ದೀಪದ ದೆವ್ವ (ದೆವ್ವದ ಕಥೆಗಳು – ಭಾಗ ೩):ಗುರುಪ್ರಸಾದ್ ಕುರ್ತಕೋಟಿ
(ಇದು ಸಂಗೀತಾ ಕೇಶವ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದ ಕತೆ) ನಾನಾಗ ಪೀಯುಸಿ ಮೊದಲ ವರ್ಷದಲ್ಲಿ ಓದುತ್ತಿದ್ದೆ. ನಾವಿದ್ದದ್ದು ನನ್ನ ಊರಾದ ಚಿಕ್ಕೋಡಿಯಲ್ಲಿ. ಅದು ಬೆಳಗಾವಿ ಜಿಲ್ಲೆಯಲ್ಲಿದೆ. ಹವಾಮಾನದ ವಿಷಯದಲ್ಲಿ ಅದಕ್ಕೂ ಬೆಳಗಾವಿಗೂ ಏನೂ ವ್ಯತ್ಯಾಸವಿರಲಿಲ್ಲ. ಅದು ಆಗಿನ ಸಂಗತಿ. ಈಗ ಬಿಡಿ ಬೆಳಗಾವಿಯ ಹವಾಮಾನವೂ ಪ್ರಕೃತಿ ವೈಪರಿತ್ಯಕ್ಕೆ ಬಲಿಯಾಗಿ ಹದಗೆಟ್ಟಿದೆ. ಆಗೆಲ್ಲಾ ಬೆಳಗಾವಿಯಲ್ಲಿ ಮಳೆ ಯಾವ ಪರಿ ಸುರಿಯುತ್ತಿತ್ತೆಂದರೆ… ಸುರಿಯುತ್ತಿತ್ತು ಅಷ್ಟೆ! ಒಮ್ಮೆ ಶುರುವಾಯಿತೆಂದರೆ ನಿಲ್ಲುವ ಮಾತೆ ಇರಲಿಲ್ಲ. ಚಿಕ್ಕೋಡಿಯ ಪರಿಸ್ಥಿತಿಯೂ ಹೆಚ್ಚು ಕಡಿಮೆ … Read more