನಗೆ. ಬಾಚಿ ತಪ್ಪಿದ ಅಜ್ಜಿ ಕೆನ್ನೆಗೊಂದು ಸಿಹಿಮುತ್ತಿನ ಮುದ್ರೆಯೊತ್ತಿಬಿಡೋದೇ ? ! ಅಲ್ಲಿದ್ದಿದ್ದು ಅವ್ರಿಬ್ರೇ ಅಲ್ಲ.  ಸಲೋನಿ ಅಜ್ಜಿ. ಆನೇಕಲ್ಲಿನಜ್ಜಿ, … Read more

ಮೂರು ಕವಿತೆಗಳು: ಶಿವರಾಂ ಎಚ್. ಆಶಾ ದೀಪ, ಅಕ್ಷತಾ ಕೃಷ್ಣಮೂರ್ತಿ

ನೀనిಲ್ಲದ ದಿನಗಳಲಿ ಮೌನವಾಗಿವೆ ಭಾವಗಳು ಮ್ಲಾನವಾಗಿವೆ ಕನಸಿನ ಬಣ್ಣಗಳು ಹೃದಯದ  ಸರಸಿಯಲ್ಲೇ ಅರಳಿದ ತಾವರೆಯ ಹೂಗಳು. ನೀನಿಲ್ಲದ ದಿನಗಳಲಿ ಇರುಳು ತಪ್ತವಾಗಿದೆ; ಪ್ರೀತಿಯ ಇನಿದನಿಗಳು ಸೊಂಪಾಗಿ ಹನಿಯಾಗಿ ತೊಟ್ಟಿಕ್ಕಲಾಗದೇ ಬತ್ತಿಹೋಗಿವೆ ಪಿಸು ಮಾತಿನ ಕುಸುಮಗಳು. ಹ್ಞಾಂ! ಹಾಗೂ ಪಿಸುಗುಟ್ಟಿ ನುಡಿಯಲಾಗದೆ ಹ್ಞುಂ, ಹೀಗೂ ಬಿಗುವಿಟ್ಟು ಸವಿ ಹೀರಲಾಗದೆ ಒಣಗಿವೆ ಚೆಂದುಟಿಗಳು; ಹೊರಗಿನ ನೋವಿನಲ್ಲೂ ಸುಖಿಸಿ ಇಹ ಮರೆಯಲೆಳೆಸುವ ಒಳಗಿನ ಅಂಗಗಳು  ತಟ್ಟನೆ ಕಾವೇರಿದರೂ ತಂಪಾಗದಿವೆ. ಗೆಳೆಯಾ, ಅಂದಿಗೆ ಬೆದೆ ಬಂದ ಸೊಕ್ಕಿನಲಿ ಹೆಡೆಯಾಡಿಸುತ್ತ ತಪ್ತವಾಗಿ ಹೋದ ಕಾಮನೆಗಳೆಲ್ಲ … Read more