ಅಭಿವೃದ್ದಿ ಯಾರಿಗೆ?: ಕಿರಣ ಆರ್.
ಆದಿವಾಸಿ ಎಂದರೆ ನಮ್ಮಲ್ಲಿ ಅದೆಂತಹದ್ದೋ ಪ್ರೀತಿ ಮತ್ತು ಖುಷಿ. ನಾವು ಸಹ ಆ ಹಂತವನ್ನು ದಾಟಿ ಬಂದಿದ್ದೇವೆ ಎಂದರೆ ನಂಬಲಾಗದ ಸತ್ಯ. ಅವರ ಜೀವನ ಶೈಲಿಯನ್ನು ತಿಳಿಯಲು ಕಾತರತೆಯಿಂದ ಕಾಯುತ್ತೇವೆ. ಅದೆಷ್ಟೋ ಅಂತಹ ಸಿನಿಮಾಗಳನ್ನು ನೋಡಿ ಆಶ್ಚರ್ಯಪಡುವುದುಂಟು. ಗಿಣಿಯ, ಮಾರ, ಸಿಕ್ಕ, ಕಾಸ್ಯಾಲ, ಸೋಲಿಗ, ಜೇನುಕುರುಬ ಎಂಬ ಸಮುದಾಯದ ಮುದ್ದಾದ ಹೆಸರುಗಳು, ಕಾಡಿನೊಂದಿಗಿನ ಅವರ ನಂಟು, ಆಧುನಿಕತೆಯ ಬೂತದೊಂದಿಗೆ ಅವರು ತಮ್ಮನ್ನೊಳಗೊಳ್ಳದೇ, ತಮ್ಮದೇ ಒಂದು ಜೀವನ ಶೈಲಿಯನ್ನು ಗತಕಾಲದಿಂದಲೂ ಸಹ ಪಾಲಿಸಿಕೊಂಡು ಬಂದಿರುವುದು ಅದೆಷ್ಟೋ ಭಾರಿ ನನ್ನನ್ನು … Read more