ಶಂಕರ್ ನಾಗ್ ಇನ್ನು ಬದುಕ್ಕಿದ್ದಾರೆ: ಮುಕುಂದ್ ಎಸ್..
"ನಲಿವ ಗುಲಾಬಿ ಹೂವೇ…" ಎಂದು ಪಕ್ಕದಲ್ಲಿದ್ದ ಗೆಳೆಯ ಒಂದೇ ಸಾಲನ್ನು ಮಂತ್ರದಂತೆ ಪಠಿಸುತ್ತಿದ್ದ. ನಾನು ಅವನನ್ನು ಎಚ್ಚರಿಸಿ, "ಕೇಳಿಸಿಕೊಳ್ಳೋ, ಶಂಕರಣ್ಣನ ಹೆಂಡ್ತಿ ಮಾತಾಡ್ತಿದ್ದಾರೆ" ಎಂದೆ. ಅವನಿಗೆ ನನ್ನ ಮಾತು, ಅರುಂಧತಿನಾಗ್ ರವರ ಮಾತು ಎರಡೂ ಬೇಡವಾಗಿತ್ತು. ಅವನಿಗೆ ಶಂಕರ್ ನಾಗ್ ನೆನಪು ಆ ಸಂಜೆಗೆ ಸಾಕಾಗಿತ್ತು. ಅಂತಹ ಸುಂದರ ಸಂಜೆಯಲ್ಲಿ ಡಿವಿಸ್ ಕಾಲೇಜಿನಲ್ಲಿ ಹುಡುಗ-ಹುಡುಗಿಯರನ್ನು ಉದ್ದೇಶಿಸಿ, "ಆ ಹುಡುಗನ ಹೆಸರಲ್ಲಿ ಒಂದು ರಂಗಮಂದಿರವನ್ನು ಕಟ್ಟಬೇಕು. ನನ್ನ ಹತ್ತಿರ ಯೋಜನೆ ತಯಾರಾದ ಮೇಲೆ ಮತ್ತೆ ನಿಮ್ಮ ಮುಂದೆ ಬಂದು, … Read more