ಸಾಮಾನ್ಯ ಜ್ಞಾನ (ವಾರ 48): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಮೈಸೂರು ಸಂಸ್ಥಾನದ ಮೊದಲ ದಿವಾನರು ಯಾರಾಗಿದ್ದರು? ೨. ಬಾಳೆ ಹಣ್ಣಿನಲ್ಲಿರುವ ಜೀವಸತ್ವ ಯಾವುದು? ೩. ೧೯೭೮ರಲ್ಲಿ ಹಿಂದಿ ಲೇಖಕ ಎಸ್.ಎಚ್.ವಾತ್ಸಾಯನ್ ಅವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೪. ವಾಣಿ ಇದು ಯಾರ ಕಾವ್ಯನಾಮ? ೫. ವಾರ್ ಮೆಮೋರಿಯಲ್ ಮ್ಯುಸಿಯಂ ಎಲ್ಲಿದೆ? ೬. ಶಾಂತಿದೂತ ಎಂದು ಬಿರುದು ಹೊಂದಿದ ಭಾರತದ ವ್ಯಕ್ತಿ ಯಾರು? ೭. ರಷ್ಯಾದ ರಾಷ್ಟ್ರೀಯ ಕ್ರೀಡೆ ಯಾವುದು? ೮. ಸೌರವ್ಯೂಹದಲ್ಲಿರುವ ಯಾವ ಗ್ರಹವು ತನ್ನ ಕಕ್ಷೆಯಲ್ಲಿ ಅತಿ ವೇಗವಾಗಿ ತಿರುಗುತ್ತದೆ? … Read more