ಗಂಧದ ಘಮ..: ಅನಿತಾ ನರೇಶ್ ಮಂಚಿ
ತಲೆಬರಹ ನೋಡಿ ಇದರಲ್ಲೇನಿದೆ ವಿಶೇಷ, ’ತನ್ನನ್ನೇ ತೇದು ಪರಿಮಳವನ್ನು ಲೋಕಕ್ಕೆ ಕೊಡುವ ತ್ಯಾಗಜೀವಿ ತಾನೇ ಗಂಧ’ ಅಂತೀರಲ್ವಾ..ಹೌದು ಸ್ವಾಮೀ ನಾನು ಅದನ್ನು ಅಲ್ಲ ಅನ್ನಲಿಲ್ಲ.. ಆದ್ರೆ ಗಂಧ ತನ್ನನ್ನು ತೇಯಬೇಕಾದರೆ ಎಷ್ಟು ಜೀವ ತೇಯುತ್ತದೆ ಅಂತಾದ್ರು ನಿಮಗೆ ಗೊತ್ತಾ.. ಅದೊಂದು ದೊಡ್ಡ ಕಥೆ.. ಹೇಳ್ತೀನಿ ಕೇಳಿ.. ನನ್ನಣ್ಣನ ಮನೆ ಅಂದರೆ ಅದೊಂದು ಸಸ್ಯ ಭಂಡಾರ. ನಮ್ಮೂರಾದ ಕರಾವಳಿಯಲ್ಲಿ ಬೆಳೆಯದ ಹಲವು ಸಸ್ಯಸಂಕುಲಗಳು ಮಲೆನಾಡಿನ ಅವನ ತೋಟದಲ್ಲಿ ನಳನಳಿಸುತ್ತಿರುತ್ತದೆ. ನಾನೋ ’ಕಂಡದ್ದೆಲ್ಲಾ ಬೇಕು…… ಭಟ್ಟನಿಗೆ’ ಅನ್ನೋ ಜಾತಿ. … Read more