ಕಾವ್ಯಧಾರೆ ಬಿದಲೋಟಿ ರಂಗನಾಥ್, ಯಲ್ಲಪ್ಪ ಎಮ್ ಮರ್ಚೇಡ್, ಸಿಪಿಲೆನಂದಿನಿ
ಕಲ್ಲೆದೆಯ ಮೇಲೆ ಪ್ರೀತಿ ಕೊನರಿಸಿ ಕಲ್ಲೆದೆಯ ಮೇಲೆ ಪ್ರೀತಿ ಕೊನರಿಸಿ ಹೋದ ಅವಳು ತಿರುಗಿ ನೋಡಿದ್ದು ಕಂಕುಳಲ್ಲಿ ಮಗು ಎತ್ತುಕೊಂಡು. ನೆನಪ ಮರೆಯಲು ಕುಡಿತದ ಬೆನ್ನೇರಲು ನಯಾ ಪೈಸಾ ಕಾಸಿರಲಿಲ್ಲ ದಿನಂಪ್ರತಿ ಸುಡುತ್ತಾ ಹೋದ ಅವಳ ನೆನಪಿಗೆ ಮುಲಾಮು ಹಚ್ಚಲು ಆಗಲಿಲ್ಲ ನೈಜತೆಯ ಹುಡುಕುತ್ತಾ ಹೋದೆ ಅವಳ ಪ್ರೀತಿಯ ಮೇಲೆ ಜಾತಿ ಎಂಬ ಬೆಂಕಿ ಉರಿದ ಹೊಗೆಯ ನಿಶಾನೆ ಇತ್ತು !! ಅವಾಗ್ಗಾಗಲೇ ನೆತ್ತಿಗೇರಿದ್ದ ಪ್ರೀತಿಗೆ ಬೆಂಕಿ ಆರಿಸುವ ನೀರಾಗಲು ಧೈರ್ಯಕ್ಕೆ ಕಣ್ಣು ಕಾಣುತ್ತಿರಲಿಲ್ಲ ಸೋಲಲೇ ಬೇಕಾಗಿತ್ತು … Read more