ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರು:ಅಶೋಕ್ ಕುಮಾರ್ ವಳದೂರು
"ಒಂದೇ ಜಾತಿ, ಒಂದೇ ಧರ್ಮ,ಒಬ್ಬನೇ ದೇವರು" ಎಂದು ಮನುಕುಲ ಕುಟುಂಬಕ್ಕೆ ಸಾರಿ ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ ದೇಶದೆಲ್ಲೆಡೆ ಹಬ್ಬಿಸಿದ ಮಹಾನ್ ಸಂತ ಶ್ರೀ ನಾರಾಯಣ ಸ್ವಾಮಿ. "ಯಾರನ್ನೂ ದ್ವೇಷಿಸ ಬೇಡಿ, ಸಂಘಟನೆಯಿಂದ, ಶಿಕ್ಷಣದಿಂದ, ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ದೇಶದ ಉನ್ನತಿಯನ್ನು ಸಾಧಿಸೋಣ" ಎಂದು ಒಂದು ಶತಮಾನಗಳ ಹಿಂದೆ ಈ ಜನಕ್ಕೆ ಸಾರಿದ ಗುರು ನಾರಾಯಣರ ಸಂದೇಶವು ವಾಸ್ತವದ ಅರ್ಥವನ್ನು ಪಡೆಯುವುದು ನಾವು ಕಾಣುತ್ತೇವೆ. ಹದಿನೆಂಟು ಹತ್ತೊಂಭತ್ತನೆಯ ಶತಮಾನಗಳು ಈ ನಾಡಿನಲ್ಲಿ ಐರೋಪ್ಯರು ವಸಾಹತುಗಳನ್ನು … Read more