ಮಾನಸಿಕ ಆರೋಗ್ಯಕ್ಕೆ ಬೇಕು ಮಕ್ಕಳ ಹಕ್ಕುಗಳು: ಡಾ. ವಿನಯ ಎ.ಎಸ್.
ಮಕ್ಕಳ ಶೋಷಣೆ ಹಿಂಸೆ ಮತ್ತು ದಬ್ಬಾಳಿಕೆಗೆ ಮುಖ್ಯ ಕಾರಣವೆಂದರೆ ಅವರುಗಳನ್ನು ವ್ಯಕ್ತಿಗಳೆಂದು ಗುರುತಿಸಿ ಅವರಿಗೂ ತಮ್ಮದೇ ಅದ ಭಾವನೆಗಳಿರುತ್ತವೆಂದು ಅರಿಯದೆ ಇರುವುದು. ತಾಯಿ ತಂದೆಯರೂ ಸೇರಿದಂತೆ ಬಹಳ ಕಡೆ ಏಟು ಸಿಟ್ಟು ಹಿಂಸೆ ಮಾನಸಿಕ ಒತ್ತಡಕ್ಕೆ ಒಳಗಾಗುವ ಅದರಿಂದ ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡ ಮಕ್ಕಳು ಒರಟಾಗಿ ಬಿಟ್ಟೂ ಅಗೌರವದಿ೦ದ, ಬದುಕಿನೆಡೆಗೆ ನಿರ್ಭಿಡೆಯಿಂದ ವರ್ತಿಸತೊಡಗುತ್ತಾರೆ. ಈ ಪರಿಸ್ಥಿಗೆ ಸಮಾಜದ ನಾವೆಲ್ಲಾ ಹೊಣೆಗಾರರು. ಮಕ್ಕಳನ್ನು ಪ್ರೀತಿ ಅನುಕಂಪ ಗೌರವದಿ೦ದ ಕಾಣುವುದು ನಮ್ಮ ಕರ್ತವ್ಯ. ಹಾಗೆಯೇ ಅವರಿಗೆ ಹಕ್ಕುಗಳ ಬಗ್ಗೆ … Read more