ಕಾಲೇಜ್ ಎಂಬ ಬಣ್ಣಬಣ್ಣದ ದೃಶ್ಯಕಾವ್ಯ: ಗಾಯತ್ರಿ ಬಡಿಗೇರ

ಮುಂಗಾರು ಮಳೆ ಶುರುವಾಗುವ ಅಮೃತ ಕ್ಷಣ. ಎಂತವರನ್ನೂ ಕನಸಿನ ಲೋಕಕ್ಕೆ ಕೊಂಡ್ಯೊಯುವ ಒಂದು ಅದ್ಭುತ ಘಳಿಗೆ. ಪರಸ್ಪರ ಅಪ್ಪಿಕೊಳ್ಳುವ ತಂಗಾಳಿಯ ತಂಪಿನೊಂದಿಗೆ, ಚಿಗುರುವ  ಕನಸಿನೊಂದಿಗೆ ವಿದ್ಯಾಲಯಕ್ಕೆ ಪ್ರವೇಶ ಪಡೆಯುವ ಇತರರು ಸುಮಾರು ವೇಷ-ಭೂಷಣದೊಂದಿಗೆ ಅಂಗಳವನ್ನು ಅಲಂಕರಿಸುವರು. ಮೊದ-ಮೊದಲು ಮೌನದಲ್ಲಿ, ಕಣ್ಣಿನ ಸಲಿಗೆಯಲ್ಲಿ ಪರಿಚಯವಾಗವ ಅನಾಮಿಕರು.  ರಿಪ್ರಸೇಂಟ್ ಮಾಡಲು ಹೊರಟ ಮಾಕ್ರ್ಸಕಾರ್ಡ್ ಹೊತ್ತ ಪ್ಲ್ಯಾಸ್ಟಿಕ ಕವರ್‍ಗಳ ಕಾರಬಾರು, ಮಾರುಕಟ್ಟೆಯಲ್ಲಿ ಸೇಲ್ ಆಗದೆ ಉಳಿದ ಮಾರ್ಡನ್ ಟಾಪ್‍ಗಳು, ರಂಬೆ, ಊರ್ವಶಿ,  ಮೇನಕೆಯರ ನಾಟ್ಯದ ಜಲಕನ್ನು ಉಂಟು ಮಾಡುವ ವರ್ತನೆಗಳು, ದೇಹದ … Read more

ದತ್ತಿನಿಧಿ ಸದ್ಭಳಕೆಯಾಗಲಿ ಲೂಸಿ ಸಾಲ್ಡಾನ: ಲಕ್ಕಮ್ಮನವರ್

ಧಾರವಾಡ ಅಗಸ್ಟ:19: ಧಾರವಾಡದ ನಿವೃತ್ತ ಶಿಕ್ಷಕಿ ಲೂಸಿ.ಸಾಲ್ಡಾನ ಅವರು ತಮ್ಮ 55ನೇ ದತ್ತಿನಿಧಿಯನ್ನು ಜೀರಿಗವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿದರು. ದತ್ತಿ ನಿಧಿಯನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯವರು ಮತ್ತು ಶಾಲಾ ಮುಖ್ಯ ಶಿಕ್ಷಕರುಗಳಿಗೆ ಹಸ್ತಾಂತರಿಸಿ ಮಾತನಾಡಿದ ಅವರು ಶ್ರೀಮಂತ ಕುಟುಂಬದಲ್ಲಿ ಜನಿಸಿದ ನಾನು ಅನಿರಿಕ್ಷಿತವಾಗಿ ತಂದೆ ತಾಯಿಯನ್ನು ಕಳೆದುಕೊಂಡು ಬಡತನವನ್ನು ಕಣ್ಣಾರೆ ಕಂಡು, ಎಲ್ಲೋ ಎದ್ದು ಬಿದ್ದು ಅಕ್ಷರ ಕಲಿತು ಶಿಕ್ಷಕಿಯಾಗಿ ಇಂದ ನಾನು ನಿವೃತ್ತನಾಗಿದ್ದೇನೆ. ಹಳ್ಳಿಗಾಡಿನಲ್ಲಿ ಮಕ್ಕಳನ್ನು ಪಾಲಕರು ಬಡತನದ ಕಾರಣಕ್ಕಾಗಿ ಶಾಲೆ … Read more

ಪಂಜು ಕಾವ್ಯಧಾರೆ

"ಮೇಘ ಶಾಮಲೆ" ಹೊಳಪು ಕಣ್ಣು ನೀಳ ಮೂಗು  ಕೆಂದುಟೀಯ ಸುಂದರಿ ನೀಲ ಮೇಘ ಶಾಮಲೆದೆಗೆ ಕನ್ನ ಹೊಡೆದ ಕಿನ್ನರಿ ನುಣುಪು ಕೇಶ ನೀಳ ಹುಬ್ಬು ನಾಗಜಡೆಯ ಸುಂದರಿ ನೆನೆವ ಮನಕೆ ಕಂಪನೀವ ಮುದ್ದು ಮನದ ಕಿನ್ನರಿ ಜಗದ ಸೊಬಗ ಸೆರೆಯೊಳಿಟ್ಟ ಎದೆಯ ಭಾರ ನಿನ್ನದು ಕೊಂಚ ಕೆಳಗೆ ಬಳುಕುತಿರುವ ನಡುವು ತೀರಾ ಸಣ್ಣದು ನಿನ್ನ ಅಂದ ಹೊಗಳಲಿಕ್ಕೆ ಇಷ್ಟು ಮಾತ್ರ ಸಾಲದು ಪೂರ್ಣ ಬರೆದು ಹೇಳಲಿಕ್ಕೆ ನನ್ನಿಂದಂತೂ ಆಗದು -ಉಶಿರು       ಎರಡು ಸಾಮಾನ್ಯರ … Read more

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 3): ಪ್ರಸಾದ್ ಕೆ.

ಇಲ್ಲಿಯವರೆಗೆ 1990 ರ ಡಿಸೆಂಬರ್ ನಲ್ಲಿ ಕೊಲೆಯಾದ ಟ್ಯಾಮಿಯ ಘಟನೆಯಿಂದ ಸ್ವಲ್ಪ ಹಿಂದಕ್ಕೆ ಹೋಗೋಣ. 1989 ಕಳೆದು 1990 ಆಗಲೇ ಬಂದಾಗಿದ್ದರೂ, ಅತ್ತ ಸ್ಕಾರ್-ಬೋರೋ ನಗರದ ವಿಶೇಷ ತನಿಖಾ ದಳದಿಂದ ಸರಣಿ ಅತ್ಯಾಚಾರದ ಬಗ್ಗೆ ಮಹತ್ವದ ಸುಳಿವೇನೂ ಸಿಕ್ಕಿರದಿದ್ದರೂ, ಸ್ಕಾರ್-ಬೋರೋದ ನಿವಾಸಿಗಳು ಯೋಚಿಸುತ್ತಿರುವಂತೆ ತನಿಖಾ ದಳವೇನೂ ನಿದ್ದೆ ಮಾಡುತ್ತಿರಲಿಲ್ಲ. ಏಕೆಂದರೆ ನಡೆದ ಪ್ರಕರಣಗಳನ್ನು ಆಧರಿಸಿ ಈ ಸ್ಯಾಡಿಸ್ಟ್ ರೇಪಿಸ್ಟ್ ನ ಒಂದು ಪ್ರೊಫೈಲ್ ಅನ್ನು ಇಲಾಖೆಯು ಪಕ್ಕದಲ್ಲೇ ಇರುವ ಅಮೇರಿಕಾದ ಎಫ್.ಬಿ.ಐ ಯ ಸಹಯೋಗದಿಂದ ಆಗಲೇ ತಯಾರು … Read more

(ಅ)ನ್ಯಾಯದಾನಕ್ಕೂ ಹದಿನೆಂಟು ವರ್ಷವೇ???: ಅಖಿಲೇಶ್ ಚಿಪ್ಪಳಿ

ಈ ದಿನ ಬೆಳಗ್ಗೆ (26/07/2016) ದಿನಪತ್ರಿಕೆಯ ಮುಖಪುಟದಲ್ಲೊಂದು ಸುದ್ಧಿಯಿತ್ತು. ಬಾಲಿವುಡ್ ನಟ ಸಲ್ಮಾನ್ ಖಾನ್ ನಿರಾಳ. ರಾಜಸ್ಥಾನದಲ್ಲಿ 1998ರಲ್ಲಿ ಕೊಂದ ಕೃಷ್ಣಮೃಗಗಳ ಮೊಕದ್ದಮೆಯಿಂದ ಬಿಡುಗಡೆ. ಪುಟ ತಿರುವಿದಾಗೆ ಇನ್ನೊಂದು ಸುದ್ದಿಯೂ ಇತ್ತು. ಮೂಡಿಗೆರೆಯಲ್ಲಿ ಅರಣ್ಯ ಪ್ರದೇಶವನ್ನು ಒತ್ತುವರಿ  ಮಾಡಿದವರಿಂದಲೇ 430 ಮರಗಳ ಮಾರಣ ಹೋಮ. ಇನ್ನೊಂದು ಪುಟ ಮಗುಚಿದರೆ ಬೀಜಿಂಗ್‍ನಲ್ಲಿ ಕಾರಿನಿಂದಿಳಿದ ಮಹಿಳೆಯನ್ನು ಹೊತ್ತೊಯ್ದ ಸಿಂಹ. ಇವು ಬೇರೆ ಬೇರೆ ಸುದ್ದಿಯೆಂದು ಮೇಲ್ನೋಟಕ್ಕೆ ಅನಿಸಿದರು, ಇವು ಒಂದಕ್ಕೊಂದು ಬೆಸೆದು ಕೊಂಡಿರುವುದನ್ನು ಕಾಣಬಹುದು. ಇರಲಿ ಇದು ಹೇಗೆ ಎಂಬುದನ್ನು … Read more

ಮೌನದೊಳಗೊಂದು ಜೀವಂತ ಪ್ರೀತಿ: ಸಿದ್ದುಯಾದವ್ ಚಿರಿಬಿ

ಅವಳು ಮತ್ತು ನಾನು ಕವಿತೆಗಳಲಿ ಬಳಸುವ ಪದ ಒಂದಿದೆ, ಯಾವ ಕವಿತೆಯೇ ಹಾಗಲಿ ಆ ಪದವಿಲ್ಲದೆ ಆರಂಭವಾಗುವುದಿಲ್ಲ, ಆ ಪದವಿಲ್ಲದೆ ಅಂತ್ಯಯಾಗುವುದಿಲ್ಲ. ನನಗರಿವಿಲ್ಲದೆ ಉದ್ಭವಿಸಿಬಿಡುವ ಆ ಒಂದೆ ಮಾತು ನಮ್ಮಿಬ್ಬರ ಮಧ್ಯೆ ಅದೇನೋ ಸಂಬಂಧಗಳನ್ನು ಸೃಷ್ಟಿಸಿದೆ. ನಮ್ಮಿಬ್ಬರಲ್ಲಿ ಮುಗಿಯಲಾಗದ ಸಂಭಾಷಣೆಯನ್ನು ಸೃಷ್ಟಿಮಾಡುತ್ತದೆ. ಒಲುಮೆ, ಪ್ರೀತಿ, ಮನಸು, ಕನಸು, ಭಾವನೆ, ಬದುಕು, ಉಸಿರು, ಇಂತಹ ಪದಗಳಿಗಿಂದ ಮೋದಲು ಮನಸಿನಲ್ಲಿ ಬಂದು ನಿಲ್ಲುವ ಆ ಒಂದು ಪದ ನಿಶ್ಶಬ್ದವಾದ ಹೃದಯ ಬಡಿತವನ್ನು ಶರವೇಗದಲ್ಲಿ ಭಾವನೆಗಳನ್ನು ಜಾಗೃತವಾಗಿಸಿಬಿಡುತ್ತದೆ. ನಮ್ಮಿಬ್ಬರ ಮಧ್ಯೆ ನೇರ … Read more

ರಾಜ್ಯಮಟ್ಟದ ಪ್ರಪ್ರಥಮ ಹಾಸ್ಯಸಾಹಿತ್ಯ ಸಮ್ಮೇಳನ: ಗುಂಡೇನಟ್ಟಿ ಮಧುಕರ

ಹಾಸ್ಯಸಾಹಿತ್ಯ : ಸಮ್ಮೇಳನಕ್ಕೆ ಪ್ರಥಮ ಪಾದಾರ್ಪಣೆ ನಗೆಮುಗುಳು ಹಾಸ್ಯ ಮಾಸಪತ್ರಿಕೆಯ 15 ನೇ ವಾರ್ಷಿಕೋತ್ಸವ ನಿಮಿತ್ತ ರಾಜ್ಯಮಟ್ಟದ ಪ್ರಪ್ರಥಮ ಹಾಸ್ಯಸಾಹಿತ್ಯ ಸಮ್ಮೇಳನ ಹಾಸ್ಯ ಸಾಹಿತ್ಯ ಕುರಿತು ಉಪನ್ಯಾಸ – ಹಾಸ್ಯ ದಿಗ್ಗಜರ ಮೆಲಕು –  ಹಾಸ್ಯ ಕವಿಗೋಷ್ಠಿ – ಹಾಸ್ಯಭಾಷಣಗಳು –ನಗೆನಾಟಕಗಳು      ತುಮಕೂರ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸೇರಿದ ಎಲ್ಲರ ಮುಖದಲ್ಲಿ ನಗು, ಸಂತೋಷಗಳು ಎದ್ದು ಕಾಣುತ್ತಿದ್ದವು. ಎಲ್ಲ ಹಾಸ್ಯಪ್ರಿಯರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಸ್ಯಾಸಕ್ತರು ಆಗಮಿಸಿದ್ದರು. ಒಬ್ಬರು ಒಂದು ಹಾಸ್ಯಚಟಾಕಿ … Read more

ಬೆಳ್ಳಿತೆರೆಯಲ್ಲಿ `ಮೇಲುಕೋಟೆ’ಯ ದೃಶ್ಯಕಾವ್ಯ!: ದಂಡಿನಶಿವರ ಮಂಜುನಾಥ್

ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳನ್ನು ನೋಡುತ್ತಿದ್ದಾಗ ಖಂಡಿತಾ ನೀವು ಅದರಲ್ಲಿ ಕಲ್ಯಾಣಿಯೊಂದರ ಹಿನ್ನೆಲೆ ಹೊಂದಿರುವ ಬೆಟ್ಟದ ತುದಿಯಲ್ಲಿ ದೇವಾಲಯದ ಗೋಪುರದ ದೃಶ್ಯವನ್ನು ಆಗಾಗ ನೋಡುತ್ತಿರುತ್ತೀರಿ.  ಹೆಚ್ಚಾಗಿ ಕಾಡುಗಳ ದೃಶ್ಯಗಳಲ್ಲಿ ಈ ಸ್ಥಳದ ಪರಿಚಯ ನಿಮಗಾಗಿರುತ್ತದೆ. ಇದು ನಮ್ಮ ನಾಡಿನ ಸ್ಥಳವೇ ಆಗಿದೆ ಎಂದು ತಿಳಿದಾಗ ನಿಜಕ್ಕೂ ನಿಮಗೆ ಆಶ್ಚರ್ಯವಾಗುವುದರಲ್ಲಿ ಅನುಮಾನವೇ ಇಲ್ಲ. ಅದುವೇ ಮೇಲುಕೋಟೆಯ ಮೋಹಕ ದೃಶ್ಯಕಾವ್ಯ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಈ ಸ್ಥಳ ಹಲವು ಭಾಷೆಗಳ ಚಿತ್ರರಂಗದವರನ್ನು ತನ್ನತ್ತ ಆಕರ್ಷಿಸುವುದರಲ್ಲಿ ಯಶಸ್ವಿಯಾಗಿದೆ. ಉತ್ತಮ ಶೂಟಿಂಗ್ ಸ್ಪಾಟ್ … Read more

ಪ್ರೀತಿ ಮಾಡೋ ಮುಂಚೆ: ಮಲ್ಲಿಕಾರ್ಜುನ ದಾಸನಕೊಪ್ಪ

ಕಾಲೇಜು ಆರಂಭವಾಗಿ ಆರು ತಿಂಗಳುಗಳೇ ಕಳೆದಿವೆ. ಹೇಳದೆ ಪ್ರೀತಿಸುವ  ಹುಡುಗ ಹುಡುಗಿಯರಿಗೆ ತಮ್ಮ ಪ್ರೀತಿಯನ್ನು ನಿವೇದನೆ ಮಾಡಿಕೊಳ್ಳಲು ಒಂದು ವೇದಿಕೆ ಸಿದ್ಧವಾಗಿದೆ. ಹುಡುಗ ಹುಡುಗಿಯರೆಲ್ಲಾ ಸೂಕ್ತ ಪ್ರಿಯತಮ/ಮೆಯ ಹುಡುಕಾಟದಲ್ಲಿದ್ದಾರೆ. ಆ ಪ್ರಯತ್ನದಲ್ಲಿ ಕೆಲವರು  ಯಶಸ್ವಿಯು ಆಗಿದ್ದಾರೆ. ಇನ್ನು ಕೆಲವರು ತಮ್ಮ ಪ್ರೀತಿಯನ್ನು ಹೇಗೆ ಅವಳಿ/ನಿಗೆ ಅರಿಕೆ ಮಾಡಿಕೊಳ್ಳಬೇಕೆಂಬ  ತೋಳಲಾಟದಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ “ವ್ಯಾಲೇಂಟೆನ್ಶ ಡೇ” ಸಮೀಪಸಿದೆ. ಹುಡುಗ ಹುಡುಗಿಯರ ಎದೆಯಲ್ಲಿ ಲಬ್-ಡಬ್ ಶುರುವಾಗಿದೆ.  ನಾನು ಪ್ರೀತಿಸಿದ ಹುಡುಗ/ಗಿ ನನ್ನಲ್ಲಿ ಬಂದು ಗುಲಾಬಿ ಹಿಡಿದು ಪ್ರೀತಿ ಯಾಚಿಸುತ್ತಾನಾ/ಳಾ??  ನನ್ನ … Read more

ಎಸ್ ಎಫ್ ಹುಸೇನಿಯವರ ಗಣೇಶ ಕಲಾಕೃತಿಗಳ ಪ್ರದರ್ಶನ

ತ್ರಿವರ್ಣ ಗಣಪ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜದ ಬಣ್ಣದಿಂದ ಕಂಗೊಳಿಸುತ್ತಿರುವ ಎಸ್ ಎಫ್ ಹುಸೇನಿಯವರ ಗಣೇಶ ಕಲಾಕೃತಿಗಳ ಪ್ರದರ್ಶನ ಮೈಸೂರಿನಲ್ಲಿ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ನಂತರ ಸಾಲುಸಾಲು ಹಬ್ಬಗಳು ಆರಂಭವಾಗುತ್ತವೆ. ಇನ್ನೇನು ಕೆಲವೇ ದಿನಗಳಲ್ಲಿ ಗೌರಿ – ಗಣೇಶ ಹಬ್ಬವೂ ಬರಲಿದೆ. ಸ್ವಾತಂತ್ರ್ಯವೆನ್ನುವುದು ನಮ್ಮ ಸುತ್ತಲಿನ ಪರಿಸರ ರಕ್ಷಣೆಯ ಹೊಣೆಗಾರಿಕೆಯೊಂದಿಗೆ ಬರುತ್ತದೆ ಎನ್ನುತ್ತಾರೆ ಕಲಾವಿದ ಹುಸೇನಿ. ‘ಮುಂಬರಲಿರುವ ಗೌರಿ – ಗಣೇಶ ಹಬ್ಬದಲ್ಲಿ ರಾಸಾಯನಿಕ ಹಾಗೂ ಹಾನಿಕಾರಕ ಪದಾರ್ಥಗಳಿಂದ ಮುಕ್ತವಾದ ಗಣೇಶ ನಮ್ಮ ಮನೆಗಳನ್ನು ಪ್ರವೇಶಿಸಲಿ’ … Read more

ವಿಶ್ವಾಮಿತ್ರ!!: ಎಸ್.ಜಿ.ಶಿವಶಂಕರ್

ಅರಳೀಕಟ್ಟೆಯಲ್ಲಿ ಕೂತಿದ್ದ ಶತಾಯುಶಿ ಹನುಮಜ್ಜ ತನ್ನಷ್ಟೇ ವಯಸ್ಸಾದಂತೆ ಕಾಣುತ್ತಿದ್ದ ಕನ್ನಡಕವನ್ನು ಸರಿಪಡಿಸಿಕೊಂಡು ತನ್ನ ಮುಂದೆ ಧೂಳೆಬ್ಬಿಸುತ್ತಾ ಹೋದ ಕಾರು ನೋಡಿದ. ಇದು ಎಷ್ಟನೆಯ ಕಾರು ಎಂದು ಅಚ್ಚರಿಪಟ್ಟ. ಸುಮಾರು ಅರ್ಧ ಗಂಟೆಯಿಂದ ಏನಿಲ್ಲವೆಂದರೂ ಇಪ್ಪತ್ತಕ್ಕೂ ಹೆಚ್ಚು ಕಾರುಗಳು ಅವನು ಕೂತಿದ್ದ ಆರಳೀಕಟ್ಟೆಗೆ ಧೂಳಿನ ಅಭಿಷೇಕ ಮಾಡಿದ್ದವು.  "ಇವತ್ತೇನು ನಡೀತೈತೆ ಆ ಫಾರಮ್ಮಿನಾಗೆ..?" ಹನುಮಜ್ಜ ಗೊಗ್ಗರು ದನಿಯಲ್ಲಿ ತನಗೆ ತಾನೇ ಎಂಬಂತೆ ಹೇಳಿಕೊಂಡ. "ಏನು ನಡದ್ರೆ ನಮಗೇನು..? ನಾವು ಹೊಲಗೈಯಾದು ತಪ್ಪತೈತ..?" ಹನುಮಜ್ಜನಿಗಿಂತ ಹತ್ತು ವರ್ಷ ಕಿರಿಯ ಭರಮಜ್ಜ … Read more

ಪಂಜು ಕಾವ್ಯಧಾರೆ

ನಕ್ಷತ್ರಗಳೆಂದರಿಷ್ಟ  ಹೊಸ್ತಿಲು ದಾಟಿ ಬಂದಂತೆ ಕಂಡದ್ದು ಅರ್ಧಚಂದ್ರ ಚೆಲ್ಲಿದ ಮುದ್ದು ಬೆಳದಿಂಗಳು. ಹೊನಲಿನಲ್ಲಿ ಗೋಚರವಾಗಿ  ಹಗಲಲ್ಲಿ ಕಣ್ಮರೆಯಾಗುವ ದಿಗಂತದ ಪರದೆಯಲ್ಲಿ ಬೆಚ್ಚಿ ಬೀಳಿಸುವ  ಶಶಿಯ ಇಂದ್ರಜಾಲ. ನಭೋಮಂಡಲವೇ ರಾತ್ರೋರಾತ್ರಿ ಬೆತ್ತಲಾದಾಗ ನಕ್ಷತ್ರಗಳು ಜಿನುಗುತ್ತವೆ. ಬರಿಗಣ್ಣಿಗೆ ನಂಬಲಾರದಷ್ಟು ಹೆಸರಿಲ್ಲದ ತಾರಾ ಪುಂಜಗಳು ಮೋಡಿಗಾರನ ಕೈಯ ಅಂಕುಶದ ಮಾಯಾಜಾಲದೊಳಗೆ. ಯಾರೋ ದೇವಕನ್ನೆ ರಾತ್ರಿ ಆಕಾಶದಲ್ಲಿ ಜೋಡಿಸದೇ ಹಾಗೇ ಬಿಟ್ಟ ರಂಗೋಲಿ ಚುಕ್ಕಿಯಂತೆ ನೀವು. ನಗರದಾಚೆ ಗಲ್ಲಿಯಲ್ಲಿ ಮಲಗದೇ ಹಠ ಹಿಡಿದು ಅಳುತ್ತಿರುವ ಕಂದಮ್ಮನ ಕಣ್ಣಿಗೆ ನೀವೆಲ್ಲಾ ಹೊಳೆಯುವ ಆಟಿಕೆಗಳು. ಕಂಡಾಗಲೆಲ್ಲಾ … Read more

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 2): ಪ್ರಸಾದ್ ಕೆ.

ಇಲ್ಲಿಯವರೆಗೆ ಇತ್ತ ಕತ್ತಲಿನಲ್ಲಿ ಸುಳಿವಿಗಾಗಿ ತಡಕಾಡುತ್ತಿದ್ದ ಮೊಟ್ರೋಪಾಲಿಟನ್ ಟೊರಾಂಟೋ ಪೋಲೀಸರಿಗೆ ಮಹತ್ವದ್ದೇನೂ ಸಿಕ್ಕಿರಲಿಲ್ಲ. ಬದಲಿಗೆ 1987 ರ ಡಿಸೆಂಬರಿನಲ್ಲಿ ಹದಿನೈದರ ಪ್ರಾಯದ ಇನ್ನೊಬ್ಬ ಬಾಲಕಿ ಆಗಂತುಕನೊಬ್ಬನಿಂದ ಎಂದಿನ ರೀತಿಯಲ್ಲೇ ಅತ್ಯಾಚಾರಕ್ಕೊಳಗಾಗಿದ್ದಳು. ಸ್ಕಾರ್-ಬೋರೋ ನಗರದ ನಿವಾಸಿಗಳು ಸ್ವಾಭಾವಿಕವಾಗಿಯೇ ಕಂಗಾಲಾಗಿದ್ದರು. ಪೋಲೀಸರೂ ಕೈಚೆಲ್ಲಿ ಕುಳಿತಿರುವಾಗ ಯಾರ ಬಳಿ ಸಹಾಯಕ್ಕೆ ಧಾವಿಸುವುದೆಂಬುದೇ ಅವರಿಗೆ ತಿಳಿಯಲಿಲ್ಲ. ಪರಿಸ್ಥಿತಿ ಈಗಾಗಲೇ ಕೈಮೀರಿ ಹೋಗಿದ್ದು ಸ್ಪಷ್ಟವಾಗಿತ್ತು. ಕತ್ತಲಾದ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ಅಲೆದಾಡುವುದನ್ನು, ಓಡಾಡುವುದನ್ನು ಆದಷ್ಟು ಕಮ್ಮಿ ಮಾಡಬೇಕೆಂದೂ, ಪ್ರಕರಣದ ಬಗ್ಗೆ ಯಾವ ಸುಳಿವು ಸಿಕ್ಕರೂ … Read more

ಬಿಸಿಲನಾಡಿನಲ್ಲೊಂದು ಕಾವ್ಯಮನೆಯ ಉದ್ಘಾಟನೆ: ಕೆ.ಎಂ.ವಿಶ್ವನಾಥ ಮರತೂರ.

ಕರ್ನಾಟಕ ರಾಜ್ಯ ಹಲವು ವಿಶೇಷಗಳನ್ನು ಹುಟ್ಟುಹಾಕಿದೆ. ಇಡಿ ದೇಶ ಹಾಗೂ ಪ್ರಪಂಚದಲ್ಲಿ ಹಲವು ಪ್ರಥಮಗಳನ್ನು ಸೃಷ್ಠಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ. ಸಾಹಿತ್ಯ ಲೋಕದಲ್ಲಿ ಎಂಟು ಜ್ಞಾನಪೀಠ ಪಡೆದು, ಕನ್ನಡವನ್ನು ಶಾಸ್ತ್ರೀಯ ಭಾಷೆಯಾಗಿ ಮಾಡಿರುವ ಸಾಧನೆ ನಮ್ಮದು. ಇದೆಲ್ಲವೂ ಕನ್ನಡದ ಹೆಸರಾಂತ ಕವಿಗಳ ಸಾಹಿತ್ಯ ಮತ್ತು ಹೋರಾಟದಿಂದ ಸಾಧ್ಯವಾಗಿದೆ. ಕನ್ನಡ ಇಂದು ಬಹು ಶ್ರೀಮಂತವಾಗಿ ಬೆಳೆಯಲು ಹಲವರ ಕೊಡುಗೆ ಅಪಾರವಾಗಿದೆ.      ಪ್ರಸ್ತುತ ದಿನಗಳಲ್ಲಿ ಕಾವ್ಯ, ಕಥೆ, ಕಾದಂಬರಿ ಅರ್ಥ ಕಳೆದುಕೊಂಡು “ಕವಿತೆ ಯಾರು ಕೊಳ್ಳತ್ತಾರೆ” ಎಂಬ … Read more

ಮಲಯಾಳ ಸಿನೆಮಾ ರಂಗವೂ ಮಲಬಾರಿನ ಸಂಸ್ಕೃತಿಯೂ: ಕೃಷ್ಣವೇಣಿ ಕಿದೂರ್

            ಬಹಳಷ್ಟು  ಜನರಿಗೆ  ಮಲಯಾಳ   ಚಿತ್ರಗಳೆಂದರೆ  ಅದು ನೀಲಿ ಚಿತ್ರಗಳಿಗೆ  ಹತ್ತಿರದ್ದು ಎಂಬ  ತಪ್ಪು ಕಲ್ಪನೆಯಿದೆ.    ಜಾಹೀರಾತುಗಳು ತೋರಿಸುವ   ಚಿತ್ರಗಳು   ಹಾಗಿರುತ್ತದೆ ಎನ್ನಬಹುದು.   ಆದರೆ ಒಬ್ಬ ಕೇರಳೀಯಳಾಗಿ  ಮಲಯಾಳಂ  ಚಲನಚಿತ್ರಗಳೆಂದರೆ  ಅಲ್ಲಿ ಮಲಬಾರಿನ ( ಕೇರಳ) ಸಾಂಸ್ಕೃತಿಕ  ಹಿನ್ನಲೆಗೆ  ಹೆಚ್ಚಿನ ಒತ್ತು  ಸಿಗುತ್ತದೆ  ಎಂದು  ಕಂಡ  ಕಾರಣ ಆ ಮಿಥ್ಯೆಯನ್ನು  ಅಲ್ಲಗಳೆಯಬೇಕಾಗಿದೆ. ಅರಬ್ಬಿ ಸಮುದ್ರದ  ಪಕ್ಕದ ಪುಟ್ಟ ರಾಜ್ಯ  ಕೇರಳ.  ಇದಕ್ಕೆ ಕೇರ … Read more

ಕಾಡು(ವ) ಕಟ್ಟುವ ಕತೆ!! ಭಾಗ-8: ಅಖಿಲೇಶ್ ಚಿಪ್ಪಳಿ

ತಾನೊಂದು ಬಗೆದರೆ ದೈವವೊಂದು ಬಗೆಯಿತು ಎನ್ನುವ ಮಾತೊಂದು ಪ್ರಚಲಿತದಲ್ಲಿದೆ. ವರ್ಷದ ಎಲ್ಲಾ ಋತುಮಾನಗಳು ನಿಸರ್ಗದತ್ತವಾಗಿ ಸಸೂತ್ರವಾಗಿ ನಡೆದರೆ ಭೂಮಿಯ ಮೇಲೆ ವಾಸಿಸುವ ಜೀವಿಗಳು ಸುರಕ್ಷಿತವಾಗಿ ಇರಬಲ್ಲವು. ಭೂತಾಯಿಯ ಬುದ್ಧಿವಂತ ಮಕ್ಕಳಾದ ನಾವು ಮಾಡಿದ್ದೇ ಸರಿ ಎಂಬ ಅಹಂಕಾರವನ್ನು ಹೊಂದಿದ್ದೇವೆ. ಇಡೀ ಭೂಮಿ ಇರುವುದೇ ನಮ್ಮ ಲಾಭಕ್ಕಾಗಿ, ನಮ್ಮ ಸುಖಕ್ಕಾಗಿ ಎಂದು ಭಾವಿಸಿಕೊಂಡಿದ್ದೇವೆ. ಪ್ರಕೃತಿಯ ನೈಸರ್ಗಿಕ ಪ್ರಯೋಗಾಲವನ್ನು ಛಿಧ್ರ ಮಾಡಿ, ಇಡೀ ನಿಸರ್ಗವನ್ನು ನಮ್ಮ ಸುಖದ ಹುಡುಕುವಿಕೆಯ ಪ್ರಯೋಗಾಲಯವನ್ನಾಗಿ ಪರಿವರ್ತಿಸಿದ್ದೇವೆ. ಹವಾಗುಣ ಬದಲಾವಣೆಯಿಂದಾಗಿ ಇಡೀ ಪ್ರಪಂಚದ ಎಲ್ಲಾ ಪ್ರದೇಶಗಳು … Read more

ಶಿಲ್ಪ ಕಲೆಯ ತವರು: ಕೈದಾಳ: ದಂಡಿನಶಿವರ ಮಂಜುನಾಥ್

ಮುಂಬೈನಿಂದ ಬಂದಿದ್ದ ಗೆಳೆಯ ಸಿನಿಮಾ ಛಾಯಾಗ್ರಾಹಕ ಶಿವಕುಮಾರ್ ಮತ್ತು ನಾನು ತುಮಕೂರಿನಿಂದ ಬೆಳ್ಳಂಬೆಳಿಗ್ಗೆ ಚಹಾ ಕುಡಿದು ಶಿಲ್ಪಕಲೆಯ ತವರೂರಾದ ಕೈದಾಳದತ್ತ ಪ್ರಯಾಣ ಬೆಳೆಸಿದವು. ಸೂರ್ಯ ಆಗ ತಾನೇ ಉದಯಿಸಿದ್ದರೂ ಸಹ ಚುಮುಚುಮು ಚಳಿಯ ವಾತಾವರಣ ನಮ್ಮ ಮನಸ್ಸಿಗೆ ಮುದ ನೀಡುತ್ತಿತ್ತು. ಕನ್ನಡನಾಡಿನ ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ದೇವಾಲಯಗಳನ್ನು ಕೆತ್ತಿದ ಅಮರಶಿಲ್ಪಿ ಎಂದು ಹೆಸರಾದ ಜಕಣಾಚಾರಿಯ ಜನ್ಮಸ್ಥಳವನ್ನು ನೋಡುವ ಕುತೂಹಲ ನಮ್ಮಲ್ಲಿತ್ತು. ತುಮಕೂರು ನಗರದಿಂದ ಕುಣಿಗಲ್ ಮಾರ್ಗದಲ್ಲಿ ಕೇವಲ ನಾಲ್ಕು ಕಿಲೋಮೀಟರ್ ಸಾಗಿದ ನಮ್ಮ ಕಾರು ಕೆಲವೇ ನಿಮಿಷಗಳಲ್ಲಿ ಗೂಳೂರು … Read more

ಅಯ್ಯೋ! ಸಾಲಾ?: ಗುಂಡುರಾವ್ ದೇಸಾಯಿ

    ಪದ್ದು ಮುಂಜಾನೆ ಮಂಜಾನೆ ಹಾಸಿಗೆಲಿ ಇದ್ದಾಗಲೆ ಮನ್ಯಾಗ ಒಕ್ಕರಿಸಿಕೊಂಡ, ‘ಏನಾತೋ ಪದ್ದು ಹಿಂಗ್ಯಾಕ ಗಾಬರಿ ಆಗಿದಿ’ ಅಂದೆ. ‘ಇಲ್ಲ ದೊಸ್ತ್ಯಾ ಸಾಲಗಾರರ ಕಾಟ ಬಾಳ ಆಗ್ಯಾದ. ಮಾರ್ಯದೆಯಿಂದ ಬದುಕೊ ಮನುಷ್ಯ. ಸಾಲ ಸಕಾಲಕ್ಕ ತೀರಿಸುವುದಾಗವಲ್ತು ಮೂರು ತಿಂಗಳ ಟೈಮು ಸಿಕ್ರ ಎಲ್ಲಾನೂ ಅಡ್ಜೆಸ್ಟ ಮಾಡಬಹುದು. ಇವರು ಸಿಕ್ಕ-ಸಿಕ್ಕಲ್ಲಿ ವಾಮಾಗೋಚರವಾಗಿ ಬಯ್ಯತಾರ ಏನು ಮಾಡಲಿ’ ಎಂದು ತನ್ನ ಅಳಲು ತೋಡಿಕೊಂಡ.  ‘ಅದಕ್ಯಾಕ ಚಿಂತಿ ಮಾಡತಿ ಒಂದು ವ್ರತ ಅದ ಮಾಡ್ತಿ ಏನು?’  ‘ವ್ರತಾನ! ವ್ರತದಿಂದ ಸಾಲ … Read more