ಬಿಟ್ಟು ಹೋಗೋಣಾ ಅಂದ್ರು ಬಿಡಲ್ಲ …..: ನಾಗಸಿಂಹ ಜಿ ರಾವ್
ಬೆಳಗಿನ ಜಾವ ೪ ಗಂಟೆ ಇರಬಹುದು ಮೊಬೈಲ್ ಸದ್ದಾಯಿತು .. ಎದ್ದು ನೋಡಿದ್ರೆ ಸುಬ್ಬು ಫೋನ್ ಮಾಡಿದ್ದ, ಚೈಲ್ಡ್ ಹೆಲ್ಪ್ ಲೈನ್ ೧೦೯೮ನಲ್ಲಿ ಕೆಲಸ ಮಾಡ್ತಿದ್ದ.“ಹೇಳಣ್ಣ ಸುಬ್ಬು” ಅಂದೆನಗರದ ಪ್ರತಿಷ್ಟಿತ ಏರಿಯಾದ ಒಂದು ಶ್ರೀಮಂತರ ಮನೆಯಲ್ಲಿ ಸಂಜೆ ಎಂಟು ವರುಷದ ಬಾಲಕಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಪೊಲೀಸ್ ದೂರು ಕೊಟ್ಟಾಗಿದೆ, ಆದರೆ ಪ್ರಕರಣ ಏನೋ ಗೊಂದಲಮಯವಾಗಿದೆ ಅದಕ್ಕೆ ಬೆಳಗ್ಗೆ ೮ ಗಂಟೆಯೊಳಗೆ ಬನ್ನಿ ಅಂತ ಸುದ್ದಿ ಹೇಳಿದ ಸುಬ್ಬು. ಸುದ್ದಿ ಕೇಳಿ ಬಹಳ ಬೇಸರವಾಯಿತು, ಎಂಟು … Read more