ವಸುಮತಿ ರಾಮಚಂದ್ರ ‘ಮಕ್ಕಳ ಮನೋಭೂಮಿ’ ಕೃತಿ ಪರಿಚಯ: ಗುಂಡೇನಟ್ಟಿ ಮಧುಕರ
ಮಕ್ಕಳ ಮನಸ್ಸನ್ನು ಅರಳಿಸುವ ಕೃತಿ ಕೃತಿಪರಿಚಯ: ಗುಂಡೇನಟ್ಟಿ ಮಧುಕರ ಮೊ: 8904632798 ಈಗ ಮಕ್ಕಳ ಸಾಹಿತ್ಯ ರಚಿಸುವವರ ಸಂಖ್ಯೆ ಬೆರಳೆಣಿಕೆಯಷ್ಟು. ಪ್ರೌಢ ಸಾಹಿತ್ಯ ರಚಿಸುವುದಕ್ಕಿಂತ ಮಕ್ಕಳ ಸಾಹಿತ್ಯ ರಚನೆ ತುಂಬ ಕಷ್ಟದ ಕೆಲಸ. ನಾವು ಮಕ್ಕಳ ಮನಸ್ಸನ್ನರಿತು ನಾವೂ ಮಕ್ಕಳಾಗಿಯೇ ರಚಿಸಿದಾಗ ಮಾತ್ರ ಒಳ್ಳೆಯ ಮಕ್ಕಳ ಸಾಹಿತ್ಯ ಹೊರಬರಲು ಸಾಧ್ಯ. ಇದಕ್ಕಾಗಿ ಮಕ್ಕಳ ಮನಸ್ಸನ್ನು ಅಭ್ಯಾಸ ಮಾಡಬೇಕಾದುದು ಅತ್ಯವಶ್ಯವಾಗಿದೆ. ಅದಕ್ಕಾಗಿ ನಾವು ಮಕ್ಕಳೊಂದಿಗೆ ಹೆಚ್ಚಿನ ಒಡನಾಟ ಹೊಂದಿದವರಿಂದ ಮಾತ್ರ ಉತ್ಕøಷ್ಟ ಮಕ್ಕಳ ಕೃತಿಗಳನ್ನು ರಚಿಸಲು ಸಾಧ್ಯ. ಹಿಂದಿನ … Read more