ಕಾತರಿಸುವ ನಿರೀಕ್ಷೆಗಳಲಿ ಬದುಕಿನ ಮೆಟ್ಟಿಲು: ಪದ್ಮಾ ಭಟ್.
ಎಸ್.ಎಸ್.ಎಲ್.ಸಿ, ಹಾಗೂ ಪಿ.ಯೂಸಿ ಪರೀಕ್ಷೆಗಳೆಲ್ಲಾ ಮುಗಿದು, ಸಿ.ಇ.ಟಿ ಯೂ ಮುಗಿಯಿತು.. ರಜೆಯೆಲ್ಲಾ ಅರ್ಧ ಖಾಲಿಯಾಗುತ್ತಾ ಬಂತು. ಕಾತರಿಯಿಂದ ಕಾಯುತ್ತಿದ್ದ ಮನಸುಗಳಿಗೆ ಇನ್ನೇನು ರಿಸಲ್ಟಿನ ಭಯ. ಒಂದು ಕಡೆ ತಾನೇ ಇಡೀ ಶಾಲೆಗೆ, ಕಾಲೇಜಿಗೆ ಮೊದಲ ರ್ಯಾಂಕ್ ಬಂದೇ ಬರುತ್ತೇನೆಂಬ ಭರವಸೆಯ ಮನಸ್ಸುಗಳಿದ್ದರೆ, ಇನ್ನೊಂದು ಕಡೆ ಅಯ್ಯೋ ದೇವರೆ ಇದೊಂದು ಸಲ ಪಾಸ್ ಮಾಡಪ್ಪ ಎಂದು ಬೇಡಿಕೊಳ್ಳುವ ಮನಸುಗಳು.. ಬದುಕಿನ ಒಂದೊಂದು ಮೆಟ್ಟಿಲುಗಳನ್ನೇ ಹತ್ತುತ್ತಾ ಹತ್ತುತ್ತಾ ಗುರಿಮುಟ್ಟುವ ತವಕದಲ್ಲಿ ಯುವಜನತೆಯು ದಾರಿಯನ್ನು ಹುಡುಕುತ್ತಿದೆ.. ಆಯ್ಕೆ … Read more